Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತಲಪಾಡಿ ಟೋಲ್‍ಗೇಟ್ ವಿರುದ್ಧ ವಿವಿಧ ಸಂಘಟನೆಗಳ ಪ್ರತಿಭಟನೆ

UllalaVaniBy UllalaVaniFebruary 13, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ತಲಪಾಡಿ:ತಲಪಾಡಿ ಟೋಲ್‍ಗೇಟ್ ವಿರುದ್ಧ ಕಾಂಗ್ರೆಸ್ ಪ್ರೇರಿತ ಗಡಿನಾಡು ರಕ್ಷಣಾ ವೇದಿಕೆ ಪ್ರತಿಭಟನೆ ಕೈಬಿಡುತ್ತಿದ್ದಂತೆ ಇದೀಗ ತಲಪಾಡಿಯ ನಾಗರಿಕ ಹಿತರಕ್ಷಣಾ ಸಮಿತಿ ಹಾಗೂ ಕೇರಳದ ಎಲ್ ಡಿವೈಎಫ್ ಮಂಜೇಶ್ವರ ಹಾಗೂ ಉಳ್ಳಾ¯ ಬ್ಲಾಕ್ ಡಿವೈಎಫ್ ಐ ನೇತೃತ್ವದಲ್ಲಿ ಭಾನುವಾರ ಟೋಲ್ ಗೇಟಿನ ಎರಡು ಭಾಗಗಳಲ್ಲಿ ಪ್ರತಿಭಟನೆ ನಡೆದು, ಕಂಪೆನಿ ಬೇಡಿಕೆಗಳಿಗೆ ಸ್ಪಂಧಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಮುಂದಿಟ್ಟಿದ್ದಾರೆ.

12tol1 12tol2 12tol3 12tol4 12tol5 12tol6

12ullal3 tollgate (30) tollgate (18) tollgate (6) tollgate (3) tollgate (1)ತಲಪಾಡಿಯ ನಾಗರಿಕ ಹಿತರಕ್ಷಣಾ ಸಮಿತಿ, ಖಾಸಗಿ ಬಸ್ಸು ಮಾಲಕರ ಸಂಘ , ಎಸ್ ಎಸ್ ಎಫ್ ತಲಪಾಡಿ ಸೆಕ್ಟರ್, ತಲಪಾಡಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಮಹಿಳಾ ಸಂಘಟನೆಗಳು ಹಾಗೂ ಕೇರಳ ಭಾಗದ ಎಲ್ ಡಿವೈಎಫ್ ಮಂಜೇಶ್ವರ ಹಾಗೂ ಉಳ್ಳಾಲ ಬ್ಲಾಕ್ ಡಿವೈ ಎಫ್ ಐ ಎರಡು ಕಡೆಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ಕೆ.ಸಿ.ರೋಡಿನಿಂದ ನಾಗರಿಕ ಹಿತರಕ್ಷಣಾ ಸಮಿತಿ ರ್ಯಾಲಿ ಮೂಲಕ ಟೋಲ್ ತಲುಪಿದರೆ, ಕೇರಳದ ಎಲ್ ಡಿವೈ ಎಫ್ ನೇತೃತ್ವದ ಪ್ರತಿಭಟನಾಕಾರರು ಮೇಲಿನ ತಲಪಾಡಿಯಿಂದ ಟೋಲ್ ವರೆಗೆ ರ್ಯಾಲಿ ಮೂಲಕ ಬಂದಾಗ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದು ಎರಡು ಕಡೆಗಳಲ್ಲಿ ಪ್ರತಿಭಟನಾ ನಿರತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ನಾಗರಿಕ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿನಯ ನಾಯ್ಕ್ ತಲಪಾಡಿ ಮಾತನಾಡಿ ನವಯುಗ್ ಅವೈಜ್ಞಾನಿಕವಾಗಿ ಟೋಲ್ ನಿರ್ಮಿಸಿದ್ದಾರೆ. ತಲಪಾಡಿಯನ್ನು ಇಬ್ಭಾಗ ನಡೆಸುವ ಟೋಲ್ ಇದಾಗಿದೆ. 200 ಮೀ ನವರು ಟೋಲ್ ನೀಡಿ ಹೋಗುವಂತಹ ವ್ಯವಸ್ಥೆ ಆಗಿದೆ. ಶಾಲೆ, ದೇವಸ್ಥಾನ, ಮಸೀದಿ ಚರ್ಚುಗಳಿಗೆ ಹೋಗಬೇಕಾದರೂ ಟೋಲ್ ನೀಡುವ ಸ್ಥಿತಿ ಇದೆ. ಟೋಲಿನ ಉತ್ತರಭಾಗದಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳಿದ್ದು, ಅಲ್ಲಿಗೆ ಬರಬೇಕಾದರೆ ಟೋಲ್ ನೀಡಿಯೇ ಬರುವ ಅನಿವಾರ್ಯತೆ ಎದುರಾಗಿದೆ. ರಾಜ್ಯದ ಸಚಿವರಿಗೆ, ಸಂಸದರಿಗೆ ಮನವಿ ನೀಡಿದ್ದೇವೆ. ಅವರು ಸ್ಪಂಧಿಸುವ ಮೂಲಕ ಸಿಟಿ ಬಸ್ಸುಗಳಿಗೆ ಟೋಲ್ ಪಡೆಯದೆ ಉಚಿತವಾಗಿ ಬಿಡಬೇಕು. ಸ್ಥಳೀಯ ಕಮರ್ಷಿಯಲ್ ವಾಹನಗಳಿಗೆ ಶೇ.50 ರಿಯಾಯಿತಿ ನೀಡಬೇಕು. ಬಲವಂತವಾಗಿ ದಬ್ಬಾಳಿಕೆಯ ಮೂಲಕ ಟೋಲ್ ಸಂಗ್ರಹಿಸುವವರು ತಲಪಾಡಿ, ಕೆ.ಸಿ.ರೋಡು, ಕೋಟೆಕಾರು, ಕೊಲ್ಯ, ತೊಕ್ಕೊಟ್ಟು, ಕಲ್ಲಾಪು , ಜೆಪ್ಪಿನಮೊಗರು ಜಂಕ್ಷನ್ನುಗಳಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸಲಿ ಎಂದು ಆಗ್ರಹಿಸಿದ ಅವರು, ಇದು ಸಾಂಕೇತಿಕ ಮುಂದೆ ಉಗ್ರ ಹೋರಾಟ ಎದುರಿಸಬೇಕಾದೀತು ಎಂದರು.

ನಾಗರಿಕ ಹಿತರಕ್ಷಣಾ ಸಮಿತಿಯಲ್ಲಿ ತಲಪಾಡಿ ಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ, , ಉಪಾಧ್ಯಕ್ಷ ಅಬ್ಬಾಸ್ ಉಚ್ಚಿಲ, ಬಂಟರ ಸಂಘ ತಲಪಾಡಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಬಸ್ಸು ಮಾಲಕರ ಸಂಘದ ತಲಪಾಡಿ ವಲಯ ಅಧ್ಯಕ್ಷ ಶರತ್ ಮರೋಳಿ, ಎಸ್.ಎಸ್ ಎಫ್ ತಲಪಾಡಿ ವಲಯದ ಹಕೀಂ, ಅಲ್ತಾಫ್, ನಾಗರಿಕ ಸಮಿತಿ , ಟ್ಯಾಕ್ಸಿ ಚಾಲಕ ಮಾಲಕ ಸಂಘದ ಅಧ್ಯಕ್ಷ ದಿನೇಶ್ ಕುಂಪಲ, ತುಳುನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಹಿಂದೆ ಪ್ರತಿಭಟನೆ ನಡೆಸಿದ್ದವರಿಗೆ ಸುಳ್ಳು ಭರವಸೆಗಳನ್ನು ನೀಡಿ ಅವರ ಪ್ರತಿಭಟನೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ಆದರೆ ಎಲ್ ಡಿವೈಎಫ್ ಸೂಕ್ತ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರತಿಭಟನೆಯನ್ನು ಮುಂದುವರಿಸಲಿದೆ.

ಜೀವನರಾಜ್ ಕುತ್ತಾರ್
ಡಿವೈಎಫ್ ಐ ಕಾರ್ಯದರ್ಶಿ ಉಳ್ಳಾಲ ವಲಯ

ಕೇರಳ-ಕರ್ನಾಟಕ ಮಧ್ಯಭಾಗದಲ್ಲಿ ಇರುವ ಟೋಲ್ ಗೇಟ್ ಎರಡು ಭಾಗದ ಜನರನ್ನು ಕೊಳ್ಳೆ ಹೊಡೆಯುವ ಪ್ರಯತ್ನದಲ್ಲಿದೆ. ಕೇರಳದ ಒಂದು ಕಿ.ಮೀವರೆಗೆ ನಡೆಸಿದ ರಾ.ಹೆ.ಕಾಮಗಾರಿಯೂ ಸರಿಯಾಗಿ ಆಗಿಲ್ಲ. ಆದರೂ ಟೋಲ್ ಸಂಗ್ರಹ ಮಾಡುವ ಮೂಲಕ ಪ್ರಮುಖವಾಗಿ ಕೇರಳದ ಬಡಜನರ ಹೊಟ್ಟೆಗೆ ಹೊಡೆಯುವ ಪ್ರಯತ್ನದಲ್ಲಿ ಕಂಪೆನಿ ನಿರತವಾಗಿದೆ.

ಮಣಿಕಂಠನ್
ಡಿವೈಎಫ್ ಐ ಕಾಸರಗೋಡು ಜಿಲ್ಲಾಧ್ಯಕ್ಷ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಬಗಂಬಿಲದಲ್ಲಿ “ವೀರಮ್ಮ ನಿಲಯ” ಗೃಹಪ್ರವೇಶ: ಮೇ 3ರಂದು ಪೂಜೆ ಹಾಗೂ ಸಮಾರಂಭ

By UllalaVaniMay 2, 20260

ಮಂಗಳೂರು ಸಮೀಪದ ಬಗಂಬಿಲ ಅಮೃತನಗರದಲ್ಲಿ ನೂತನವಾಗಿ ನಿರ್ಮಿಸಲಾದ “ವೀರಮ್ಮ ನಿಲಯ” ಮನೆಯ ಗೃಹಪ್ರವೇಶ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ…

ಮಂಗಳೂರು: ವಿಶ್ವ ಕಾರ್ಮಿಕರ ದಿನದ ಅಂಗವಾಗಿ ಪೌರ ಕಾರ್ಮಿಕರಿಗೆ ಕಾಯಕ ಗೌರವ

May 2, 2026

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತ

May 2, 2026

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026
1 2 3 … 1,893 Next
Automatic YouTube Gallery

||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||

||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
Now Playing
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ...
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
Now Playing
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ...
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ವಿರುದ್ಧ ಆಕ್ರೋಶ

ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ಸಿನ ಅವಸ್ಥೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version