Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮುಡಿಪು: ಹಸಿರು ಹೊರೆಕಾಣಿಕೆ ಮೆರವಣಿಗೆ

UllalaVaniBy UllalaVaniApril 15, 2015Updated:April 15, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು: ಧರ್ಮ ಜಾಗೃತಿ ವೇದಿಕೆ ಮುಡಿಪು ಇದರ ಆಶ್ರಯದಲ್ಲಿ ಎ.19ರಂದು ಭಾನುವಾರ ಮುಡಿಪುವಿನ ಮುಡಿಪಿನ್ನಾರ್ ದೈವಸ್ಥಾನದ ವಠಾರದಲ್ಲಿ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆಯು ಮಂಗಳವಾರ ಮುಡಿಪು ಭಾರತಿ ಶಾಲಾ ವಠಾರದಿಂದ ಮುಡಿಪ್ಪಿನ್ನಾರ್ ಕ್ಷೇತ್ರದವರಗೆ ನಡೆಯಿತು.

ಮುಡಿಪ್ಪಿನಾರ್ ದೈವಸ್ಥಾನದ ವಠಾರದಲ್ಲಿ ಸಾಮೂಹಿಕ ಕುಂಕುಮಾರ್ಚನೆ, ಗಣಪತಿ ಹವಣ, ಸತ್ಯನಾರಾಯಣ ಪೂಜೆ, ಶಿವ ಪೂಜೆ, ದುರ್ಗಾ ಪೂಜೆ ಹಾಗೂ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ, ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಕಾರ್ಯಕ್ರಮ ಭಾನುವಾರ ಬೆಳಿಗ್ಗೆಯಿಂದ ಆರಂಭಗೊಳ್ಳಲಿದೆ.

DSC_9925 DSC_9926

DSC_9948

DSC_9962

DSC_9965

DSC_9969

DSC_9977

DSC_9988

DSC_9965

ಈ ಸಂದರ್ಭದಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಧರ್ಮಜಾಗೃತಿ ವೇದಿಕೆಯ ಗೌರವ ಸಲಹೆಗಾರ ಟಿ.ಜಿ.ರಾಜಾರಾಂ ಭಟ್, ಮುಡಿಪು ಪರಿಸರದ 16 ಗ್ರಾಮಗಲ ಜನರು ಸೇರಿಕೊಂಡು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪರಿಸರದ ಹಿಂದೂ ಮನೆಗಳಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸಿ, ಮಹಿಳೆಯರಲ್ಲಿ ಧಾರ್ಮಿ ಭಾವನೆಯನ್ನು ಬೆಳೆಸುವುದರೊಂದಿಗೆ ಸಮಾಜದ ಅಸ್ಪಶ್ಯತೆಯನ್ನು ಕಿತ್ತೊಗೆಯುವ ಸಂಕಲ್ಪದೊಂದಿಗೆ ಈ ಕಾರ್ಯಕ್ರಮವು ನಡೆಯಲಿದೆ. ಸುಮಾರು ಆರು ಸಾವಿರಕ್ಕೂ ಹೆಚ್ಚು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಬೋಳಿಯಾರ್ ಮಾತನಾಡಿ,ಇಂದಿನ ಆಧುನಿಕತೆಯಲ್ಲಿ ಜನರಲ್ಲಿ ಸಂಸ್ಕಾರವನ್ನು ಬೆಳೆಸಿ ಉತ್ತಮ ಸಮಾಜವನ್ನು ನಾವು ಕಟ್ಟಬೇಕಾಗಿದೆ. ಇದರಂತೆ ಭಾನುವಾರ ನಡೆಯುವ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸರಳ ಸಾಮೂಹಿಕ ವಿವಾಹವು ಕೂಡಾ ನಡೆಯಲಿದ್ದು ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಧರ್ಮಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಕುಮಾರ್ ಪಾದಲ್ಪಾಡಿ, ಕಾರ್ಯದರ್ಶಿ ದಿನಕರ, ಸಂದೇಶ್ ಎಂ,. ಸತ್ಯಪಾಲ್ ರೈ, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಯಶವಂತ ದೇರಾಜೆ, ಹರೀಶ್ ಆಚಾರ್ಯ, ಚಂದ್ರಶೇಖರ ಗಟ್ಟಿ, ಮುರಳೀ ಮೋಹನ್ ಭಟ್, ಜಯಂತ್ ಪಾದಲ್ಪಾಡಿ, ಪ್ರೇಮಾನಂದ ರೈ, ರಾಮಚಂದ್ರ ಗಟ್ಟಿ, ನವೀನ್ ಶೆಟ್ಟಿ, ಪ್ರಶಾಂತ್, ರಮೇಶ್ ಬೆದ್ರೊಳಿಕೆ, ಪ್ರವೀಣ್ ಆಳ್ವ ಹಾಗೂ ಧರ್ಮಜಾಗೃತಿ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಡಿಪು ಪ್ರಜ್ಞಾ ಸ್ವಧಾರಾ ಕೇಂದ್ರದಿಂದ 21 ವರ್ಷದ ಯುವತಿ ನಾಪತ್ತೆ ಕೊಣಾಜೆ ಪೊಲೀಸ್ ಠಾಣೆಯಿಂದ ಲುಕ್‌ಔಟ್ ನೋಟಿಸ್

July 31, 2025

ಕೋಟೆಕಾರು ಪಟ್ಟಣ ಪಂಚಾಯತ್‌ ಕೌನ್ಸಿಲರ್‌ ನಿಂದ ವಿದ್ಯಾರ್ಥಿನಿಯರ ಹಾಸ್ಟೆಲ್‌ ವಿರುದ್ಧ ಮುಖ್ಯಾಧಿಕಾರಿ-ಆರೋಗ್ಯ ಅಧಿಕಾರಿಗೆ ದೂರು

July 31, 2025

ಅರ್ಕಾನ : ಮನೆಗೆ ಉರುಳಿದ ಮರ ಮಗುವಿಗೆ ಗಾಯ

July 30, 2025
Leave A Reply

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 15ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳಕ್ಕೆ ಚಾಲನೆ

By UllalaVaniAugust 1, 20250

ಮಂಗಳೂರು : ಉತ್ತಮ ಶಿಕ್ಷಣ, ಉದ್ಯೋಗ ಹೊಂದಿರುವ ಮಾನವ ಸಂಪನ್ಮೂಲ ದೇಶದ ಸಂಪತ್ತು. ಶಿಕ್ಷಣ ವ್ಯಕ್ತಿಯ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬಂಟ್ವಾಳ : ಅಡಿಕೆ ಕಳವು ಪ್ರಕರಣ ಪೈಚಾರು ನಿವಾಸಿ ಸತೀಶ್ ಬಂಧನ

August 1, 2025

ಮಂಗಳೂರಿನಲ್ಲಿ ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಗೆ ಗೃಹ ಸಚಿವ ಅಮಿತ್ ಶಾ ಅವರಿಗೆ ಬ್ರಿಜೇಶ್ ಚೌಟ ಮನವಿ

August 1, 2025

ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಕರ್ನಾಟಕ ಸಮಾಜಘಾತುಕ ಶಕ್ತಿಗಳ ಸುರಕ್ಷಿತ ತಾಣವಾಗಿದೆ : ಸಂಸದ ಬ್ರಿಜೇಶ್ ಚೌಟ

August 1, 2025
1 2 3 … 1,548 Next
Automatic YouTube Gallery

ಆ.3 ಕಣಚೂರು ಆಸ್ಪತ್ರೆಯಲ್ಲಿ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರ

ಆ.3 ಕಣಚೂರು ಆಸ್ಪತ್ರೆಯಲ್ಲಿ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರ
#Ullalavani #KanachuruHospital
ಆ.3 ಕಣಚೂರು ಆಸ್ಪತ್ರೆಯಲ್ಲಿ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರ
Now Playing
ಆ.3 ಕಣಚೂರು ಆಸ್ಪತ್ರೆಯಲ್ಲಿ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರ
ಆ.3 ಕಣಚೂರು ಆಸ್ಪತ್ರೆಯಲ್ಲಿ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರ #Ullalavani ...
ಆ.3 ಕಣಚೂರು ಆಸ್ಪತ್ರೆಯಲ್ಲಿ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರ
#Ullalavani #KanachuruHospital
ಆ.1ರಿಂದ ಆ.3 ರವರೆಗೆ ಕೋಟೆಕಾರು-ಬೀರಿಯಲ್ಲಿಹಲಸುಮೇಳ, ಗ್ರಾಮ ಸಂಪರ್ಕ ಅಭಿಯಾನ
Now Playing
ಆ.1ರಿಂದ ಆ.3 ರವರೆಗೆ ಕೋಟೆಕಾರು-ಬೀರಿಯಲ್ಲಿಹಲಸುಮೇಳ, ಗ್ರಾಮ ಸಂಪರ್ಕ ಅಭಿಯಾನ
ಆ.1ರಿಂದ ಆ.3 ರವರೆಗೆ ಕೋಟೆಕಾರು-ಬೀರಿಯಲ್ಲಿ ಹಲಸುಮೇಳ, ಗ್ರಾಮ ಸಂಪರ್ಕ ಅಭಿಯಾನ ...
ಆ.1ರಿಂದ ಆ.3 ರವರೆಗೆ ಕೋಟೆಕಾರು-ಬೀರಿಯಲ್ಲಿ
ಹಲಸುಮೇಳ, ಗ್ರಾಮ ಸಂಪರ್ಕ ಅಭಿಯಾನ
#ullalavani #news #ullala #mangalore #kannadanews #ullalnews
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications