ಉಳ್ಳಾಲ ನ್ಯೂಸ್ ನೆಟ್ ವರ್ಕ್
ಕೊಲ್ಯ: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಚಪ್ಪಲಿಗೆ ಹೋಲಿಸಿದ ಹಿನ್ನಲೆಯಲ್ಲಿ ಕೊಲ್ಯ ಸಮೀಪ ಕಾರ್ಯಕ್ರಮಕ್ಕೆಂದು ಭಾಗವಹಿಸಲಿದ್ದ ಸಚಿವ ಯು.ಟಿ.ಖಾದರ್ ವಿರುದ್ದ ಹಿಂದು ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಘೇರಾವ್ ಹಾಕಲು ನಿರ್ಧರಿಸಿದ್ದ ಘಟನೆ ಕೊಲ್ಯ ಸಮೀಪ ಭಾನುವಾರ ಸಂಜೆ ನಡೆದಿದೆ.