Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
UllalavaniUllalavani
Home»All News»ಆರೋಗ್ಯ ಸಚಿವರ ಕಾಳಜಿ:ಸೈಕಲ್‍ನಿಂದ ಬಿದ್ದ ಬಾಲಕ ನಿಮ್ಹಾನ್ಸ್‍ಗೆ ದಾಖಲು
All News

ಆರೋಗ್ಯ ಸಚಿವರ ಕಾಳಜಿ:ಸೈಕಲ್‍ನಿಂದ ಬಿದ್ದ ಬಾಲಕ ನಿಮ್ಹಾನ್ಸ್‍ಗೆ ದಾಖಲು

UllalaVaniBy UllalaVaniAugust 10, 2015No Comments1 Min Read
Facebook Twitter Pinterest LinkedIn Tumblr Email WhatsApp
Follow Us
Facebook Instagram YouTube WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುತ್ತಾರು: ಸೈಕಲ್‍ನಿಂದ ಬಿದ್ದು ಮೂರು ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದ ಮುನ್ನೂರು ಸುಭಾಷನಗರದ ಜಯಂತಿ ಅವರ ಪುತ್ರ 18ರ ಹರೆಯದ ಪುನೀತ್‍ನನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಕಾಳಜಿಯಿಂದ ಇಂದು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

15ರ ಹರೆಯದಲ್ಲಿ ಎಸ್ ಎಸ್ ಎಲ್ ಸಿ ಕಲಿಯುತ್ತಿದ್ದ ಪುನೀತ್ ತನ್ನ ಸಹೋದರನ ಜತೆಗೆ ಸೈಕಲ್ ಸವಾರಿ ನಡೆಸುತ್ತಿದ್ದ ಸಂದರ್ಭ ಚರಂಡಿಗೆ ಉರುಳಿಬಿದ್ದಿದ್ದರು. ಇದರಲ್ಲಿ ಪುನೀತ್ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿ ಜೀವಚ್ಛವವಾಗಿ ಹಾಸಿಗೆ ಹಿಡಿದಿದ್ದಾನೆ. ಮೂರು ವರ್ಷಗಳಿಂದ ಸತತ ಹಾಸಿಗೆಯಲ್ಲೇ ಮಲಗಿದ ಪುನೀತ್ ಗೆ ಪೈಪಿನ ಮೂಲಕ ಅನ್ನಾಹಾರ ನೀಡಲಾಗುತಿತ್ತು.

AmUrmVDLEPk2p5gQzapNgP9P2C23FYZa4kivhb6mskmb

AhynqNeuN1f6CWB7YTIqCgY3wi5odu3ih1pmHzpxR-bO

AlmQUg01jvxdU_S1c5JkFEWC7Tbq1irCqYA3v5z1r95J

AnUbzji1D1oyLHwKJdtcTMyFqpRdX5lSt95hUTTcVauf

ArvtLcSFbtMePzNWPRo-IuzR6CxrPa2DSQeFnNPkTXpG

DSC_5930

DSC_5940

U00001ಕುಟುಂಬದ ಆಧಾರಸ್ತಂಭವಾಗಿದ್ದ ಪತಿಯನ್ನು ಕಳೆದುಕೊಂಡ ಪುನೀತ್ ತಾಯಿ ಜಯಂತಿ ಅವರಿಗೆ ಕುಟುಂಬ ನಿರ್ವಹಣೆಯೇ ಕಷ್ಟವಾಗಿರುವ ಸಂದರ್ಭ ಪುತ್ರನಿಗೆ ಚಿಕಿತ್ಸೆ ಕೊಡಿಸಲು ಸಾಧ್ಯವಿರಲಿಲ್ಲ. ಈ ಬಗ್ಗೆ ಕಾಳಜಿಯಿಂದ ದಾಮೋದರ್ ಉಳ್ಳಾಲ್ ಅವರು ಆಯುರ್ವೇದ ವೈದ್ಯರ ಮೂಲಕ ಬಾಲಕನಿಗೆ ಉಚಿತ ಚಿಕಿತ್ಸೆ ಕೊಡಿಸುತ್ತಿದ್ದರು. ಅದರಿಂದ ಚೇತರಿಸಿಕೊಳ್ಳಲು ಹಲವು ಸಮಯವೂ ಬೇಕಾಗಿತ್ತು.

ಈ ನಿಟ್ಟಿನಲ್ಲಿ ಮಾಧ್ಯಮಗಳು ಪುನೀತ್ ದುರಂತ ಕತೆಯನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಹಲವು ಸಂಘಸಂಸ್ಥೆಗಳು ಆರ್ಥಿಕವಾಗಿ ಕುಟುಂಬಕ್ಕೆ ಸಹಾಯ ಮಾಡಿತ್ತು. ರಾಜ್ಯದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ವರದಿಗೆ ಸ್ಪಂಧಿಸಿ ಜಯಂತಿ ಅವರ ಮನೆಗೆ ಭೇಟಿ ನೀಡಿ ಪುನೀತ್ ಆರೋಗ್ಯ ಸ್ಥಿತಿಯನ್ನು ಕಂಡು ನಿಮ್ಹಾನ್ಸ್ ವೈದ್ಯರ ಜತೆಗೆ ಮಾತುಕತೆ ನಡೆಸಿ ಅಲ್ಲೇ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಅದರಂತೆ ಇಂದು 108 ಆರೋಗ್ಯ ರಕ್ಷಾ ಕವಚ ಮೂಲಕ ಪುನೀತ್‍ನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Share this:

  • Facebook
  • X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಳೆ ಹಾನಿಗೆ ತ್ವರಿತ ಸ್ಪಂದನೆ ಅಗತ್ಯ – ಸಚಿವ ದಿನೇಶ್ ಗುಂಡೂರಾವ್

June 19, 2025

ಜಿಲ್ಲಾಸ್ಪತ್ರೆಗಳಲ್ಲಿ ಮಾದಕ ವಸ್ತು ಪರೀಕ್ಷೆಗೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

June 19, 2025

ಉಳ್ಳಾಲ ಠಾಣೆಯಿಂದ ವರ್ಗಾವಣೆಗೊಂಡ ಆರು ಮಂದಿ ಸಿಬ್ಬಂದಿಗೆ ಬೀಳ್ಕೊಡುಗೆ

June 18, 2025
Leave A Reply

ಸಂಪರ್ಕಿಸಿ

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025

ಉದ್ದಿಮೆ ಪರವಾನಿಗೆ ಕಡ್ಡಾಯ : ನವೀಕರಣ ಇಲ್ಲದವರಿಗೆ ದಂಡ

June 11, 2025

ದೇಶದಲ್ಲೇ ಮೊದಲ ಬಾರಿಗೆ ಬಮೂಲ್ ನಿಂದ ಬಯೋಡಿಗ್ರೇಡೆಬಲ್ ಹಾಲು ಪೊಟ್ಟಣದ ಪ್ರಾರಂಭ – ಡಿ.ಕೆ. ಸುರೇಶ್ ಬಮೂಲ್ ನಿರ್ದೇಶಕ

June 10, 2025

ಅಡಿಕೆ ಹಾಳೆ ಉತ್ಪನ್ನಗಳ ಮೇಲೆ ಅಮೆರಿಕ ನಿರ್ಬಂಧ : ಉದ್ದಿಮೆಗಳಿಗೆ ಸಂಕಷ್ಟ

June 10, 2025
All News

ಮಳೆ ಹಾನಿಗೆ ತ್ವರಿತ ಸ್ಪಂದನೆ ಅಗತ್ಯ – ಸಚಿವ ದಿನೇಶ್ ಗುಂಡೂರಾವ್

By UllalaVaniJune 19, 20250

ಮಂಗಳೂರು: ಮಳೆಗಾಲದಲ್ಲಿ ಸಂಭವಿಸುವ ಅವಘಡಗಳಿಗೆ ತಕ್ಷಣ ಸ್ಪಂದಿಸಬೇಕು. ಪರಿಹಾರ ಧನ ವಿತರಣೆಯಲ್ಲಿ ಯಾವ ಕಾರಣಕ್ಕೂ ವಿಳಂಬವಾಗಬಾರದು. ಹಾನಿ, ಅನಾಹುತಗಳಿಗೆ ಸ್ಪಂದಿಸದೆ…

Share this:

  • Facebook
  • X

Like this:

Like Loading...

ಜಿಲ್ಲಾಸ್ಪತ್ರೆಗಳಲ್ಲಿ ಮಾದಕ ವಸ್ತು ಪರೀಕ್ಷೆಗೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

June 19, 2025

ಉಳ್ಳಾಲ ಠಾಣೆಯಿಂದ ವರ್ಗಾವಣೆಗೊಂಡ ಆರು ಮಂದಿ ಸಿಬ್ಬಂದಿಗೆ ಬೀಳ್ಕೊಡುಗೆ

June 18, 2025

ಮನೆ ತೊರೆಯುವಂತೆ ನೋಟೀಸ್ ನೀಡುವ ಹರೇಕಳ ಗ್ರಾಮಪಂಚಾಯತ್‌ ಜಿಲ್ಲಾಡಳಿತದ ಜೊತೆಗೆ ಸೇರಿ ಶಾಶ್ವತ ಪರಿಹಾರ ಒದಗಿಸಲಿ, ಮನೆ ಬಿಡುತ್ತೇವೆ : ಕಡವಿನಬಳಿ ನಿವಾಸಿಗಳ ಅಳಲು

June 18, 2025
1 2 3 … 1,495 Next
Automatic YouTube Gallery

ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
#ullalavani #news #brahmavara
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
Now Playing
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ...
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
#ullalavani #news #brahmavara
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ಕುಂಪಲ
Now Playing
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ಕುಂಪಲ
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ...
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ಕುಂಪಲ
#Ullalavani #news #SathishKumpala #BJP #
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d