Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೋಟೆಕಾರು

ಚಲನಚಿತ್ರಗಳು ಯುವಸಮುದಾಯದ ವಿಕಸನಕ್ಕೆ ದಾರಿಯಾಗಬೇಕು: ಲಿಂಗದೇವರು

UllalaVaniBy UllalaVaniMarch 9, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಪಾನೀರು: ವಿಶ್ವವಿದ್ಯಾನಿಲಯಗಳಲ್ಲಿ ಕಲೆ ಆಧಾರಿತ ಚಲನಚಿತ್ರಗಳ ಅಧ್ಯಯನದ ಬಗ್ಗೆ ಹೆಚ್ಚಿನ ಒಲವು ನೀಡಬೇಕಿದ್ದು, ವಿದೇಶದ ವಿ.ವಿಗಳಲ್ಲಿ ಹಾಲಿವುಡ್ ಚಿತ್ರಗಳಿಗೆ ಇರುವಂತೆ ಚಲನಚಿತ್ರ ಸಕ್ರ್ಯೂಟ್‍ಗಳ ಸ್ಥಾಪನೆ ದೇಶದಲ್ಲಿಯೂ ಆಗುವ ಮೂಲಕ ಚಲನಚಿತ್ರಗಳು ಮನರಂಜನೆಗೆ ಮಾತ್ರವಲ್ಲ ಯುವಸಮುದಾಯದ ವಿಕಸನಕ್ಕೂ ದಾರಿಯಾಗಬೇಕು ಎಂದು ಮೂರು ರಾಷ್ಟ್ರಪ್ರಶಸ್ತಿ ಪುರಸ್ಕøತ ಚಲನಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ತಿಪಟೂರಿನ ಬಿ.ಯಸ್.ಲಿಂಗದೇವರು ಅಭಿಪ್ರಾಯಪಟ್ಟರು.

ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಸಮೂಹ ಮಾಧ್ಯಮದ ವತಿಯಿಂದ ದೇರಳಕಟ್ಟೆ ಪಾನೀರು ಕ್ಯಾಂಪಸ್ಸಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಮೀಡಿಯ ಫೆಸ್ಟ್ -2016 ಕ್ಕೆ ಚಾಲನೆ ನೀಡಿ ಮಾತನಾಡಿದರು.

8ullalnws1ಶಿಕ್ಷಣ ವ್ಯವಸ್ಥೆ ಕಾರ್ಖಾನೆಗಳ ರೀತಿಯಲ್ಲಿ ಕಾರ್ಯಚರಿಸುತ್ತಿದೆ. ಶಿಕ್ಷಣ ಪಡೆದುಕೊಂಡವರು ಸಾಮಾನ್ಯ ಜ್ಞಾನವನ್ನು ಪಡೆಯದೆ ಸೀಮಿತ ಕ್ಷೇತ್ರಗಳಲ್ಲಿ ಮಾತ್ರ ಉಳಿದುಕೊಳ್ಳುತ್ತಿದ್ದಾರೆ. ಇಂದು ವಿದ್ಯುನ್ಮಾನ ಮಾಧ್ಯಮಗಳು ಮತ್ತು ಚಲನಚಿತ್ರಗಳು ವೈಯಕ್ತಿಕ ವರ್ತನೆಗಳನ್ನು ಬದಲಾಯಿಸುವತ್ತ ಪ್ರಭಾವ ಬೀರುತ್ತಿದೆ. ಸಿನಿಮಾ ಅಧ್ಯಯನದ ಕಾಲೇಜುಗಳು ಹಲವು ಇದೆ. ಆದರೆ ಚಲನಚಿತ್ರಗಳ ಶಾಸ್ತ್ರೀಯ ಅಭ್ಯಾಸ ಮಾಡುವ ಯಾವುದೇ ಕಾಲೇಜುಗಳಿಲ್ಲ. ಕಲೆ ಆಧಾರಿತವಾಗಿರಬೇಕಾದ ಚಿತ್ರಗಳು ಫ್ಯಾಷನ್ ಆಗಿ ಪರಿವರ್ತನೆಗೊಂಡಿದೆ.

ವಿದ್ಯಾರ್ಥಿಗಳಿಗೆ ಲಾಂಗು-ಮಚ್ಚು, ಪ್ರೀತಿ-ಪ್ರೇಮ, ಪ್ರಿಯತಮೆಗಾಗಿ ಹೋರಾಟ ಇವುಗಳೇ ಚಲನಚಿತ್ರ ಆಗಿಬಿಟ್ಟಿದೆ. ಹೆತ್ತವರು ಮೂರು ಗಂಟೆಯ ಕಾಲ ನಿದ್ರಿಸುವಂತಹ ಚಲನಚಿತ್ರಗಳು ಚಿಂತನೆ ಮೂಡಿಸುವ ಬದಲು ಚಿಂತೆ ಮಾಡುವ ಸ್ಥಿತಿಯನ್ನು ತಲುಪಿವೆ. ಕಲಾತ್ಮಕ ಚಿತ್ರಗಳನ್ನು ತಯಾರಿಸುವವರ ಬದುಕು ಕಷ್ಟದಲ್ಲಿದೆ.ಅದಕ್ಕಾಗಿ ವಿದೇಶಗಳಲ್ಲಿ ಹಾಲಿವುಡ್ ಚಿತ್ರಗಳಿಗೆ ವಿಶ್ವವಿದ್ಯಾನಿಲಯಗಳಲ್ಲಿ ಇರುವ ನೀತಿಯಂತೆ ದೇಶದಲ್ಲೂ ವ್ಯಕ್ತಿತ್ವ ವಿಕಸನ ನಡೆಸುವಂತಹ ಕಲಾತ್ಮಕ ಚಲನಚಿತ್ರಗಳಿಗೆ ವಿ.ವಿ.ಗಳಲ್ಲಿ ನೀತಿ ಜಾರಿಯಾಗಬೇಕು. ಈ ಮೂಲಕ ಸರಕಾರದಿಂದ ಕಲಾತ್ಮಕ ಚಿತ್ರ ರಚಿಸುವವರನ್ನು ಪ್ರೋತ್ಸಾಹಿಸುವ ಮೂಲಕ ಯುವಸಮುದಾಯದ ವಿಕಸನ ಸಾಧ್ಯ ಎಂದರು.

ಸಮೂಹ ಮಾಧ್ಯಮ ವಿಭಾಗ ಮುಖ್ಯಸ್ಥ ಪ್ರೊ.ರವಿರಾಜ್ ಕಿಣಿ ಸ್ವಾಗತಿಸಿದರು. ಲಿಯೋರಾ ಡಿಕುನ್ಹಾ ಮತ್ತು ನೀಲ್ ವೆಂಕಟೇಶ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ರಿತಿಕಾ ` ನಾನು ಅವನಲ್ಲ ಅವಳು’ ಚಿತ್ರದ ಕುರಿತು ಮಾಹಿತಿ ನೀಡಿದರು. ದೀಕ್ಷಿತಾ ಪ್ರಶಾಂತ್ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮುನ್ನೂರು ಯುವಕ ಮಂಡಲ (ರಿ ) ಕುತ್ತಾರು ಇದರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

August 18, 2025

79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

August 16, 2025

ಉಳ್ಳಾಲ ನಗರಸಭೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

August 16, 2025
Leave A Reply

Advertise
ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

 ಪ್ರವಿತ್ರ ಕುರಾನ್ ಅನ್ನು ಕೈಬರಹದಲ್ಲಿ ಬರೆದು ದಾಖಲೆ

By UllalaVaniAugust 19, 20250

ಕಡಬ : ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸಜ್‌ಲ ಇಸ್ಮಾಯಿಲ್ ಅವರು ಕುರಾನ್ ನ 30 ಕಾಂಡಗಳನ್ನು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಜೀವನದಲ್ಲಿ ಕಲಿಕೆಗೆ ಅಂತ್ಯವಿಲ್ಲ, ಕೌಶಲ್ಯವನ್ನು ಯಶಸ್ಸಿನತ್ತ ಇಚ್ಛಾಶಕ್ತಿಯೊಂದಿಗೆ ಸಂಯೋಜಿಸಿದರೆ, ಯಶಸ್ವಿ ವ್ಯಕ್ತಿಯಾಗುತ್ತೀರಿ : ವಾಲ್ಟರ್ ನಂದಳಿಕೆ

August 19, 2025

ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ ನಲ್ಲಿ ಹೆಸರು ದಾಖಲಿಸುವತ್ತ ವಿದುಷಿ ದೀಕ್ಷಾ ವಿ

August 19, 2025

28 ಹೊಸ ಸರ್ಕಾರಿ ಬಸ್ ರೂಟ್ ಪರ್ಮಿಟ್ : ಆರ್‌ಟಿಎ ಸಭೆಯಲ್ಲಿ ಪರ-ವಿರೋಧ ವಾದ

August 19, 2025
1 2 3 … 1,570 Next
Automatic YouTube Gallery

ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ಸ್ ಮಳಿಗೆಗೆ ಎಸಿಪಿ ವಿಜಯಕ್ರಾಂತಿ ನೇತೃತ್ವದಲ್ಲಿ ದಾಳಿ

ನಿವಿಯ,ಕಾಸ್ಕೊ,ಯೆನೆಕ್ಸ್ ,ವೈವೈ ಕಂಪನಿಯ ನಕಲಿ ಉತ್ಪನ್ನಗಳ ಮಾರಾಟ;ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ಸ್ ಮಳಿಗೆಗೆ ಎಸಿಪಿ ವಿಜಯಕ್ರಾಂತಿ ನೇತೃತ್ವದಲ್ಲಿ ದಾಳಿ.ನಕಲಿ ಉತ್ಪನ್ನಗಳು ಪೊಲೀಸರ ವಶಕ್ಕೆ.
ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ಸ್ ಮಳಿಗೆಗೆ ಎಸಿಪಿ ವಿಜಯಕ್ರಾಂತಿ ನೇತೃತ್ವದಲ್ಲಿ ದಾಳಿ
Now Playing
ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ಸ್ ಮಳಿಗೆಗೆ ಎಸಿಪಿ ವಿಜಯಕ್ರಾಂತಿ ನೇತೃತ್ವದಲ್ಲಿ ದಾಳಿ
ನಿವಿಯ,ಕಾಸ್ಕೊ,ಯೆನೆಕ್ಸ್ ,ವೈವೈ ಕಂಪನಿಯ ನಕಲಿ ಉತ್ಪನ್ನಗಳ ಮಾರಾಟ;ತೊಕ್ಕೊಟ್ಟಿನ ...
ನಿವಿಯ,ಕಾಸ್ಕೊ,ಯೆನೆಕ್ಸ್ ,ವೈವೈ ಕಂಪನಿಯ ನಕಲಿ ಉತ್ಪನ್ನಗಳ ಮಾರಾಟ;ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ಸ್ ಮಳಿಗೆಗೆ ಎಸಿಪಿ ವಿಜಯಕ್ರಾಂತಿ ನೇತೃತ್ವದಲ್ಲಿ ದಾಳಿ.ನಕಲಿ ಉತ್ಪನ್ನಗಳು ಪೊಲೀಸರ ವಶಕ್ಕೆ.
ಸವಣೂರು ಪರಿಸರದಲ್ಲಿ ರಣ ಭೀಕರ ಬಿರುಗಾಳಿ... ವಿದ್ಯುತ್ ಕಂಬ, ಅಡಿಕೆ ತೋಟಗಳಿಗೆ ಹಾನಿ.
Now Playing
ಸವಣೂರು ಪರಿಸರದಲ್ಲಿ ರಣ ಭೀಕರ ಬಿರುಗಾಳಿ... ವಿದ್ಯುತ್ ಕಂಬ, ಅಡಿಕೆ ತೋಟಗಳಿಗೆ ಹಾನಿ.
ಸವಣೂರು ಪರಿಸರದಲ್ಲಿ ರಣ ಭೀಕರ ಬಿರುಗಾಳಿ... ವಿದ್ಯುತ್ ಕಂಬ, ಅಡಿಕೆ ತೋಟಗಳಿಗೆ ...
ಸವಣೂರು ಪರಿಸರದಲ್ಲಿ ರಣ ಭೀಕರ ಬಿರುಗಾಳಿ... ವಿದ್ಯುತ್ ಕಂಬ, ಅಡಿಕೆ ತೋಟಗಳಿಗೆ ಹಾನಿ.
#Ullalavani #Savanur
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications