ಉಳ್ಳಾಲ ನ್ಯೂಸ್ ನೆಟ್ವರ್ಕ್
ಮುಡಿಪು: ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟ ಕೊಣಾಜೆ ಕುಂಟಾಳಗುಳಿಯ ಶೇಖರ್ ಅವರ ಕುಟುಂಬಕ್ಕೆ ಕುಂಟಾಳಗುಳಿಯ ಶ್ರೀ ಮಹಾಕಾಳಿ ಸೇವಾ ಮಂಡಳಿ(ರಿ) ಇದರ ವತಿಯಿಂದ ಸಹಾಯಧನವನ್ನು ವಿತರಿಸಲಾಯಿತು.
ಈ ಸಂಭರ್ದದಲ್ಲಿ ಶ್ರೀ ಮಹಾಕಾಳಿ ಸೇವಾ ಮಂಡಳಿಯ ಅಧ್ಯಕ್ಷರಾದ ಶಂಕರ್ ಭಟ್, ಪದಾಧಿಕಾರಿಗಳಾದ ಶ್ರಿವಪ್ರಕಾಶ್ ಭಟ್, ಉದಯ ಶೆಟ್ಟಿ, ಉದಯ ಕೃಷ್ಣ, ಡಾ.ಎಸ್.ಎನ್.ಭಟ್, ಕೃಷ್ಣ ಭಟ್, ಶ್ರೀಧರ ಭಟ್, ಕೃಷ್ಣಪ್ಪ ಕಾನ, ಸುಧಾಕರ ಕಾನ, ರವಿ ಕಾನ, ಹರೀಶ್ ನಡುಪದವು, ಯತೀಶ್, ರಿಜೇಶ್, ಜಗದೀಶ್, ರವಿ, ಪ್ರದೀಪ್ ಕುಟಿನ್ಹಾ, ಮಧುಸೂದನ್, ಪದ್ಮನಾಭ, ರೇವತಿ, ಮಹಾಲಿಂಗೇಶ್ವರ ಭಟ್, ಪ್ರದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.