Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮಾಡೂರು : ಶ್ರೀ ಶಿರಡಿ ಬಾಬಾ ಮಂದಿರ ವಾರ್ಷಿಕೋತ್ಸವ, ರಾಮನವಮಿ ಉತ್ಸವ ಸಂಪನ್ನ

UllalaVaniBy UllalaVaniApril 5, 2017Updated:April 6, 2017No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಚಿತ್ರಗಳು: ಅಶೋಕ್ ಮಂಗಳೂರು

ಮಾಡೂರು : ಮಾಡೂರಿನ ಶಿರಡಿ ಸಾಯಿಬಾಬಾನ ಮಂದಿರದಲ್ಲಿ ಬೆಳ್ಳಿ ಚಿನ್ನ, ರಥಕ್ಕೆ ಪ್ರಾಮುಖ್ಯತೆ ನೀಡದೆ ದೀನ ದಲಿತರ ಸೇವೆ ನಡೆಯುವ ಮೂಲಕ ಸಾಯಿಬಾಬರ ನಿಜವಾದ ಪೂಜೆ ಈ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಶ್ರೀ ನಿತ್ಯಾನಂದ ಮಹಾಪೀಠಂ, ಶ್ರೀ ಕ್ಷೇತ್ರ ಕೊಂಡೆವೂರಿನ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಭಿಪ್ರಾಯಪಟ್ಟರು.ಅವರು ಮಾಡೂರು ಕೊಂಡಾಣದ ಸಾಯಿಧಾಮದ ಶ್ರೀ ಶಿರಡಿ ಬಾಬಾ ಮಂದಿರದ ದ್ವಿತೀಯ ವಾರ್ಷಿಕೋತ್ಸವ ಮತ್ತು ರಾಮನವಮಿ ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.ಶಿರಡಿ ಸಾಯಿ ಮಂದಿರದಲ್ಲಿ ಸಂಕಲ್ಪ ದೈವ ಸಂಕಲ್ಪವಾಗಿದೆ.

4ule1

DSC_0002

DSC_0004

DSC_0007

DSC_0008

DSC_0011

DSC_0014

DSC_0017

DSC_0019

DSC_0024

DSC_0025

DSC_0029

DSC_0032

DSC_0035

DSC_0039

DSC_0042

DSC_0045

DSC_0047

DSC_0049

DSC_0051

DSC_0053

DSC_0056

DSC_0058

DSC_0059

DSC_0061

DSC_0062

DSC_0064

DSC_0065

DSC_0067

DSC_0068

DSC_0069

DSC_0076

DSC_0088

DSC_0092

DSC_0093

DSC_0100

DSC_0102

DSC_0104

DSC_0106

DSC_0108

DSC_0114

DSC_0116

DSC_0129

DSC_0133

DSC_0135

DSC_0136

DSC_0138

DSC_0142

DSC_0145

DSC_0150

DSC_0152

DSC_0155

DSC_0156

DSC_0159

DSC_0191

DSC_0198ಶಾಲೆ, ಆಸ್ಪತ್ರೆ ಸೇರಿದಂತೆ ಸಮಾಜದಲ್ಲಿ ಹಿಂದುಳಿದವರ ಕಾರ್ಯಕ್ಕೆ ಮಂದಿರ ಪೂರಕವಾಗುತ್ತಿದ್ದು, ಶಿರಡಿಗೆ ಹೋಗಲು ಅನಾನುಕೂಲವಾಗುವ ಭಕ್ತರಿಗೆ ಈ ಕ್ಷೇತ್ರ ಪರ್ಯಾಯ ಕ್ಷೇತ್ರವಾಗಿ ಬೆಳಗುತ್ತಿದೆ ಎಂದರು. ಶಿರಡಿ ಸಾಯಿ ಬಾಬಾರ ಭಕ್ತರಿಗೆ ಶ್ರದ್ಧೆ ಮತ್ತು ತಾಳ್ಮೆ ಅತೀ ಅಗತ್ಯ ಈ ಎರಡು ಗುಣಗಳು ಇದ್ದರೆ ಮನಸ್ಸಿನೊಂದಿಗೆ ಜ್ಞಾನಶುದ್ಧೀಕರಣ ಸಾಧ್ಯವಿದ್ದು, ಶ್ರದ್ಧೆ ಭಕ್ತಿಯಿಂದ ಒಳಗಿನ ರಕ್ಷಣೆ ಮತ್ತು ದೇಶ ಭಕ್ತಿಯೊಂದಿಗೆ ಹೊರಗಿನ ರಕ್ಷಣೆ ಮಾಡುವ ಕಾರ್ಯ ಆಗಬೇಕು. ಪಾಶ್ಚಾತ್ಯ ಸಂಸ್ಜೃತಿಯ ಆಕ್ರಮಣದಂತೆ ನಮ್ಮ ಮನಸ್ಸಿನೊಳಗೂ ಆಕ್ರಮಣಗಳು ನಡೆಯುತ್ತವೆ.

ಹೊರಗಿನ ರಕ್ಷಣೆಯನ್ನು ಸೈನಿಕರು ನಡೆಸಿದರೆ ನಮ್ಮ ಒಳಗಿನ ರಕ್ಷಣೆ ಮನಸ್ಸಿನಿಂದ ಸಾದ್ಯ. ಮನಷ್ಯನ ನಿಜವಾದ ಶತ್ರು ಮತ್ತು ಮಿತ್ರ ನಮ್ಮ ಮನಸ್ಸು. ಒಳ್ಳೆಯ ಸಂಸ್ಕಾರ ಭರಿತ ಮನಸ್ಸು ನಮ್ಮ ಮಿತ್ರನಾದರೆ, ದುರ್ವ್ಯಸನಗಳಿಂದ ಕೂಡಿದ ಚಿಂತನ ನಮ್ಮ ಶತ್ರುವಾಗಿದ್ದು, ಇಂತಹ ಧಾರ್ಮಿಕ ಕಾರ್ಯಗಳಿಂದ ಉತ್ತಮ ಮನಸ್ಸು ಪಡೆಯುವ ಮೂಲಕ ನಮ್ಮೊಳಗಿನ ರಕ್ಷಣೆ ಸಾಧ್ಯವಿದೆ ಎಂದ ಅವರು ಮಾಡೂರಿನ ಶಿರಡಿ ಸಾಯಿ ಮಂದಿರದಲ್ಲಿ ಕೇವಲ ಚಿನ್ನ,ಬೆಳ್ಳಿಯಿಂದ ಮಾತ್ರ ಮಾಡಿಲ್ಲ, ಇಲ್ಲಿ ದೀನ ದಲಿತರ ಕಾರ್ಯ ನಡೆಯುತ್ತಿದ್ದು, ಇದರಿಂದ ಈ ಕ್ಷೇತ್ರ ಬೆಳಗುತ್ತಿದ್ದು, ಮುಂದಿನ ದಿನಗಳಲ್ಲಿ ದೂರದ ಶಿರಡಿ ಹೋಗಲು ಅನಾನುಕೂಲವಾಗುವವರಿಗೆ ಈ ಮಂದಿರ ಪರ್ಯಾಯ ಕ್ಷೇತ್ರವಾಗಲಿದೆ ಎಂದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಪ್ರಾಂತ ಸಹಸಂಪರ್ಕ ಪ್ರಮುಖ್ ಪ್ರಕಾಶ್ ಪಿ.ಎಸ್. ಪ್ರಧಾನ ಭಾಷಣದಲ್ಲಿ ಹಿಂದೂ ದೇಶವಾಗಿರುವ ಭಾರತದಂತಹ ದೇಶ ವಿಶ್ವದಲ್ಲಿ ಬೇರೊಂದಿಲ್ಲ. ಈ ನಿಟ್ಟಿನಲ್ಲಿ ಭಾರತದಲ್ಲಿ ಹುಟ್ಟಿರುವ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿದರೆ ವಿಶ್ವದಲ್ಲಿ ಭಾರತದ ತಾಯಿಗೆ ಗೌರವ ಸಿಗುವುದರೊಂದಿಗೆ, ಭಾರತಿಯನೊಬ್ಬನಿಗೆ ಗೌರವ ಸಿಗಲು ಸಾಧ್ಯ. ಆದರೆ ಭಾರತದಲ್ಲಿ ಜಾತಿ, ಭಾಷೆಯ ಹೆಸರಿನಲ್ಲಿ , ಬಡವ ಬಲ್ಲಿದರ ಹೆಸರಿನಲ್ಲಿ , ಉತ್ತರ ದಕ್ಷಿಣದ ಹೆರಿನಲ್ಲಿ ನಮ್ಮಲ್ಲಿ ಜಗಳವಿದ್ದು ಇದರಿಂದ ದೇಶ ಹರಿದು ಹಂಚಿ ಹೋಗುವ ಇಂತಹ ಸಂದರ್ಭದಲ್ಲಿ ಮಠ ಮಂದಿರಗಳು ನಾವೆಲ್ಲ ಒಂದೇ ಎನ್ನುವ ಕಲ್ಪನೆಯನ್ನು ನೀಡುವ ಕಾರ್ಯ ಮಾಡಿದಾಗ, ಭಾರತದೆದುರು ನಾವೆಲ್ಲ ಮಕ್ಕಳು ಎನ್ನುವ ಭಾವನೆ ಮೂಡಲು ಸಾಧ್ಯ ಎಂದರು.

ಹಿಂದೂ ಒಂದು ಧರ್ಮ ಅಲ್ಲ. ಅದು ಒಂದು ಜೀವನ ಪದ್ಧತಿ. ಧರ್ಮ ಬೇರೆ ಅಲ್ಲ ,ಭಾಷೆ ಬೇರೆ ಅಲ್ಲ ಧರ್ಮ ಅಂದರೆ ಪೂಜಾ ಪದ್ಧತಿ ಅಲ್ಲ ಬೇರೆಯವರಿಗೆ ಗೌರವ ಕೊಡುವುದೇ ಧರ್ಮವಾಗಿದ್ದು, ಈ ವೇದಿಕೆ ಇಂತಹ ಕಾರ್ಯಕ್ಕೆ ಉಪಯೋಗಿಸಿಕೊಳ್ಳಬೇಕು, ಹಿಂದೂ ಜೀವನ ಪದ್ಧತಿಯಲ್ಲಿ ಅನೇಕ ಸಂಸ್ಕಾರಗಳಿವೆ ಹುಟ್ಟಿನಿಮದ ಸಾವಿನವರೆಗೆ ಸಾವಿನ ಬಳಿಕವೂ ಸಂಸ್ಕಾರಗಳಿದ್ದು, ತಾಯಿಯ ಗರ್ಭದಲ್ಲಿರುವಾಗಲೇ ಸಂಸ್ಕಾರಗಳಿದ್ದು, ಇಂತಹ ಸುಂದರವಾದ ಸುಸಕೃತವಾದ ನಾಡು ನಮ್ಮದಾಗಿದ್ದು ಇಂತಹ ವಿಚಾರಗಳನ್ನು ಧಾರ್ಮಿಕ ಕಾರ್ಯಗಳಲ್ಲಿ ತಿಳಿಸುವ ಕಾರ್ಯ ಆಗಬೇಕು. ಇಂದು ಭಾರತದಂತಹ ದೇಶದಲ್ಲಿ ನೆಮ್ಮದಿಯ ಬದುಕಿಗಾಗಿ ಹಲವಾರು ವರ್ಷಗಳಿಂದ ಬಲಿದಾನ ಮಾಡಿದ ನಮ್ಮ ಸ್ವಾತಂತ್ರ್ಯ ಯೋಧರ ಬಲಿದಾ, ಇಂದಿನ ಗಡಿ ಕಾಯುವ ಸೈನಿಕರ ಬಲಿದಾನವನ್ನು ನಾವು ಗೌರವಿಸುವ ಕಾರ್ಯ ಆಗಬೇಕು ಎಂದರು.

ಕಾರ್ಯಕ್ರಮಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರು ಇಲ್ಲಿನ ಪ್ರಾಧ್ಯಾಪಕ ಹಾಗೂ ಮುಖ್ಯ ವೈದ್ಯಾಧಿಕಾರಿ ಡಾ| ಎಂ. ಅಣ್ಣಯ್ಯ ಕುಲಾಲ್ ವಹಿಸಿದ್ದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು, ಭಾರತೀಯ ಜನತಾ ಪಾರ್ಟಿಯ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪ, ಉಡುಪಿಯ ಮಾಳವಿಕಾ ಬಿಲ್ಡರ್ಸ್ ಎಂಡ್ ಡೆವಲಪರ್ಸ್‍ನ ಲಕ್ಷ್ಮೀಶ್ ತಂತ್ರಿ, ಶ್ರೀ ಉಮಾಮಹೇಶ್ವರೀ ದೇವಸ್ಥಾನ ಉಮಾಪುರಿ ಕಾಪಿಕಾಡ್‍ನ ಆಡಳಿತ ಮೊಕ್ತೇಸರ ಎ.ಜೆ. ಶೇಖರ್, ಆಸರೆ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷೆ ಡಾ| ಆಶಾ ಜ್ಯೋತಿ ರೈ, ಶ್ರೀ ಶಿರಡಿ ಬಾಬಾ ಮಂದಿರದ ಆಡಳಿತ ಮೊಕ್ತೇಸರ ಸುರೇಶ್ ಕೆ.ಪಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾಟಿವೈದ್ಯೆ ಲಲಿತಾ ಉಚ್ಚಿಲ್, ಆತೀ ವೇಗದ ಕಲಾಗಾರ್ತಿ ಶಬರಿ ಗಾಣಿಗ ಅವರನ್ನು ಸನ್ಮಾನಿಸಲಾಯಿತು.

ಉತ್ಸವ ಸಮಿತಿ ಅಧ್ಯಕ್ಷ ಚಂದ್ರಹಾಸ ಪಂಡಿತ್‍ಹೌಸ್ ಸ್ವಾಗತಿಸಿದರು. ಶ್ರೀ ಶಿರಡಿ ಬಾಬಾ ಮಂದಿರದ ಟ್ರಸ್ಟಿ ಕೆ.ಟಿ.ಸುವರ್ಣ ಪ್ರಸ್ತಾವನೆಗೈದರು.ಸೌಜನ್ಯ ಹೆಗ್ಡೆ ಮತ್ತು ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು. ಉತ್ಸವ ಸಮಿತಿ ಪ್ರ. ಕಾರ್ಯದರ್ಶಿ ಎಸ್. ದಯಾನಂದ ತೊಕ್ಕೊಟ್ಟು ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

By UllalaVaniJune 25, 20260

ಮಂಗಳೂರು, ಜೂ. 25 : ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ…

“ಆಧಾರ್, ಪಾಸ್‌ಪೋರ್ಟ್, ಮತದಾರರ ಚೀಟಿ, ಪ್ಯಾನ್ ಕಾರ್ಡ್ ಕೂಡ ಪೌರತ್ವದ ಪುರಾವೆಯಲ್ಲ: ಹಾಗಾದರೆ ಭಾರತೀಯತ್ವದ ಅಂತಿಮ ದಾಖಲೆ ಯಾವುದು? ಸರಕಾರವನ್ನು ಪ್ರಶ್ನಿಸಲು ಸಂಸದರ ಮೇಲೆ ಸಾರ್ವಜನಿಕರ ಒತ್ತಾಯ”

June 25, 2026

ಬಿಡದಿ ಟೌನ್‌ಶಿಪ್ ಹೋರಾಟಕ್ಕೆ ಹಿರಿಯ ಪತ್ರಕರ್ತರ ಬೆಂಬಲ: ರೈತರ ಸಮಸ್ಯೆಗೆ ಚುನಾವಣಾ ರಾಜಕೀಯವಲ್ಲ, ಬದುಕುವ ಹಕ್ಕಿನ ಪರಿಹಾರ ಬೇಕು

June 25, 2026

₹1.5 ಲಕ್ಷ ಲಂಚಕ್ಕೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಬಡವರ ಹಕ್ಕಿನ ಸೇವೆಯನ್ನೇ ವ್ಯಾಪಾರ ಮಾಡಿದ ಭ್ರಷ್ಟ ಆಡಳಿತದ ಮುಖ

June 25, 2026
1 2 3 … 1,983 Next
Automatic YouTube Gallery

Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!

ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್

"ನಾನು ನಂಬಿದ್ದ ಎಲ್ಲರೂ ಕೈಕೊಟ್ಟರು ಅಮ್ಮ"; ಡೆ*ತ್‌ನೋಟ್ ಬರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
Now Playing
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್ ...
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್

"ನಾನು ನಂಬಿದ್ದ ಎಲ್ಲರೂ ಕೈಕೊಟ್ಟರು ಅಮ್ಮ"; ಡೆ*ತ್‌ನೋಟ್ ಬರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
Now Playing
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ...
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version