Site icon Ullalavani

ಎ.10 ನಿಟ್ಟೆ ವಿ.ವಿ ವತಿಯಿಂದ ಅಂತಾರಾಷ್ಟ್ರೀಯ ಕಾರ್ಯಗಾರ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯ ವತಿಯಿಂದ ` ಮುಗ್ಗಟ್ಟು ನೀತಿಗಳ ಬಲವರ್ಧನೆ, ದೂರದೃಷ್ಟಿಯ ರಾಷ್ಟ್ರೀಯ ಕ್ರಿಯಾ ಯೋಜನೆಗಳು, ಸೂಕ್ಷ್ಮಜೀವಿ ನಿರೋಧಕ ಜವಾಬ್ದಾರಿಯುತ ಬಳಕೆಯ ಮೀನುಗಾರಿಕೆ ‘ ಎಂಬ ವಿಷಯದ ಕುರಿತ ಅಂತಾರಾಷ್ಟ್ರೀಯ ಕಾರ್ಯಗಾರ ಎ.10 ರಂದು ಮಂಗಳೂರಿನ ಹೊಟೇಲ್ ತಾಜ್ ಗೇಟ್ ವೇ ಇಲ್ಲಿ ಎ.10 ಸೋಮವಾರ ಉದ್ಘಾಟನೆಗೊಳ್ಳಲಿದೆ.

ದೆಹಲಿ ಕೃಷಿ ಸಂಶೋಧನೆ ಭಾರತೀಯ ಮಂಡಳಿಯ ನಿರ್ದೇಶಕ ಡಾ.ಜೆ.ಕೆ.ಜೇನಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನಿಟ್ಟೆ ವಿ.ವಿ ಕುಲಾಧಿಪತಿ ಎನ್.ವಿನಯ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದರು, ಉಪಕುಲಪತಿ ಪ್ರೊ.ಎಸ್.ರಮಾನಂದ ಶೆಟ್ಟಿ, ರೋಮ್ ನ ಆಹಾರ ಮತ್ತು ಕೃಷಿ ಸಂಸ್ಥೆಯ ಹಿರಿಯ ಅಧಿಕಾರಿ ಡಾ.ಮೆಲ್ಬಾ ರೇಂಟಾಸೊ ಭಾಗವಹಿಸಲಿದ್ದಾರೆ.

Exit mobile version