Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ಸಂಶಯಾಸ್ಪದ ವ್ಯಕ್ತಿಗೆ ಗೂಸಾ: ಪೊಲೀಸರಿಂದ ವಿಚಾರಣೆ

UllalaVaniBy UllalaVaniApril 6, 2015Updated:April 6, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಮನೆಯೊಂದರ ಕಂಪೌಂಡ್ ಹಾರಿ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೊಲ್ಯ ಸಮೀಪ ನಡೆದಿದ್ದು, ಇತ್ತೀಚೆಗೆ ಇದೇ ಸ್ಥಳದ ಮನೆಯೊಂದರಿಂದ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ನಡೆದಿತ್ತು.

ಮಾಸ್ತಿಕಟ್ಟೆ ನಿವಾಸಿ ಸತ್ತಾರ್ (25) ಗೂಸಾ ತಿಂದಾತ. ಈತ ನಿನ್ನೆ ತಡರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ ಸಮೀಪ ಇರುವ ಕೊಲ್ಯ ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿರುವ ಮನೆಯೊಂದರ ಕಂಪೌಂಡ್ ಹಾರುವುದನ್ನು ಮನೆಮಂದಿ ಗಮನಿಸಿದ್ದರು. ಕೂಡಲೇ ಆತನನ್ನು ಹಿಡಿಯಲು ಮುಂದಾದಾಗ ಅಲ್ಲಿಂದ ತಪ್ಪಿಸಿದಾತ ದೇವಸ್ಥಾನ ಸಮೀಪವಿರುವ ಖಾಲಿ ಕಂಪೌಂಡಿನೊಳಗೆ ಕುಳಿತು ಅವಿತಿದ್ದ. ಅಲ್ಲಿಗೆ ತೆರಳಿದ ಸಾರ್ವಜನಿಕರು ಹಿಡಿದು ಪ್ರಶ್ನಿಸಲು ಆರಂಭಿಸದಾಗ ಸಂಶಯಾಸ್ಪದವಾಗಿ ವರ್ತಿಸಲು ಆರಂಭಿಸಿದ್ದ. ಮತ್ತೆ ಥಳಿಸಲು ಮುಂದಾದಾಗ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ. ಇಡೀ ಅಮಲಿನ ನಶೆಯಲ್ಲಿ ತೇಲುತ್ತಿದ್ದ ಸತ್ತಾರ್ ಗಾಂಜಾ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

6ullal1

ವಾರದ ಹಿಂದೆ ಶ್ರೀ ಮೂಕಾಂಬಿಕಾ ದೇವಸ್ಥಾನದ ಹಿಂಭಾಗದಲ್ಲಿರುವ ಪತ್ರಕರ್ತ ಜಯಂತ್ ಉಳ್ಳಾಲ್ ಅವರ ಪತ್ನಿ ತವರು ಮನೆಯಿಂದ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಸಹಿತ ನಗದು ಕಳವಾಗಿತ್ತು. ನಿನ್ನೆ ಸತ್ತಾರ್ ಪತ್ತೆಯಾಗಿರುವುದು ಅದೇ ಸ್ಥಳದಲ್ಲಿ. ಅಲ್ಲದೆ ಈತನ ಜತೆಗೆ ಎರಡು ಬೈಕಿನಲ್ಲಿ ಇರುವ ನಾಲ್ಕು ಮಂದಿಯ ತಂಡವನ್ನು ಕಂಡವರು ಇದ್ದಾರೆ. ಮಂಗಳೂರಿನ ಮಿದಾಸ್ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿರುವ ಸತ್ತಾರ್ ಸಂಜೆಯ ಬಳಿಕ ಮಾರ್ಗ ಬದಿಯಲ್ಲಿ ನಿಂತು ದಾರಿಯಲ್ಲಿ ಹೋಗುವವರಲ್ಲಿ ಹಣ ಕೇಳುತ್ತಿದ್ದ, ಕೊಡದೇ ಇದ್ದಲ್ಲಿ ಕಿಸೆಗೆ ಕೈ ಹಾಕಿ ತೆಗೆದುಕೊಳ್ಳುವ ಕೃತ್ಯವನ್ನು ನಡೆಸುತ್ತಿದ್ದ ಎಂದು ಸ್ಥಳೀಯರೊಬ್ಬರಿಂದ ತಿಳಿದುಬಂದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Arrest injury ullal
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿವಾಹಿತೆ ಆತ್ಮಹತ್ಯೆ

July 29, 2025

ಕೋಟೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

July 29, 2025

ಶ್ರೀ ಪಾಡಂಗರ ಭಗವತೀ ಕ್ಷೇತ್ರದಲ್ಲಿ ನಾಗರಪಂಚಮಿ

July 29, 2025
Leave A Reply

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ವಿವಾಹಿತೆ ಆತ್ಮಹತ್ಯೆ

By UllalaVaniJuly 29, 20250

ಬೆಳ್ತಂಗಡಿ: ವಿವಾಹಿತೆ ಮಹಿಳೆ ಆತ್ಮಹತ್ಯೆ ನಡೆಸಿರುವ ಘಟನೆ ವೇಣೂರು ಗ್ರಾಮದ ಮೂಕಾಂಬಿಕಾ ನಿಲಯ ಪಚ್ಚಡಿ ಮನೆಯಲ್ಲಿ ಸಂಭವಿಸಿದೆ.ವಾಣಿಶ್ರೀ(26ವ) ಆತ್ಮಹತ್ಯೆ ಮಾಡಿಕೊಂಡವರು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೋಟೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

July 29, 2025

ಶ್ರೀ ಪಾಡಂಗರ ಭಗವತೀ ಕ್ಷೇತ್ರದಲ್ಲಿ ನಾಗರಪಂಚಮಿ

July 29, 2025

ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ನಾಗರ ಪಂಚಮಿ

July 29, 2025
1 2 3 … 1,544 Next
Automatic YouTube Gallery

ಮಂಜನಾಡಿ ದುರಂತದ ಅಶ್ವಿನಿ ದೇರಳಕಟ್ಟೆ ಆಸ್ಪತ್ರೆಯಿಂದ ಬಿಡುಗಡೆ ಇನ್ನೂ ಸಿಗದ ನ್ಯಾಯ

ಮಂಜನಾಡಿ ದುರಂತದ
ಅಶ್ವಿನಿ ದೇರಳಕಟ್ಟೆ ಆಸ್ಪತ್ರೆಯಿಂದ ಬಿಡುಗಡೆ
ಇನ್ನೂ ಸಿಗದ ನ್ಯಾಯ
#Ullalavani #Manjanady #Ashwini
ಮಂಜನಾಡಿ ದುರಂತದ ಅಶ್ವಿನಿ ದೇರಳಕಟ್ಟೆ ಆಸ್ಪತ್ರೆಯಿಂದ ಬಿಡುಗಡೆ ಇನ್ನೂ ಸಿಗದ ನ್ಯಾಯ
Now Playing
ಮಂಜನಾಡಿ ದುರಂತದ ಅಶ್ವಿನಿ ದೇರಳಕಟ್ಟೆ ಆಸ್ಪತ್ರೆಯಿಂದ ಬಿಡುಗಡೆ ಇನ್ನೂ ಸಿಗದ ನ್ಯಾಯ
ಮಂಜನಾಡಿ ದುರಂತದ ಅಶ್ವಿನಿ ದೇರಳಕಟ್ಟೆ ಆಸ್ಪತ್ರೆಯಿಂದ ಬಿಡುಗಡೆ ಇನ್ನೂ ಸಿಗದ ನ್ಯಾಯ ...
ಮಂಜನಾಡಿ ದುರಂತದ
ಅಶ್ವಿನಿ ದೇರಳಕಟ್ಟೆ ಆಸ್ಪತ್ರೆಯಿಂದ ಬಿಡುಗಡೆ
ಇನ್ನೂ ಸಿಗದ ನ್ಯಾಯ
#Ullalavani #Manjanady #Ashwini
ತೊಕ್ಕೊಟ್ಟು  : ಕೆರೆಬೈಲ್‌ನ ಕೊರಮಾಡಿಹಿತ್ಲುವಿನಲ್ಲಿ ನಾಗರಪಂಚಮಿ
Now Playing
ತೊಕ್ಕೊಟ್ಟು : ಕೆರೆಬೈಲ್‌ನ ಕೊರಮಾಡಿಹಿತ್ಲುವಿನಲ್ಲಿ ನಾಗರಪಂಚಮಿ
ತೊಕ್ಕೊಟ್ಟು: ತೊಕ್ಕೊಟ್ಟು ಕೆರೆಬೈಲ್‌ನ ಕೊರಮಾಡಿಹಿತ್ಲುವಿನ ಶ್ರೀ ನಾಗಬ್ರಹ್ಮ ಶ್ರೀ ...
ತೊಕ್ಕೊಟ್ಟು: ತೊಕ್ಕೊಟ್ಟು ಕೆರೆಬೈಲ್‌ನ ಕೊರಮಾಡಿಹಿತ್ಲುವಿನ ಶ್ರೀ ನಾಗಬ್ರಹ್ಮ ಶ್ರೀ ಕೋರ‍್ದಬ್ಬು ದೈವಸ್ಥಾನ ದಲ್ಲಿ ನಾಗರಪಂಚಮಿ ಪ್ರಯುಕ್ತ ಮಹಾಪೂಜೆ ನೆರವೇರಿತು.
#Ullalvani #Thokkottu #Kerebailu #Nagarapanchami
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications