Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

UllalaVaniBy UllalaVaniApril 24, 2017Updated:April 25, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ರಾಜ್ಯಾದ್ಯಂತ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಸರಕಾರ ದೌರ್ಜನ್ಯ ಎಸಗುತ್ತಲೇ ಬಂದಿದ್ದು, ಇದು ಉಳ್ಳಾಲ ನಗರಸಭೆಯಲ್ಲಿಯೂ ನಡೆದಿರುವುದು ಖಂಡನೀಯ, ಕೂಡಲೇ ಆಪಾದಿತ ನಗರಸಭೆ ಸದಸ್ಯರನ್ನು ವಜಾಗೊಳಿಸಬೇಕು ಎಂದು ಬಿಜೆಪಿಯ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್ ಹೇಳಿದ್ದಾರೆ.

DSC_0029 DSC_0030 DSC_0031 DSC_0032 DSC_0033 DSC_0034 DSC_0035 DSC_0040 DSC_0041 DSC_0043 DSC_0044 DSC_0045 DSC_0046 DSC_0049 DSC_0050 DSC_0053 DSC_0054 DSC_0056 DSC_0057 DSC_0058 DSC_0059 DSC_0062 DSC_0063 DSC_0065 DSC_0067 DSC_0069 DSC_0071 DSC_0072 DSC_0074 DSC_0076 DSC_0077 DSC_0080 DSC_0081 DSC_0083 DSC_0084 DSC_0085ಅವರು ಬಿಜೆಪಿ ಉಳ್ಳಾಲ ಶಕ್ತಿಕೇಂದ್ರದ ವತಿಯಿಂದ ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಗೂಂಡಾ ಪ್ರವೃತ್ತಿಯ ವಿರುದ್ಧ ಉಳ್ಳಾಲ ನಗರಸಭೆಯ ಬಸ್ ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮೈಸೂರಿನ ಶಿಖಾ ಪ್ರಕರಣದಲ್ಲಿ ಮುಖ್ಯಮಂತ್ರಿಯ ಆಪ್ತ ಸಚಿವನೇ ತೊಂದರೆ ನೀಡಿರುವ ಜ್ವಲಂತ ಸಾಕ್ಷಿ ಎಲ್ಲರ ಕಣ್ಣೆದುರಿಗೆ ಇದೆ. ಅಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ರೀತಿಯಲ್ಲಿ ನಗರಸಭೆಯಿಂದ ರಾಜ್ಯದ ಆಡಳಿತವರೆಗೆ ಆಡಳಿತ ನಡೆಯುತ್ತಿದೆ. ಇದರಿಂದ ಜನಸಾಮಾನ್ಯರು ಯಾವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಪೌರಾಯುಕ್ತೆ ಮಹಿಳೆ ವಿರುದ್ಧ ಅವಾಚ್ಯಶಬ್ದಗಳಿಂದ ನಿಂದಿಸಿರುವ ನಗರಸಭೆ ಸದಸ್ಯನ ವಿರುದ್ಧ ಕ್ರಮ ಜರಗಿಸಬೇಕಿದೆ ಎಂದರು.

ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕ ನಡೆಸಿರುವ ಘಟನೆ ಖಂಡನೀಯ. ಅಪಮಾನ, ದೌರ್ಜನ್ಯ ಆಗದ ರೀತಿಯಲ್ಲಿ ವರ್ತಿಸಬೇಕಾದ ಜನಪ್ರತಿನಿಧಿಯೇ ಇಂತಹ ಪ್ರಕರಣ ನಡೆಸಿರುವುದು ಕಳವಳಕಾರಿ, ಮಾದರಿ ನಗರಸಭೆಯಾಗಿ ರೂಪುಗೊಳ್ಳಲು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಆಡಳಿತ ಬರಬೇಕಿದೆ. ಅದಕ್ಕಾಗಿ ಜನ ಬೆಂಬಲಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮಾತನಾಡಿ ಮಹಿಳೆಯರು ಹೊಟ್ಟೆಪಾಡಿಗಾಗಿ ವಿವಿಧ ಸರಕಾರಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮೇಲೆ ಸಮಾಜ ತಿದ್ದಬೇಕಾದ ಜನಪ್ರತಿನಿಧಿಯೇ ಮಾನಸಿಕ ಹಿಂಸೆ ನೀಡುವುದು ಖಂಡನೀಯ. ಇದರಿಂದಾಗಿ ಮಹಿಳಾ ಅಧಿಕಾರಿಗಳು ಇಂತಹ ಕ್ಷೇತ್ರಕ್ಕೆ ದುಡಿಯಲು ಬರಲು ಹಿಂಜರಿಯುತ್ತಾರೆ. ಮಹಿಳೆಗೆ ಅಗೌರವ ತೋರಿಸುವಂತಹ ನಗರಸಭೆಗೆ ಯಾವುದೇ ಸ್ಥಾನಮಾನ ಸಿಗಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ  ಚಂದ್ರಹಾಸ್ ಉಳ್ಳಾಲ್, ಮುಖಂಡರಾದ ಬಾಬು ಬಂಗೇರ ಉಳ್ಳಾಲ, ಸಂಜೀವ ಶೆಟ್ಟಿ ಅಂಬ್ಲಮೊಗರು, ಮೋಹನದಾಸ ಶೆಟ್ಟಿ ಕಿನ್ಯ,  ಡಾ| ಮುನೀರ್ ಬಾವ,  ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಲಲಿತಾ ಸುಂದರ್, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ರಮಣಿ, ನಗರಸಭೆ ಸದಸ್ಯರಾದ ಸರಿತಾ ಜೀವನ್ ಕುಮಾರ್, ಮಹಾಲಕ್ಷ್ಮಿ, ಸೂರ್ಯಕಲಾ, ಹನೀಫ್ ಕೋಟೆಪುರ, ಶಶಿಕಲಾ, ಮೀನಾಕ್ಷಿ ದಾಮೋದರ್, ಕ್ಷೇತ್ರ ಉಪಾಧ್ಯಕ್ಷರಾದ ಯಶವಂತ ಅಮೀನ್, ಪ್ರಕಾಶ್ ಸಿಂಫೋನಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್‍ರಾಜ್ ಕೆ.ಆರ್., ಮನೋಜ್ ಆಚಾರ್ಯ ,ಕೋಶಾಧಿಕಾರಿ ಮಯೂರ್ ಉಳ್ಳಾಲ್, ಕಾರ್ಯದರ್ಶಿ ಹೇಮಂತ ಶೆಟ್ಟಿ ಬೆಳ್ಮ , ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಂದ್ರ ಶೆಟ್ಟಿ ಮಂಚಿಲ, ಪ್ರ. ಕಾರ್ಯದರ್ಶಿ ಪ್ರಶಾಂತ್ ಕಾಪಿಕಾಡ್, ಗಣೇಶ್ ಕಾಪಿಕಾಡು, ಭಗವಾನ್‍ದಾಸ್, ಹರೀಶ್ ಅಂಬ್ಲಮೊಗರು, ಗೋಪಿನಾಥ್ ಬಗಂಬಿಲ, ಆನಂದ ಶೆಟ್ಟಿ ಭಟ್ನಗರ, ಜೀವನ್ ಕುಮಾರ್ ಕೆರೆಬೈಲ್, ಕ್ಷೇತ್ರ ಕಾರ್ಯದರ್ಶಿ ಅಸ್ಗರ್ ಆಲಿ ಮೊದಲಾದವರು ಉಪಸ್ಥಿತರಿದ್ದರು.

`ಒಗ್ಗಟ್ಟಾಗಿ ಹೊಡೆಯಬೇಕಿತ್ತು’
ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸುವ ಜನಪ್ರತಿನಿಧಿಗೆ ಉಳಿದ ನಗರಸಭೆಯ ಮಹಿಳಾ ಉದ್ಯೋಗಿಗಳು ಒಗ್ಗಟ್ಟಾಗಿ ಹೊಡೆಯಬೇಕಿತ್ತು. ಎಲ್ಲರೂ ಮೂಖವಾಗಿಬಿಟ್ಟರೆ, ಮುಂದೆ ಸಹೋದ್ಯೋಗಿಗಳಿಗೂ ಇಂತಹದ್ದೇ ಸ್ಥಿತಿ ಎದುರಾಗಬಹುದು. ನೀಚವಾಗಿ ಬೈಯ್ಯುವ ಇಂತಹ ಜನಪ್ರತಿನಿಧಿಯನ್ನು ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಘೋಷಿಸುವ ಸಚಿವರ ಮನಸ್ಥಿತಿ ಹೇಗಿರಬೇಕು ಎಂದು ಪ್ರಶ್ನಿಸಿದ ಅವರು ನಗರಸಭೆಯಲ್ಲಿ ಅನುದಾನ ವಿತರಣೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು  ವಿರೋಧ ಪಕ್ಷದ ನಾಯಕಿ  ಮಹಾಲಕ್ಷ್ಮಿ ಆರೋಪಿಸಿದರು.

ವಗಾವಣೆ ಬೆದರಿಕೆಯೊಡ್ಡಿ ದರು
ಘಟನೆ ಕುರಿತು ಸಚಿವರಲ್ಲಿ ದೂರು ನೀಡಲಯ ಮಂಗಳೂರಿನ ಸಕ್ರ್ಯೂಟ್ ಹೌಸ್ ಗೆ ಬಂದಿದ್ದ ಪೌರಾಯುಕ್ತೆಯನ್ನೇ ವಗಾವಣೆ ಗೊಳಿಸುವ ಬೆದರಿಕೆಯೊಡ್ಡಿ ಸಚಿವರೇ ಸುಮ್ಮನಾಗಿಸಿದ್ದಾರೆ. ಪಕ್ಷದೊಳಗಿನ ಅನಾಚಾರವನ್ನು ಮನಗಂಡು ಖುದ್ದು ಸಚಿವರ ಸಹೋದರನೇ ಬಿಜೆಪಿಗೆ ಬರಲು ಮುಂದಾಗಿದ್ದಾರೆ. ಅದಕ್ಕಾಗಿ ಬಿಜೆಪಿಯ ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷರ ಜತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಪಾರ್ಟಿ ಫಂಡಿನ ನೆಪದಲ್ಲಿ ಹಣವನ್ನು ಸುಲಿಗೆ ಮಾಡುತ್ತಿರುವ ಸ್ಥಾಯಿ ಸಮಿತಿ ಅಧ್ಯಕ್ಷ ಇದೀಗ ಅಧಿಕಾರಿ ವಿರುದ್ಧವೇ ಅಶ್ಲೀಲವಾಗಿ ನಿಂದಿಸಿ ತನ್ನ ವ್ಯವಹಾರಕ್ಕೆ ಅಡ್ಡಿಯಾಗದಂತೆ ಗೂಂಡಾ ಪ್ರವೃತ್ತಿಯನ್ನು ನಡೆಸಿದ್ದಾರೆ. ಪೌರಾಯುಕ್ತೆ ಹೇಡಿಯಾಗದೆ ಅನುಪಮಾ ಶೆಣೈ, ಕಿರಣ್ ಬೇಡಿಯಂತೆ ದಿಟ್ಟತನ ಪ್ರದರ್ಶಿಸಿ ಸ್ಥಾಯಿ ಸಮಿತಿ ಅಧ್ಯಕ್ಷನ ವಿರುದ್ಧ ಹೋರಾಡಬೇಕಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮುಖಂಡ ಅಝ್ಗರ್ ಆರೋಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

By UllalaVaniMarch 9, 20260

ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026
1 2 3 … 1,826 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d