ಉಳ್ಳಾಲ ನ್ಯೂಸ್ ನೆಟ್ವರ್ಕ್
ವಿಟ್ಲ: ಕರೋಪಾಡಿ ಗ್ರಾ. ಪಂ ಉಪಾಧ್ಯಕ್ಷನನ್ನು ಮುಸುಕುಧಾರಿಗಳ ತಂಡ ಬರ್ಬರವಾಗಿ ತಲವಾರಿನಿಂದ ಕಡಿದ ಪರಿಣಾಮ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪೂರ್ವದ್ವೇಷದಿಂದ ಹತ್ಯೆ ನಡೆಸಿರುವ ಶಂಕೆ ಇದೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್
ವಿಟ್ಲ: ಕರೋಪಾಡಿ ಗ್ರಾ. ಪಂ ಉಪಾಧ್ಯಕ್ಷನನ್ನು ಮುಸುಕುಧಾರಿಗಳ ತಂಡ ಬರ್ಬರವಾಗಿ ತಲವಾರಿನಿಂದ ಕಡಿದ ಪರಿಣಾಮ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪೂರ್ವದ್ವೇಷದಿಂದ ಹತ್ಯೆ ನಡೆಸಿರುವ ಶಂಕೆ ಇದೆ.