Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಉಳ್ಳಾಲ : ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ಸಮುದಾಯದ ಮುಖಂಡರಿಗೊಂದು ವಿಚಾರಗೋಷ್ಠಿ

UllalaVaniBy UllalaVaniJanuary 12, 2019Updated:January 12, 2019No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

UN NETWORKS

ಉಳ್ಳಾಲ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಮಸ್ಜಿದ್‍ನ ಖತೀಬರು, ಮದರಸ ಸದರ್‍ಮುಅಲ್ಲಿಂಗಳಿಗೆ ಹಾಗೂ ಅಧ್ಯಕ್ಷರುಗಳಿಗೆ ವಿಚಾರಗೋಷ್ಠಿಯೊಂದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ, ಉಳ್ಳಾಲ ಕೇಂದ್ರ ಜುಮಾಮಸ್ಜಿದ್‍ಮತ್ತು ಸಯ್ಯದ್ ಮದನಿ ಅರೆಬಿಕ್ ಟ್ರಸ್ಟ್,ಹಾಗೂ ಜಮಿಯತ್ತುಲ್ ಫಲಾಹ್ ಮಂಗಳೂರು ತಾಲೂಕು ಸಮಿತಿಯು ಸಯ್ಯಿದ್‍ಮದನಿ ಸಭಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿತು.

ಉಳ್ಳಾಲ ದರ್ಗಾದ ಅಧ್ಯಕ್ಷರಾದ ಜನಾಬ್ ಹಾಜಿ ಅಬ್ದುಲ್ ರಶೀದ್‍ರವರ ಅಧ್ಯಕ್ಷತೆಯಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಜಮೀಯ್ಯತ್ತುಲ್ ಫಲಾಹ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಹಾಜಿ ಶಾಹುಲ್ ಹಮೀದ್‍ರವರು ವಿಷಯ ಮಂಡಿಸಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವಲ್ಲಿ ಸಮುದಾಯದ ಮುಖಂಡರು ಮಾರ್ಗದರ್ಶನ ನೀಡಬೇಕು ಎಂದರು.ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ರವರು ಉದ್ಫಾಟಿಸಿದ ಕಾರ್ಯಕ್ರಮದಲ್ಲಿ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನ್ ಟ್ರಸ್ಟ್ ನ ಮುಫತ್ತಿಸ್ ಜನಾಬ್ ಸುಲೈಮಾನ್ ಸಖಾಫಿ ದುವಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳುರು ಜಮಿಯ್ಯತ್ತುಲ್ ಫಲಾಹ್ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಚಾಲ್, ಉಳ್ಳಾಲ ಕೇಂದ್ರ ಜುಮಾಮಸ್ಜಿದ್ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹಾ ಕ್ಷೇತ್ರ ಸಮನ್ವಯಾಧಿಕಾರಿ ಡಾ|| ಪ್ರಶಾಂತ್, ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್‍ನ ಉಪಾಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ, ಅರೇಬಿಕ್ ಟ್ರಸ್ಟ್ ನ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್‍ನ ಆಡಳಿತಾಧಿಕಾರಿ ಜನಾಬ್ ಅಬ್ದುಲ್ ಲತೀಫ್ ಶಿಕ್ಷಣ ಸಂಯೋಜಕಿ ಜ್ಯೋತಿ,ಉಳ್ಳಾಲ ವಲಯದ ಪ್ರೌಢಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಜಮೀಯ್ಯತ್ತುಲ್ ಫಲಾಹ್‍ನ ಕೋಶಾಧಿಕಾರಿ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿ ಕಾರ್ಯದರ್ಶಿ ಎಂ.ಹೆಚ್ ಮಲಾರ್ ವಂದಿಸಿದರು.ಸಲಾಂ ಉಸ್ತಾದ್ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಲ್ಯ ಸಾರಸ್ವತಕಾಲನಿ ರಿಕ್ಷಾ ಮೇಲೆ ಉರುಳಿದಮರ, ಮೂರು ವಿದ್ಯುತ್ ಕಂಬಗಳು

July 27, 2025

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.)ಕೃಷ್ಣಾಪುರ: ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ

July 26, 2025

ಕಾಸರಗೋಡು: ಅಪಘಾತಕ್ಕೀಡಾದ ಟ್ಯಾಂಕರ್‌ನಿಂದ ಅನಿಲ ಸೋರಿಕೆ; ಸ್ಥಳೀಯ ನಿವಾಸಿಗಳ ಸ್ಥಳಾಂತರ

July 26, 2025
Leave A Reply

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
ಉಳ್ಳಾಲ

ಕೊಲ್ಯ ಸಾರಸ್ವತಕಾಲನಿ ರಿಕ್ಷಾ ಮೇಲೆ ಉರುಳಿದಮರ, ಮೂರು ವಿದ್ಯುತ್ ಕಂಬಗಳು

By UllalaVaniJuly 27, 20250

ಉಳ್ಳಾಲ: ಭಾರೀ ಮಳೆಗೆ ಮರವೊಂದು ಮೂರು ವಿದ್ಯುತ್ ತಂತಿಯ ಮೇಲೆ ಉರುಳಿ ಅದು ರಿಕ್ಷಾ ಮೇಲೆ ಉರುಳಿ ಹಾನಿಗೀಡಾಗಿರುವ ಘಟನೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.)ಕೃಷ್ಣಾಪುರ: ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ

July 26, 2025

ಕಾಸರಗೋಡು: ಅಪಘಾತಕ್ಕೀಡಾದ ಟ್ಯಾಂಕರ್‌ನಿಂದ ಅನಿಲ ಸೋರಿಕೆ; ಸ್ಥಳೀಯ ನಿವಾಸಿಗಳ ಸ್ಥಳಾಂತರ

July 26, 2025

ವಿಮಾನ ಪತನ: 48 ಪ್ರಯಾಣಿಕರು ಸಾವು

July 26, 2025
1 2 3 … 1,540 Next
Automatic YouTube Gallery

ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು

ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
Now Playing
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು #ullalavani #news ...
ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
Now Playing
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ ...
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
#ullalavani #news #ullala #kannadanews #breakingnews
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications