Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಟಾರ್ಗೆಟ್ ಇಲ್ಯಾಸ್ ಹತ್ಯಾ ಆರೋಪಿಯ ಅಟ್ಟಾಡಿಸಿ ಕೊಲೆ

UllalaVaniBy UllalaVaniAugust 12, 2024Updated:August 12, 2024No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.676ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ತಡರಾತ್ರಿ ವೇಳೆ ನಡೆದಿದೆ.


ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿ, ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.


2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಶಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Ilias mangalore Murder Sameer murder Target Target group Tokkottu ullal
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

July 29, 2025

ಶ್ರೀ ಪಾಡಂಗರ ಭಗವತೀ ಕ್ಷೇತ್ರದಲ್ಲಿ ನಾಗರಪಂಚಮಿ

July 29, 2025

ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ನಾಗರ ಪಂಚಮಿ

July 29, 2025

Comments are closed.

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಕೋಟೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

By UllalaVaniJuly 29, 20250

ಕೋಟೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗನಿಗೆ ಅಭಿಷೇಕ ನೆರವೇರಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಶ್ರೀ ಪಾಡಂಗರ ಭಗವತೀ ಕ್ಷೇತ್ರದಲ್ಲಿ ನಾಗರಪಂಚಮಿ

July 29, 2025

ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ನಾಗರ ಪಂಚಮಿ

July 29, 2025

ನಿಕೋಬಾರ್ ದ್ವೀಪಗಳ ಬಳಿ 6.5 ತೀವ್ರತೆಯ ಭೂಕಂಪ; ಸುನಾಮಿ ಭೀತಿ ಇಲ್ಲ – ಯುಎಸ್‌ಜಿಎಸ್ ಮಾಹಿತಿ

July 29, 2025
1 2 3 … 1,544 Next
Automatic YouTube Gallery

ತೊಕ್ಕೊಟ್ಟು : ಕೆರೆಬೈಲ್‌ನ ಕೊರಮಾಡಿಹಿತ್ಲುವಿನಲ್ಲಿ ನಾಗರಪಂಚಮಿ

ತೊಕ್ಕೊಟ್ಟು: ತೊಕ್ಕೊಟ್ಟು ಕೆರೆಬೈಲ್‌ನ ಕೊರಮಾಡಿಹಿತ್ಲುವಿನ ಶ್ರೀ ನಾಗಬ್ರಹ್ಮ ಶ್ರೀ ಕೋರ‍್ದಬ್ಬು ದೈವಸ್ಥಾನ ದಲ್ಲಿ ನಾಗರಪಂಚಮಿ ಪ್ರಯುಕ್ತ ಮಹಾಪೂಜೆ ನೆರವೇರಿತು.
#Ullalvani #Thokkottu #Kerebailu #Nagarapanchami
ತೊಕ್ಕೊಟ್ಟು  : ಕೆರೆಬೈಲ್‌ನ ಕೊರಮಾಡಿಹಿತ್ಲುವಿನಲ್ಲಿ ನಾಗರಪಂಚಮಿ
Now Playing
ತೊಕ್ಕೊಟ್ಟು : ಕೆರೆಬೈಲ್‌ನ ಕೊರಮಾಡಿಹಿತ್ಲುವಿನಲ್ಲಿ ನಾಗರಪಂಚಮಿ
ತೊಕ್ಕೊಟ್ಟು: ತೊಕ್ಕೊಟ್ಟು ಕೆರೆಬೈಲ್‌ನ ಕೊರಮಾಡಿಹಿತ್ಲುವಿನ ಶ್ರೀ ನಾಗಬ್ರಹ್ಮ ಶ್ರೀ ...
ತೊಕ್ಕೊಟ್ಟು: ತೊಕ್ಕೊಟ್ಟು ಕೆರೆಬೈಲ್‌ನ ಕೊರಮಾಡಿಹಿತ್ಲುವಿನ ಶ್ರೀ ನಾಗಬ್ರಹ್ಮ ಶ್ರೀ ಕೋರ‍್ದಬ್ಬು ದೈವಸ್ಥಾನ ದಲ್ಲಿ ನಾಗರಪಂಚಮಿ ಪ್ರಯುಕ್ತ ಮಹಾಪೂಜೆ ನೆರವೇರಿತು.
#Ullalvani #Thokkottu #Kerebailu #Nagarapanchami
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
Now Playing
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ...
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
#ullalavani #Konaje #SanthoshkumarRaiBoliyar
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications