Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ನಿತ್ಯಾನಂದ ನಗರ: ಫ್ರೈಡ್ ಡೆವಲಪರ್ಸ್‍ನ ಜಾಸ್ಮಿನ್ ಫ್ರೈಡ್ ವಸತಿ ಸಮುಚ್ಚಯ ಉದ್ಘಾಟನೆ

UllalaVaniBy UllalaVaniMay 8, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಮಂಗಳೂರಿನ ಪ್ರತಿಷ್ಠಿತ ಫ್ರೈಡ್ ಡೆವಲಪರ್ಸ್‍ನಿಂದ ದೇರಳಕಟ್ಟೆ ನಿತ್ಯಾನಂದ ನಗರದ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಎದುರು ನೂತನವಾಗಿ ನಿರ್ಮಾಣಗೊಂಡಿರುವ `ಜಾಸ್ಮಿನ್ ಫ್ರೈಡ್’ ವಸತಿ ಸಮುಚ್ಛಯ ಉದ್ಘಾಟನೆಗೊಂಡಿತು,ನೂತನ ವಸತಿ ಸಮುಚ್ಚಯಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ದಕ್ಷಿಣ ಕನ್ನಡ ಖಾಝಿ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ದುವಾ ನೆರವೇರಿಸಿದರು.

DSC_3136

DSC_3137

DSC_3138

DSC_3139

DSC_3140

DSC_3142

DSC_3143

DSC_3144

DSC_3146

DSC_3147

DSC_3148

DSC_3150

DSC_3153

DSC_3155

DSC_3156

DSC_3158

DSC_3159

DSC_3160

DSC_3162

DSC_3163

DSC_3164

DSC_3165

DSC_3166

DSC_3168

DSC_3169

DSC_3172

DSC_3174

DSC_3177

DSC_3180

DSC_3181

DSC_3183

DSC_3187

DSC_3239

DSC_3248

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ಮಾತನಾಡಿ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಮಂಗಳೂರಿನ ಹೊರ ವಲಯಗಳು ವಸತಿ ಸಮುಚ್ಚಯ ನಿರ್ಮಾಣಕ್ಕೆ ಪೂರಕವಾಗಿದ್ದು, ದೇರಳಕಟ್ಟೆಯಂತಹ ಆರೋಗ್ಯ ಶಿಕ್ಷಣ ಕ್ಷೇತ್ರದ ಪಕ್ಕ ನಿರ್ಮಾಣಗೊಂಡಿರುವ ಈ ವಸತಿ ಸಮುಚ್ಚಯಕ್ಕೆ ಉತ್ತಮ ಬೇಡಿಕೆಯಿದೆ. ಮಂಗಳೂರು ಸೇರಿದಂತೆ ನಗರದ ಹೊರವಲಯಗಳು ಪ್ರವಾಸೋಧ್ಯಮ ಕ್ಷೇತ್ರವಾಗಿ ಆಬಿವೃದ್ಧಿ ಹೊಂದುತ್ತಿದ್ದು, ಮೂಲಭೂತ ಸೌಕರ್ಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರಿಯ ಅಧ್ಯಕ್ಷ ಎಸ್.ಎಂ. ರಶೀದ್ ಮಾತನಾಡಿ ಸರಕಾರದ ಹೊಸ ಹೊಸ ಕಾನೂನುಗಳಿಂದ ಮುಂದಿನ ದಿನಗಳಲ್ಲಿ ವಸತಿ ಖರೀದಿ ತುಂಬಾ ದುಬಾರಿಯಾಗಲಿದ್ದು, ಇನ್ನೆರಡು ತಿಂಗಳು ಖರೀದಿ ನಡೆಸುವವರಿಗೆ ಸುವರ್ಣವಕಾಶವಿದ್ದು, ಅದರಲ್ಲೂ ಸುಂದರವಾಗಿ ನಿರ್ಮಾಣಗೊಂಡಿರುವ ಈ ವಸತಿ ಸಮುಚ್ಚಯದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ವಸತಿ ಲಭ್ಯವಿದ್ದು, ಸ್ಥಳೀಯರು ಇದರ ಸದುಪಯೋಗಪಡಿಸಕೊಳ್ಳಬಹುದು ಎಂದರು.

ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್, ಆರ್ಕಿಟೆಕ್ಟ್ ಬಾಬಾ ಅಲಂಕಾರ್, ದಿವಾಕರ್ ಕನ್‍ಸ್ಟ್ರಕ್ಷನ್‍ನ ದಿವಾಕರ್, ಬೆಳ್ಮ ಗ್ರಾಮ ಪಂಚಾಯತ್ ಅದ್ಯಕ್ಷ ವಿಜಯಾ ಕೃಷ್ಣಪ್ಪ, ಎಚ್.ಎನ್ ಎಂಡ್ ಫ್ರೈಡ್ ಡೆವಲಪರ್ಸ್‍ನ ಎಚ್. ಎನ್. ಹಮೀದ್, ಮಹಮ್ಮದ್ ಲಂಡನ್, ಅಶ್ಝಾಯಿ ದುಬಾೈ ಭಾಗವಹಿಸಿದ್ದರು.

ಫ್ರೈಡ್ ಡೆವಲಪರ್ಸ್‍ನ ಮೆಹಮೂದ್ ಕೆ.ಎಂ. ಮಾತನಾಡಿ ಈ ವಸತಿ ಸಮುಚ್ಚಯ ನಿರ್ಮಾಣಕ್ಕೆ ಆರ್ಕಿಟೆಕ್ಟ್, ಕನ್‍ಸ್ಟ್ರಕ್ಟರ್ ಸೇರಿದಂತೆ ಹೆಚ್ಚಿನವರ ಸಹಕಾರದಿಂದ ಇಂತಹ ಸುಂದರ ವಸತಿ ಸಮುಚ್ಚಯ ನಿರ್ಮಾಣ ಸಾಧ್ಯವಾಯಿತು. ಉನ್ನತ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ದಿಗೊಳ್ಳುತ್ತಿರುವ ದೇರಳಕಟ್ಟೆಯ ನಿತ್ಯಾನಂದ ನಗರದಲ್ಲಿ ಸುಸಜ್ಜಿತವಾದ 11 ಹಂತಸ್ತಿನ ವಸತಿ ಸಮುಚ್ಚಯ ಅತ್ಯಾಧುನಿಕ ಸೌಕರ್ಯವನ್ನು ಹೊಂದಿದೆ. 850 ಚ. ಅಡಿಯ ಒಂದು ಬೆಡ್‍ರೂಂ, 1005, 1070 ಚದರಡಿಯ ಎರಡು ಬೆಡ್‍ರೂಂ ಮತ್ತು 1425, 1365 ಚದರಡಿಯ ಮೂರು ಬೆಡ್‍ರೂಂಗಳ ವಸತಿ ನೂತನ ವಸತಿ ಸಮುಚ್ಚಯದಲ್ಲಿದ್ದು, ಗ್ರಾಹಕರಿಗೆ ಆಕರ್ಷಕ ದರದಲ್ಲಿ ಕೆಲವೇ ವಸತಿಗಳು ಲಭ್ಯವಿದೆ ಎಂದು ತಿಳಿಸಿದರು.

ಮನೋಜ್ ಫೆರ್ನಾಂಡಿಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version