Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೋಟೆಕಾರು

ಕೋಟೆಕಾರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

UllalaVaniBy UllalaVaniMarch 11, 2015Updated:March 26, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಕೋಟೆಕಾರು: ಸ್ತ್ರೀ ಶಕ್ತಿ ಗುಂಪುಗಳಿಗೆ ಸರಕಾರದ ಮೂಲಕ ವಿವಿಧ ಹಂತದಲ್ಲಿ ಸುತ್ತುನಿಧಿ ಪ್ರೋತ್ಸಾಹ ಧನ ಒದಗಿಸಿಕೊಡುತ್ತಿದ್ದೇವೆ. ಮಹಿಳೆಯರು ಆರ್ಥಿಕ ಸಬಲತೆ ಹೊಂದಿ ಒತ್ತಡ ರಹಿತ ಜೀವನ ನಡೆಸಲುವಂತೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.
ಅವರು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕೋಟೆಕಾರು ವಲಯ ಮತ್ತು ಸ್ತ್ರೀ ಶಕ್ತಿ ಗುಂಪುಗಳ ಮಹಿಳಾ ಸಂಗಮ ಕಾರ್ಯಕ್ರಮವನ್ನು ಕೋಟೆಕಾರು ಬೀರಿ ಮ್ಯಾರೇಜ್ ಮಹಲ್‍ನಲ್ಲಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆಕಾರು ಗ್ರಾ.ಪಂ. ಉಪಾಧ್ಯಕ್ಷೆ ಶಶಿಕಲಾ ವಹಿಸಿದ್ದರು.

10Ullal 5


ಮಧ್ಯಾಹ್ನ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಕನೀರುತೋಟ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ತಾ. ಪಂ. ಸದಸ್ಯೆ ಕ್ಲೇರಾ ಕುವೆಲ್ಲೋ, ದೇವಕಿ, ಸುರೇಖಾ ಚಂದ್ರಹಾಸ್, ಗ್ರಾ. ಪಂ. ಅಧ್ಯಕ್ಷ ರಮಣಿ ತಲಪಾಡಿ, ಮಾಜಿ ಅಧ್ಯಕ್ಷ ಜಯರಾಜ್ ಸಾಲ್ಯಾನ್, ಕೋಟೆಕಾರು ಗ್ರಾ. ಪಂ. ಉಪಾಧ್ಯಕ್ಷೆ ಶಶಿಕಲಾ, ಸದಸ್ಯೆ ಗೀತಾ ಜಿ. ಪ್ರಭು, ಕೃಷ್ಣ ಗಟ್ಟಿ, ಪುಷ್ಪಲತಾ ಡಿ. ಶೆಟ್ಟಿ, ಶಶಿಕಲಾ ಗಟ್ಟಿ, ವಾರಿಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಉಪ ನಿರ್ದೇಶಕಿ ಗಟ್ರ್ರೂಡ್ ವೇಗಸ್, ಮಂಗಲೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಉಪಸ್ಥಿತರಿದ್ದರು.
ವಲಯ ಮಟ್ಟದ ಉತ್ತಮ ಸ್ತ್ರೀ ಶಕ್ತಿ ಗುಂಪು ಪುರಸ್ಕಾರ – ದೇವಿಸ್ತ್ರೀ ಶಕ್ತಿ ಗುಂಪು ದೇವಿಪುರ ತಲಪಾಡಿ, ಉತ್ತಮ ಸಮಾಜ ಸೇವಕಿ (ದಾದಿ) ಪುರಸ್ಕಾರ – ಕಲ್ಯಾಣಿ ಕಿನ್ಯ , ವಲಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ – ಪುಷ್ಪಕುಮಾರಿ ಬಗಂಬಿಲ, ವಲಯ ಮಟ್ಟದ ಉತ್ತಮ ಅಂಗನವಾಡಿ ಸಹಾಯಕಿ ಪುರಸ್ಕಾರ ರಜನಿ ಉಚ್ಚಿಲಗುಡ್ಡೆ ಅಂಗನವಾಡಿ ಕೇಂದ್ರ ಇವರಿಗೆ ನೀಡಲಾಯಿತು.
ನಂತರ ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಬಾಂಡ್ ಹಾಗೂ 31 ಸ್ತ್ರೀ ಶಕ್ತಿ ಗುಂಪುಗಳಿಗೆ ಸುತ್ತುನಿಧಿ ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳೆ ಮತ್ತು ಕಾನೂನು ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ. ಚಂಗಪ್ಪ ಇವರಿಂದ ಮಾಹಿತಿ ಮತ್ತು ಮಹಿಳೆಯರ ಸ್ಥಾನಮಾನಗಳ ಬಗ್ಗೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಉಷಾರಾಣಿ ಮಾಹಿತಿ ನೀಡಿದರು.
ಕೋಟೆಕಾರು ವಲಯ ಮೇಲ್ವಿಚಾರಕಿ ಶಾರದಾ ಕೆ. ಸ್ವಾಗತಿಸಿದರು. ಬೋಳಿಯಾರ್ ವಲಯ ಮೇಲ್ವಿಚಾರಕ ಭಾರತಿ ಪಟಗಾರ್ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಪುಷ್ಪ ಬಗಂಬಿಲ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ವನಮಹೋತ್ಸವ ಮರ ನೆಡುವುದರಿಂದ ಪರಿಸರ ಹಾಗೂ ಸಮುದಾಯಕ್ಕೆ ಪ್ರಯೋಜನ – ಕೆ.ಜಯರಾಮ ಶೆಟ್ಟಿ

August 13, 2025

ಹುಟ್ಟಿನಿಂದ ಸಾವಿನವರೆಗೆ ದರ್ಜಿಗಳ ಅವಶ್ಯಕತೆ ಇದೆ ; ಜಾತಿ-ಧರ್ಮ ಭೇದವಿಲ್ಲದ ಪವಿತ್ರ ಉದ್ಯೋಗ : ಸಂತೋಷ್ ಕುಮಾರ್ ರೈ ಬೋಳಿಯಾರ್

August 13, 2025

ಸೋಮೇಶ್ವರ ಸ್ಕೂಟರ್ ಅಪಘಾತ ಪಿಲಾರು ನಿವಾಸಿ ರಾಘವೇಂದ್ರ ಸಾಲ್ಯಾನ್ ದಾರುಣ ಸಾವು

August 13, 2025
Leave A Reply

Advertise
ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025

ಮಂಗಳೂರು : ಆಗಸ್ಟ್ 18 ಮತ್ತು 19ರಂದು ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಕ್ರೀಡಾಕೂಟ

By UllalaVaniAugust 13, 20250

ಮಂಗಳೂರು : ದ.ಕ. ಜಿಲ್ಲಾ ಅಸೋಸಿಯೇಶನ್ ವತಿಯಿಂದ ಆ. 18 ಮತ್ತು 9ರಂದು ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಕ್ರೀಡಾಕೂಟ ನಡೆಯಲಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ವಿಟ್ಲ : ಯಕ್ಷಗಾನ ಕಲಾವಿದ ರವಿ ಜೋಶಿ ಆತ್ಮಹತ್ಯೆ

August 13, 2025

ಕುಸಿದುಬಿದ್ದು ನಿಟ್ಟೆ ಸಂಸ್ಥೆ ಬಸ್‌ ನಿರ್ವಾಹಕ ಸಾವು

August 13, 2025

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ವನಮಹೋತ್ಸವ ಮರ ನೆಡುವುದರಿಂದ ಪರಿಸರ ಹಾಗೂ ಸಮುದಾಯಕ್ಕೆ ಪ್ರಯೋಜನ – ಕೆ.ಜಯರಾಮ ಶೆಟ್ಟಿ

August 13, 2025
1 2 3 … 1,562 Next
Automatic YouTube Gallery

ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ

ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ
Now Playing
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ...
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ
ಆ.15 ರಂದು ಕುಂಪಲದಲ್ಲಿ28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ : ಪ್ರವೀಣ್‌ ಎಸ್‌,ಕುಂಪಲ
Now Playing
ಆ.15 ರಂದು ಕುಂಪಲದಲ್ಲಿ28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ : ಪ್ರವೀಣ್‌ ಎಸ್‌,ಕುಂಪಲ
ಆ.15 ರಂದು ಕುಂಪಲದಲ್ಲಿ 28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ : ಪ್ರವೀಣ್‌ ...
ಆ.15 ರಂದು ಕುಂಪಲದಲ್ಲಿ
28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ : ಪ್ರವೀಣ್‌ ಎಸ್‌,ಕುಂಪಲ
#ullalavani #Kumpala #ShriKrishnaJanmashtami2025
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications