ಉಳ್ಳಾಲ ನ್ಯೂಸ್ ನೆಟ್ವರ್ಕ್
ಉಳ್ಳಾಲ: ಉಳ್ಳಾಲ ಮೊಗವೀರಪಟ್ಣ ಶ್ರೀ ವಿಠೋಭ ರುಕ್ಮಯಿ ಭಜನಾ ಮಂದಿರದ 47ನೇ ವರ್ಷದ ಏಕಾಹ ಭಜನೋತ್ಸವಕ್ಕೆ ಯುವ ಉದ್ಯಮಿ ಸಂದೀಪ್ ಪುತ್ರನ್ ಉಳ್ಳಾಲ ಮತ್ತು ಅಕ್ಷತಾ ಸಂದೀಪ್ ಪುತ್ರನ್ ಚಾಲನೆ ನೀಡಿದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್
ಉಳ್ಳಾಲ: ಉಳ್ಳಾಲ ಮೊಗವೀರಪಟ್ಣ ಶ್ರೀ ವಿಠೋಭ ರುಕ್ಮಯಿ ಭಜನಾ ಮಂದಿರದ 47ನೇ ವರ್ಷದ ಏಕಾಹ ಭಜನೋತ್ಸವಕ್ಕೆ ಯುವ ಉದ್ಯಮಿ ಸಂದೀಪ್ ಪುತ್ರನ್ ಉಳ್ಳಾಲ ಮತ್ತು ಅಕ್ಷತಾ ಸಂದೀಪ್ ಪುತ್ರನ್ ಚಾಲನೆ ನೀಡಿದರು.