Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಖಾಲಿಯಾ ರಫೀಕ್ ಮರ್ಡರ್

UllalaVaniBy UllalaVaniFebruary 15, 2017Updated:February 16, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಉಪ್ಪಳದ ಕುಖ್ಯಾತ ರೌಡಿ ಹಲವು ಪ್ರಕರಣಗಳ ಆರೋಪಿ ಖಾಲಿಯಾ ರಫೀಕ್ ನನ್ನು ಕೋಟೆಕಾರು ಪೆಟ್ರೋಲ್ ಪಂಪ್ ಎದುರುಗಡೆ ದುಷ್ಕರ್ಮಿಗಳು ಅಪಘಾತವೆಸಗಿ ಗುಂಡಿಕ್ಕಿ ಬಳಿಕ ತಲವಾರಿನಿಂದ ಕಡಿದು ಹತ್ಯೆ ನಡೆಸಿದ್ದಾರೆ. ಈ ಮೂಲಕ 2013ರಲ್ಲಿ ಖಾಲಿಯಾನಿಂದ ಹತ್ಯೆಗೀಡಾಗಿದ್ದ ಮುತಾಲಿಬ್ ಸಹೋದರರು ಸೇಡು ತೀರಿಸಿಕೊಂಡಿದ್ದಾರೆಂಬ ಮಾಹಿತಿ ಮಂಜೇಶ್ವರ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

DSC_0622 WhatsApp Image 2017-02-15 at 08.12.44 WhatsApp Image 2017-02-15 at 08.10.46 WhatsApp Image 2017-02-15 at 08.10.45 kaliya_rafeeq DSC_0621 DSC_0618 DSC_0614 DSC_0608 DSC_0607 DSC_0606 DSC_0605 DSC_0603 DSC_0602 DSC_0601 DSC_0600 DSC_0594 DSC_0599 DSC_0593 DSC_0598 DSC_0592 DSC_0596 DSC_0591 DSC_0595 DSC_0590 DSC_0588 DSC_0587 DSC_0586ಆಗಿದ್ದೇನು :

ನಿನ್ನೆ ತಡರಾತ್ರಿ 11.30ರ ವೇಳೆ ಖಾಲಿಯಾ ರಫೀಕ್, ಝಾಹಿರ್ ಮತ್ತು ಇನ್ನಿಬ್ಬರು ಗೆಳೆಯರು ಉಪ್ಪಳದಿಂದ ಮಂಗಳೂರಿಗೆ ರಿಟ್ಝ್ ಕಾರಿನಲ್ಲಿ ತೆರಳುತ್ತಿದ್ದರು. ಇವರನ್ನು ದುಷ್ಕರ್ಮಿಗಳ ಇಬ್ಬರ ತಂಡ ಸ್ವಿಫ್ಟ್ ಕಾರಿನಲ್ಲಿ ಫಾಲೋ ಮಾಡುತಿತ್ತು. ಖಾಲಿಯಾ ರಫೀಕನ ಕಾರು ಕೋಟೆಕಾರು ಪೆಟ್ರೋಲ್ ಪಂಪ್ ತಲುಪುತ್ತಿದ್ದಂತೆ, ದುಷ್ಕರ್ಮಿಗಳು ಹಿಂದೆಯೇ ನಿಗದಿಪಡಿಸಿದ್ದ ಲಾರಿಯೊಂದು ವಿರುದ್ಧ ಧಿಕ್ಕಿನಲ್ಲಿ ಬಂದು ಕಾರಿಗೆ ಢಿಕ್ಕಿ ಹೊಡೆದಿದೆ. ಅಷ್ಟರಲ್ಲಿ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಖಾಲಿಯಾ ರಫೀಕ್ ಮೇಲೆ ಗುಂಡು ಹಾರಿಸಿದ್ದಾರೆ. ಅದನ್ನು ತಡೆಯಲು ಬಂದ ಝಾಹಿರ್ ಎಂಬಾತನಿಗೆ ತಲವಾರಿನಿಂದ ಕಡಿದಿದ್ದಾರೆ. ಗುಂಡೇಟು ತಗಲಿದರೂ ಖಾಲಿಯಾ ಪೆಟ್ರೋಲ್ ಪಂಪ್ ಒಳಗಿನಿಂದ ಪರಾರಿಯಾಗಲು ಯತ್ನಿಸುತ್ತಿದ್ದಂತೆ ದುಷ್ಕರ್ಮಿಗಳು ತಲವಾರಿನಿಂದ ಕಡಿದು ಮತ್ತೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ನಡೆಸಿ ಪರಾರಿಯಾಗಿದ್ದಾರೆ.

ತೀರಿದ ದ್ವೇಷ: 2013ರ ಅ.25 ರಂದು ಖಾಲಿಯ ರಫೀಕ್ ನ ತಂಡದಿಂದ ಬೇರ್ಪಟ್ಟಿದ್ದ ಮುತಾಲಿಬ್ ಎಂಬಾತನನ್ನು ಖಾಲಿಯಾ ಸೇರಿದಂತೆ ತಂಡ ಹತ್ಯೆ ನಡೆಸಿತ್ತು. ಆ ಬಳಿಕ ಮುತಾಲಿಬ್ ಸಹೋದರ ನೂರಾಲಿ ಖಾಲಿಯಾ ನನ್ನು ಮುಗಿಸಲು ಸಂಚು ರೂಪಿಸಿ, ಕೆಲ ತಿಂಗಳ ಹಿಂದೆ ಉಪ್ಪಳದಲ್ಲಿ ಇತ್ತಂಡಗಳ ಮಧ್ಯೆ ಶೂಟೌಟ್ ನಡೆಸಿತ್ತು. ಆದರೆ ಮುಗಿಸುವ ಸಂಚು ವಿಫಲವಾದ ಕಾರಣ ಮತ್ತೆ ಉಪಾಯವಾಗಿ ಮಂಗಳವಾರ ದಂದು ನಡೆಸಿದ ಕೃತ್ಯ ಯಶಸ್ವಿಯಾಗುವ ಮೂಲಕ ಸಹೋದರನ ಸಾವಿನ ಸೇಡನ್ನು ತೀರಿಸಿದಂತಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
kotekar Murder ullalal
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d