Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಕುಂಪಲ: ಚಿಗುರು ಶಿಬಿರಕ್ಕೆ ಚಾಲನೆ

UllalaVaniBy UllalaVaniApril 13, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

  ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಕಲಿಕೆ ಮತ್ತು ಮಾರ್ಕುಗಳ ಧ್ಯಾನದಲ್ಲೇ ಹೆತ್ತವರು ಮಕ್ಕಳನ್ನು ಒತ್ತಡಕ್ಕೆ ಹೇರುವ ಸಂದರ್ಭ, ಅವರಲ್ಲಿರುವ ಪ್ರತಿಭೆಗಳಿಗೆ ಪ್ರೋತ್ಸಾಹಿಸಿ ಅದನ್ನು ಬೆಳೆಸಲು ಚಿಗುರು ಶಿಬಿರ ಸಹಕಾರಿಯಾಗಿದೆ ಎಂದು ಕುಂಪಲ ಕೇಸರಿ ಸೇವಾ ಟ್ರಸ್ಟಿನ ಸ್ಥಾಪಕಾಧ್ಯಕ್ಷ ನಾರಾಯಣ ಕುಂಪಲ ಅಭಿಪ್ರಾಯಪಟ್ಟರು.

DSC_0303

DSC_0304

DSC_0306

DSC_0307

DSC_0308

DSC_0309

DSC_0310

DSC_0311

DSC_0312

DSC_0314

DSC_0316

DSC_0317

DSC_0318

DSC_0321

DSC_0323

DSC_0324

DSC_0326

DSC_0327

DSC_0329

DSC_0333

DSC_0336

DSC_0337

DSC_0341

DSC_0344

DSC_0346

DSC_0350ಅವರು ಚಿತ್ತಾರ ಪ್ರತಿಷ್ಠಾನ ಪಿಲಾರು ದಾರಂದಬಾಗಿಲು ಹಾಗೂ ಕುಂಪಲದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ 13 ನೇ ವರ್ಷದ ಚಿಗುರು ಶಾಲಾ ಮಕ್ಕಳಿಗಾಗಿ ಬೇಸಿಗೆ ಶಿಬಿರಕ್ಕೆ ಗುರುವಾರ ಉದ್ಘಾಟಿಸಿ ಮಾತನಾಡಿದರು.
ಶಿಬಿರದಿಂದ ಪ್ರತಿಭೆಗಳಿಗೆ ಹೊಸ ದಿಕ್ಕು ನೀಡುವ ಪ್ರಯತ್ನ ಆಗಿದೆ. ಓದು, ಮಾರ್ಕುಗಳಿಗೆ ಮಾತ್ರ ಸೀಮಿತವಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭೆಯನ್ನು ಹೊರಹೊಮ್ಮಲು ಇದೊಂದು ಉತ್ತಮ ಅವಕಾಶವಾಗಿದ್ದು, ಪ್ರೇರಣಾದಾಯಿಯಾಗಿ ಬೆಳೆಯುವ ಸಲುವಾಗಿ ಮಕ್ಕಳು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅಗತ್ಯತೆ ಇದೆ ಎಂದರು.

ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ನವೀನ್ .ಎನ್ ಕೊಣಾಜೆ , ಚಲನಚಿತ್ರ ನಟ ಹಾಗೂ ಖ್ಯಾತ ಮಿಮಿಕ್ರಿ ಕಲಾವಿದ ವಿಸ್ಮಯ ವಿನಾಯಕ್, ಕುಂಪಲ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಿಶ್ವನಾಥ್, ಹೈಸ್ಕೂಲ್ ವಿಭಾಗದ ಮುಖ್ಯಶಿಕ್ಷಕಿ ರಾಧಿಕಾ, ಕುಂಪಲ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗೇಶ್ ಕುಂಪಲ ಮುಖ್ಯ ಅತಿಥಿಗಳಾಗಿದ್ದರು. ಶಿಬಿರದ ನಿರ್ದೇಶಕ ನವೀನ್ ಪಿಲಾರ್ ಉಪಸ್ಥಿತರಿದ್ದರು.
ಶಿಕ್ಷಕ ನಾಗಪ್ಪ ಪನೋಲಿಬೈಲು ಸ್ವಾಗತಿಸಿದರು. ಗಣರಾಜ್ ಕಾರ್ಯಕ್ರಮ ನಿರ್ವಹಿಸಿದರು. ತೇಜಸ್ವಿನಿ ವಂದಿಸಿದರು.

`ಪರಿಸರದ ಕಾಳಜಿ ಬೆಳೆಯಬೇಕಿದೆ’
ಓದಿನ ಭರದಲ್ಲಿ ಮಕ್ಕಳು ಮೂಲ ಸಂಪತ್ತಾದ ಪರಿಸರವನ್ನು ಮರೆಯುವಂತಹ ವಾತಾವರಣ ನಿರ್ಮಾಣ ಆಗಿದೆ. ಈ ನಿಟ್ಟಿನಲ್ಲಿ ಮಕ್ಕಳು ಪರಿಸರದ ಜತೆಗೆ ಕಲಿಯಬೇಕಾದ ಅನಿವಾರ್ಯತೆ ಇದೆ. ಸದ್ಯದ ಆಹಾರ ಪದಾರ್ಥ, ವ್ಯಾಯಾಮಗಳು ಮಕ್ಕಳನ್ನು ಪರಿಸರ ವಿರೋಧಿಯಾಗಿ ಬೆಳೆಸಲಾಗುತ್ತಿದೆ. ಅದಕ್ಕಾಗಿ ಪರಿಸರದ ಕುರಿತ ಕಾಳಜಿಯೊಂದಿಗೆ, ಪರಿಸರವನ್ನು ಉಳಿಸುವ ಜಾಗೃತಿ ಮಕ್ಕಳಲ್ಲಿ ಮೂಡಿಸುವ ಕಾರ್ಯಗಳು ಶಿಬಿರಗಳಿಂದ ಆಗಬೇಕಿದೆ ಎಂದರು.

ಡಾ.ನವೀನ್ .ಎನ್ ಕೊಣಾಜೆ
ಪ್ರಾಧ್ಯಾಪಕರು
ಸರಕಾರಿ ಪ್ರಥಮ ದರ್ಜೆ ಕಾಲೇಜು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

By UllalaVaniSeptember 1, 20260

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘ, ಬಾಳೆಪುಣಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸಿ.ಎ. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಯಾಗಿ…

ಕುಂದಾಪುರ : ಸಮುದ್ರದಲ್ಲಿ ಮುಳುಗಿದ್ದ 30 ಲಕ್ಷದ ಮೀನುಗಾರಿಕಾ ಬಲೆ- ಹೊರತೆಗದ ಮೀನುಗಾರ ತಂಡ

September 1, 2026

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!

September 1, 2026

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026
1 2 3 … 2,083 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version