Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೋಟೆಕಾರು

ಶಿರಡಿ ಸಾಯಿ ಬಾಬಾರು ಜಗತ್ತಿಗೆ ಶ್ರೇಷ್ಠರು: ಕೊಲ್ಯ ಶ್ರೀ

UllalaVaniBy UllalaVaniApril 23, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೋಟೆಕಾರು : ಶಿರಡಿ ಸಾಯಿ ಬಾಬಾರು ಜಗತ್ತಿಗೆ ಶ್ರೇಷ್ಠರು. ಅವರ ತತ್ವ ನಿಷ್ಠೆ ಆಮೋಘವಾದದು ಜಾತಿ ಮತ ಪಂಥವನ್ನು ಮೀರಿದವರು ಎಲ್ಲರ ಹೃದಯವನ್ನು ಗೆದ್ದವರು ಅಂತಹ ಶ್ರೇಷ್ಠನಿಗೆ ಮಂದಿರ ನಿರ್ಮಾಣ ಮಾಡಿ ಆರಾಧನೆ ಮಾಡುವುದು ನಮ್ಮೆಲ್ಲರ ಪರಮ ಭಾಗ್ಯ ಎಂಬುದಾಗಿ ಕೊಲ್ಯ ಮಠದ ಶ್ರೀ ರಮಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಅವರು ಕೋಟೆಕಾರು ಬೀರಿ ಬಳಿಯ ಮಾಡೂರು ಸಾಯಿಧಾಮ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀ ಶಿರಡಿ ಸಾಯಿಬಾಬಾ ಗುರುಗಳ ಮಂದಿರದ ಬಿಂಬ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಕೋಟೆಕಾರ್ ಬೀರಿ ಶ್ರೀ ಸಿದ್ಧಿವಿನಾಯಕ ಮಂದಿರದಿಂದ ಹೊರಟ ಹಸಿರುಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

22Ullal1

ಈ ಸಂದರ್ಭದಲ್ಲಿ ಮಂದಿರ ನಿರ್ಮಾಣದ ರೂವಾರಿ ಕೆ.ಪಿ.ಸುರೇಶ್ ಮಾಡೂರು ಅವರನ್ನು ಕೊಲ್ಯಶ್ರೀ ಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅರ್ಚಕ ಶ್ರೀಕಾಂತ್‍ಭಟ್ , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ, ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು, ಗೌರವಾಧ್ಯಕ್ಷ ಚಂದ್ರಹಾಸ್ ಉಳ್ಳಾಲ,ಅಧ್ಯಕ್ಷ ಬಾಬು ಶ್ರೀ ಶಾಸ್ತ ಕಿನ್ಯಾ,ಚಂದ್ರಶೇಖರ ಉಚ್ಚಿಲ್,ಪ್ರಧಾನ ಕಾರ್ಯದರ್ಶಿ ಬಿ.ನಾರಾಯಣ ಕುಂಪಲ, ಟ್ರಸ್ಟಿ ಕೆ.ಟಿ.ಸುವರ್ಣ, ಅಯ್ಯಪ್ಪ ಸ್ವಾಮೀ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ್ ಅಡ್ಯಂತಾಯ, ಕ್ರೆಡಾೈ ಅಧ್ಯಕ್ಷ ಪುಷ್ಪರಾಜ್, ಉದ್ಯಮಿ ರಾಮಣ್ಣ ಶೆಟ್ಟಿ ಮುಂಬೈ, ಶ್ರೀ ಮೂಕಾಂಬಿಕಾ ಕನ್‍ಸ್ಟ್ರಕ್ಷನ್‍ನ ಚಂದ್ರಹಾಸ್ ಪಂಡಿತ್‍ಹೌಸ್, ಉದ್ಯಮಿ ದಿವಾಕರ ಬಗಂಬಿಲ, ಉದ್ಯಮಿ ಮೋಹನ್ ಶೆಟ್ಟಿ , ಮೂಕಾಂಬಿಕಾ ಕನ್‍ಸ್ಟ್ರಕ್ಷನ್‍ನ ಹರಿದಾಸ್ ಕೆ. ಉಪಸ್ಥಿತರಿದ್ದರು.

ಹೊರೆಕಾಣಿಕೆಯ ನೇತೃತ್ವವನ್ನು ದೇವದಾಸ್ ಕೊಲ್ಯ ವಹಿಸಿದ್ದರು. ಪ್ರ.ಸಂಚಾಲಕ ಗೋಪಾಲ ಕುತ್ತಾರ್, ಪ್ರ.ಸಂಘಟನಾ ಕಾರ್ಯದರ್ಶಿ ಶೇಖರ ಕೊಂಡೆವೂರು ,ಕೋಶಾಧಿಕಾರಿ ವಿಜಯ ಉಳ್ಳಾಲ ,ಹರಿಯಪ್ಪ ಸಾಲಿಯಾನ್,ಮೋಹನ್ ರಾಜ್ ಕನೀರುತೋಟ, ಜಯಂತ ಕೊಂಡಾಣ, ಮನೋಹರ ಸುರ್ವಣ ಆತ್ತಾವರ, ಉದಯಕುಮಾರ್ ಶೆಟ್ಟಿ ಕೊಂಡಾಣಗುತ್ತು, ರೋಹಿತ್ ಕುಲಾಲ್, ಕೋಟೆಕಾರು ಗ್ರಾಮ ಪಂಚಾಯತ್ ಅದ್ಯಕ್ಷ ಶೇಖರ ಕನೀರುತೋಟ,ಮಹಾಬಲ ಪೂಂಜಾ ಕಿನ್ಯಾ, ಶಿವಣ್ಣ ಸಾಯಿಧಾಮ, ರವಿರಾಜ್‍ರೈ ಸಾಂತ್ಯಗುತ್ತು, ಶ್ರೀನಿವಾಸ್ ಕೆ.ಪಿ., ರವಿ ಕೊಂಡಾಣ, ಹರಿಪ್ರಸಾದ್ ಸಾಯಿಧಾಮ, ಯಶ್ ಸಾಯಿಧಾಮ, ಧರ್ಮೇಂದ್ರ ಯು.ಎಸ್, ಪ್ರದೀಪ್ ಸಾಯಿಧಾಮ, ವಿ.ನಾಗಾರಾಜ್ ಸಾಯಿಧಾಮ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ಬೇಬಿ ಬಲ್ಯ,ಅಧ್ಯಕ್ಷೆ ಸೌಮ್ಯ ಆರ್.ಶೆಟ್ಟಿ, ಪ್ರ.ಕಾರ್ಯದರ್ಶಿ ದಿನಮಣಿ ರಾವ್,ಟ್ರಸ್ಟಿ ಮೈನಾ ಶೇಖರ್ ಮತ್ತು ನಿರ್ಮಲ ಉದಯಕುಮಾರ್ ಮೊದಲಾದವರು ಭಾಗವಹಿಸಿದರು.
ವಿದ್ಯಾಧರ್‍ಶೆಟ್ಟಿ ಸ್ವಾಗತಿಸಿ ಶ್ರೀಕೃಷ್ಣ ಶಿವಕೃಪಾ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ಆಗಸ್ಟ್‌ 19ರಂದು ಲೋಕಾಯುಕ್ತ ಜನಸಂಪರ್ಕ ಸಭೆ

August 13, 2025

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ವನಮಹೋತ್ಸವ ಮರ ನೆಡುವುದರಿಂದ ಪರಿಸರ ಹಾಗೂ ಸಮುದಾಯಕ್ಕೆ ಪ್ರಯೋಜನ – ಕೆ.ಜಯರಾಮ ಶೆಟ್ಟಿ

August 13, 2025

ಹುಟ್ಟಿನಿಂದ ಸಾವಿನವರೆಗೆ ದರ್ಜಿಗಳ ಅವಶ್ಯಕತೆ ಇದೆ ; ಜಾತಿ-ಧರ್ಮ ಭೇದವಿಲ್ಲದ ಪವಿತ್ರ ಉದ್ಯೋಗ : ಸಂತೋಷ್ ಕುಮಾರ್ ರೈ ಬೋಳಿಯಾರ್

August 13, 2025
Leave A Reply

Advertise
ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಉಳ್ಳಾಲದಲ್ಲಿ ಆಗಸ್ಟ್‌ 19ರಂದು ಲೋಕಾಯುಕ್ತ ಜನಸಂಪರ್ಕ ಸಭೆ

By UllalaVaniAugust 13, 20250

ಉಳ್ಳಾಲ ನಗರಸಭೆ ಕಚೇರಿ ಸಭಾಂಗಣದಲ್ಲಿ ಆಗಸ್ಟ್‌ 19ರಂದು ಬೆಳಗ್ಗೆ 11 ಗಂಟೆಗೆ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಲಿದೆ. ಅಂದು ಮಂಗಳೂರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಡುಪಿ : ಮೂವರು ಸ್ನೇಹಿತರಿಂದ ವ್ಯಕ್ತಿಯೋರ್ವ ಹತ್ಯೆ

August 13, 2025

ಉಡುಪಿ : ನಿರ್ಮಾಣ ಹಂತದ ಸರ್ಕಾರಿ ಆಸ್ಪತ್ರೆ ಕಟ್ಟಡದಿಂದ ತಾಮ್ರದ ಪೈಪ್ ಕಳವು – ಇಬ್ಬರು ಬಂಧನ

August 13, 2025

ಮಂಗಳೂರು : ಆಗಸ್ಟ್ 18 ಮತ್ತು 19ರಂದು ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಕ್ರೀಡಾಕೂಟ

August 13, 2025
1 2 3 … 1,563 Next
Automatic YouTube Gallery

ಉಳ್ಳಾಲಬೈಲಿನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗೆ ಜಿಲ್ಲಾ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ

ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮತ್ತು ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆಯಿತು
ಉಳ್ಳಾಲಬೈಲಿನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗೆ ಜಿಲ್ಲಾ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ
Now Playing
ಉಳ್ಳಾಲಬೈಲಿನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗೆ ಜಿಲ್ಲಾ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮತ್ತು ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ...
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮತ್ತು ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆಯಿತು
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ
Now Playing
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ ಪೊಲೀಸರನ್ನು ...
ಇನೋವಾ ಕಾರಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಜಾನುವಾರು ಸಾಗಾಟ
ಪೊಲೀಸರನ್ನು ದೂಡಿ ಇಬ್ಬರು ಪರಾರಿ, ಮೂವರು ವಶಕ್ಕೆ
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications