Site icon Ullalavani

ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳ ಪತ್ತೆಗೆ ಪೊಲೀಸರಿಗೆ ಲಕ್ಷದ ಆಫರ್‍!

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಕೊಣಾಜೆ‌ ಠಾಣೆ ಎದುರು ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಪಜೀರು ಹಿಂದು  ಹಿತರಕ್ಷಣಾ ವೇದಿಕೆ ಕೊಣಾಜೆ ಠಾಣೆ ಎದುರು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ  ಸ್ಥಳೀಯ ಮುಖಂಡ ಪ್ರಕಾಶ್ ಶೆಟ್ಟಿ ಎಂಬವರು  ತಿಂಗಳೊಳಗ ಆರೋಪಿಗಳನ್ನು ಹಿಡಿದರೆ ಪೊಲೀಸರಿಗೆ ರೂ. ೧ ಲಕ್ಷ ಬಹುಮಾನ ಕೊಡುವುಿದಾಗಿ ಘೋಷಿಸಿದ ಪ್ರಸಂಗ ಭಾನುವಾರನಡೆದಿದೆ.

Exit mobile version