Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಓರ್ವ ನಾಪತ್ತೆ ಮೂವರು ಪತ್ತೆ

UllalaVaniBy UllalaVaniJuly 29, 2015Updated:July 29, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಹರೇಕಳ: ಮರಳು ಹೊತ್ತು ವಾಪಸ್ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದು ಒಂದೇ ಕುಟುಂಬದ ಓರ್ವ ನಾಪತ್ತೆಯಾಗಿ, ನಾಲ್ವರು ರಕ್ಷಣೆಗೊಳಗಾಗಿರುವ ಘಟನೆ ಪಾವೂರು ಕಡವಿನ ಬಳಿಯ ನೇತ್ರಾವತಿ ನದಿಯ ಮಧ್ಯಭಾಗದಲ್ಲಿ ಬುಧವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಹರೇಕಳ ರಾಜಗುಡ್ಡೆ ನಿವಾಸಿ ಲುಕ್ ಮೋನ್ (೨೧) ನಾಪತ್ತೆಯಾದವರು. ಇವರ ಜತೆಗಿದ್ದ ತಂಝೀಲ್, ಅಝೀಜ್, ಬದ್ರುದ್ದೀನ್ , ಸಲೀಂ ಎಂಬವರನ್ನು ರಕ್ಷಿಸಲಾಗಿದೆ. ಇವರಲ್ಲಿ ತಂಝೀಲ್ ಮತ್ತು ಬದ್ರುದ್ದೀನ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Lukman copy

rescued copyDSC_0824 DSC_0826 DSC_0831 DSC_0836 DSC_0837 DSC_0845 DSC_0846 DSC_0857 DSC_0861 DSC_0867 DSC_0875jpg DSC_0889 DSC_0890 DSC_0896 DSC_0899ಮಧ್ಯಾಹ್ನ ೧.೪೫ ರ ವೇಳೆಗೆ ದೋಣಿಯಲ್ಲಿ ನಾಲ್ವರು ಮರಳು ತರಲೆಂದು ಅಡ್ಯಾರು ಸಹ್ಯಾದ್ರಿ ಕಾಲೇಜು ಸಮೀಪ ನದಿಯ ಮಧ್ಯಭಾಗಕ್ಕೆ ತೆರಳಿದ್ದರು. ಮರಳು ತುಂಬಿಸಿ ವಾಪಸ್ಸಾಗುತ್ತಿದ್ದ ವೇಳೆ ಮಧ್ಯೆ ಜೋರಾಗಿ ಬೀಸಿದ ಗಾಳಿಯಿಂದಾಗಿ ದೋಣಿ ಮಗುಚಿಬಿದ್ದಿದೆ. ಈ ವೇಳೆ ತಂಝೀಲ್, ಬದ್ರುದ್ದೀನ್ ಎಂಬವರನ್ನು ಪಾವೂರು ಕಡವಿನ ಬಳಿಯಿದ್ದ ರಿಕ್ಷಾ ಚಾಲಕ ಇಕ್ಬಾಲ್ ಎಂಬವರು ದೋಣಿ ಮೂಲಕ ತೆರಳಿ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಅಝೀಜ್ ಮತ್ತು ಸಲೀಂ ಎಂಬವರು ಈಜಿ ದಡ ಸೇರಿದರೆ, ಲುಕ್‌ಮೋನು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.
ಒಂದೇ ಕುಟುಂಬದವರು : ದೋಣಿ ಮೂಲಕ ಮರಳುಗಾರಿಕೆಗೆ ತೆರಳಿದ ಐವರು ಒಂದೇ ಕುಟುಂಬದವರು. ತಂಝೀಲ್, ಅಝೀಜ್, ಬದ್ರುದ್ದೀನ್ ಮೂವರೂ ಸಹೋದರರಾಗಿದ್ದು, ಸಲೀಂ ಅವರ ಭಾವನಾದರೆ, ನಾಪತ್ತೆಯಾಗಿರುವ ಲುಕ್‌ಮೋನು ಅವರ ಸಹೋದರಿ ಪುತ್ರನಾಗಿದ್ದನು. ಕಳೆದ ೭ ವರ್ಷಗಳಿಂದ ಇಡೀ ಕುಟುಂಬ ಮಂಗಳೂರಿನ ಆಸೀಫ್ ಎಂಬವರಿಗೆ ಸೇರಿದ ದೋಣಿಯಲ್ಲಿ ನದಿಯಿಂದ ಮರಳು ತೆಗೆದು ದಡಕ್ಕೆ ಸಾಗಿಸುತ್ತಿರುವ ಕೆಲಸ ನಡೆಸುತ್ತಿದ್ದರು.
ಮುಂದುವರಿದ ಶೋಧ ಕಾರ್‍ಯ: ಘಟನೆ ನಡೆದ ಸ್ಥಳ ಅರ್ಧ ಭಾಗ ಕೊಣಾಜೆ ಹಾಗೂ ಮಂಗಳೂರು ಗ್ರಾಮಾಂತರ ಠಾಣೆಗೆ ಸೇರುವುದರಿಂದ ಎರಡೂ ಠಾಣೆಯ ಪೊಲೀಸರು ಸ್ಥಳದಲ್ಲಿ ಜಮಾಯಿಸಿ ಶೋಧ ಕಾರ್‍ಯ ಮುಂದುವರಿಸಿದ್ದಾರೆ. ದೋಣಿ ಮಗುಚಿದ ಸ್ಥಳ ನದಿಯ ಮಧ್ಯಭಾಗವಾಗಿರುವುದರಿಂದ ನೀರಿನ ಸೆಳೆತವೂ ಜಾಸ್ತಿಯಾಗಿದ್ದು, ಮುಳುಗಡೆಯಾಗಿರುವ ದೋಣಿಯೂ ಸಂಜೆವರೆಗೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಕಾರ್‍ಯಾಚರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮುಸ್ತಾಫ, ಹರೇಕಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನದಾಸ್ ಶೆಟ್ಟಿ, ಡಿವೈಎಫ್ ಐನ ರಫೀಕ್ ಹರೇಕಳ, ಪಂ.ಸದಸ್ಯ ಅಶ್ರಫ್, ಎಸ್ ಡಿಪಿಐ ನ ಬಶೀರ್.ಎಸ್.ಎಂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ವನಮಹೋತ್ಸವ ಮರ ನೆಡುವುದರಿಂದ ಪರಿಸರ ಹಾಗೂ ಸಮುದಾಯಕ್ಕೆ ಪ್ರಯೋಜನ – ಕೆ.ಜಯರಾಮ ಶೆಟ್ಟಿ

August 13, 2025

ಹುಟ್ಟಿನಿಂದ ಸಾವಿನವರೆಗೆ ದರ್ಜಿಗಳ ಅವಶ್ಯಕತೆ ಇದೆ ; ಜಾತಿ-ಧರ್ಮ ಭೇದವಿಲ್ಲದ ಪವಿತ್ರ ಉದ್ಯೋಗ : ಸಂತೋಷ್ ಕುಮಾರ್ ರೈ ಬೋಳಿಯಾರ್

August 13, 2025

ಸೋಮೇಶ್ವರ ಸ್ಕೂಟರ್ ಅಪಘಾತ ಪಿಲಾರು ನಿವಾಸಿ ರಾಘವೇಂದ್ರ ಸಾಲ್ಯಾನ್ ದಾರುಣ ಸಾವು

August 13, 2025
Leave A Reply

Advertise
ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025

ಉಡುಪಿ : ಮೂವರು ಸ್ನೇಹಿತರಿಂದ ವ್ಯಕ್ತಿಯೋರ್ವ ಹತ್ಯೆ

By UllalaVaniAugust 13, 20250

ಉಡುಪಿ : ವ್ಯಕ್ತಿಯೋರ್ವನನ್ನು ಮೂವರು ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಡುಪಿಯ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ಆಗಸ್ಟ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಡುಪಿ : ನಿರ್ಮಾಣ ಹಂತದ ಸರ್ಕಾರಿ ಆಸ್ಪತ್ರೆ ಕಟ್ಟಡದಿಂದ ತಾಮ್ರದ ಪೈಪ್ ಕಳವು – ಇಬ್ಬರು ಬಂಧನ

August 13, 2025

ಮಂಗಳೂರು : ಆಗಸ್ಟ್ 18 ಮತ್ತು 19ರಂದು ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಕ್ರೀಡಾಕೂಟ

August 13, 2025

ವಿಟ್ಲ : ಯಕ್ಷಗಾನ ಕಲಾವಿದ ರವಿ ಜೋಶಿ ಆತ್ಮಹತ್ಯೆ

August 13, 2025
1 2 3 … 1,563 Next
Automatic YouTube Gallery

ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ

ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ
ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ
Now Playing
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ ಪೊಲೀಸರನ್ನು ...
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ
ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ
Now Playing
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ...
ಕುಂಪಲ ಬಸ್ ಅವ್ಯವಸ್ಥೆ ಕುರಿತು ಸಾರಿಗೆ ಅದಾಲತ್ ನಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications