Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮುಡಿಪುವಿನಲ್ಲಿ ಕೆ.ಎಸ್ ಹೆಗ್ಡೆ ಘಟಕ ಉದ್ಘಾಟನೆ

UllalaVaniBy UllalaVaniMay 8, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮುಡಿಪು: ಪ್ರಾಮಾಣಿಕತೆ ಮತ್ತು ಬದ್ಧತೆಯೊಂದಿಗೆ ಜನಸ್ನೇಹಿಯಾಗಿ ದೇರಳಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆ ಮುಡಿಪುವಿನಲ್ಲಿ ಘಟಕ ಸ್ಥಾಪಿಸುವುದರ ಮೂಲಕ ಗ್ರಾಮೀಣ ಭಾಗದ ಜನರಿಗೆ ಸೇವೆ ಒದಗಿಸಲು ಮುಂದಾಗಿರುವ ಕಾರ್ಯ ಶ್ಲಾಘನೀಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

IMG_9872

IMG_9873

IMG_9876

IMG_9879

IMG_9880

IMG_9882

IMG_9884

IMG_9885

IMG_9886

IMG_9891

IMG_9894

IMG_9896

IMG_9897

IMG_9902

IMG_9903

IMG_9906

IMG_9907

IMG_9908

IMG_9909

IMG_9910

IMG_9913

IMG_9922

IMG_9924

IMG_9929

IMG_9931

IMG_9933

IMG_9938

IMG_9940

IMG_9943

IMG_9947

IMG_9948

IMG_9950

IMG_9954

IMG_9958

IMG_9959

IMG_9961

IMG_9962

IMG_9964

IMG_9965

IMG_9966

IMG_9967

IMG_9968

IMG_9973

IMG_9974

IMG_9977

IMG_9979

IMG_9981

IMG_9984

IMG_9985

IMG_9986

IMG_9987

IMG_9988

IMG_9989

IMG_9992

IMG_9994

IMG_9995

IMG_9996

IMG_9997

ಅವರು ಶ್ರೀ ವಿದ್ಯಾಧಿರಾಜ ದತ್ತಿ ಸಂಸ್ಥೆ ಮುಡಿಪು ಹಾಗೂ ಕೆ.ಎಸ್.ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಭಾಗಿತ್ವದಲ್ಲಿ ಮುಡಿಪುವಿನ ಗೋಪಾಲಕೃಷ್ಣ ದೇವಸ್ಥಾನದ ಬಳಿ ನೂತನವಾಗಿ ನಿರ್ಮಾಣಗೊಂಡ ಕೆ.ಎಸ್.ಹೆಗಡೆ ಹೊರರೋಗಿಗಳ ಉಪಗ್ರಹ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮುಡಿಪು ಒಳಪ್ರದೇಶದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟಕರವಾದ ಸ್ಥಿತಿಯಿತ್ತು. ಇದೀಗ ಮುಡಿಪು ಭಾಗದ ಜನರ ಸ್ವಾಸ್ಥ್ಯ ನಿರ್ಮಿಸುವಲ್ಲಿ ಹಾಗೂ ಜನಸಾಮಾನ್ಯರಿಗೆ ಪ್ರಯೋಜನವಾಗುವಂತೆ ಆಸ್ಪತ್ರೆ ಘಟಕ ಸ್ಥಾಪನೆಯಾಗಿದೆ. ಇದರ ಸದುಪಯೋಗವನ್ನು ಗ್ರಾಮದ ಜನರು ಪಡೆಯಬಹುದಾಗಿದೆ ಎಂದರು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ಅವರು, ವೈದ್ಯರನ್ನು ಜನರು ದೇವರಂತೆ ಕಾಣುತ್ತಾರೆ ಇದಕ್ಕೆ ಅರ್ಹವಾಗಿ ವೈದ್ಯರು ಕೂಡಾ ಸೇವಾ ನಿಷ್ಠೆಯೊಂದಿಗೆ ಉತ್ತಮವಾದ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಮುನ್ನಡೆದರೆ ಉತ್ತಮ ಆರೋಗ್ಯಯುತ ಸಮಾಜವನ್ನು ನಿರ್ಮಿಸಲು ಸಾಧ್ಯವಿದೆ.

ಗ್ರಾಮೀಣ ಪದೇಶವಾದ ಮುಡಿಪುವಿನಲ್ಲಿ ಸಮಾಜ ಸೇವಾ ಮನೋಭಾವನೆಯೊಂದಿಗೆ ನಿರ್ಮಾಣಗೊಂಡ ಕೆ.ಎಸ್.ಹೆಗ್ಡೆ ಹೋರರೋಗಿಗಳ ಉಪಗ್ರಹ ಕೇಂದ್ರವು ರೋಗಿಗಳಿಗೆ ಶ್ರೇಷ್ಠ ಮಟ್ಟದ ಚಿಕಿತ್ಸೆಗಳನ್ನು ನೀಡಲು ನಿರ್ಧರಿಸಲಾಗಿದೆ. ಅಲ್ಲದೆ ಇಲ್ಲಿರುವ ವೈದ್ಯರು ಜನರೊಂದಿಗೆ ಉತ್ತಮ ಭಾಂಧವ್ಯವನ್ನು ಬೆಳೆಸಿಕೊಳ್ಳುವುದರೊಂದಿಗೆ ಸಂಸ್ಥೆಗೂ ಕೀತಿಗೂ ಕಾರಣಕರ್ತರಾಗಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿದ್ಯಾಧಿರಾಜ ದತ್ತಿ ಸಂಸ್ಥೆಯ ಅಧ್ಯಕ್ಷ ಎಂ.ನರೇಂದ್ರ ಕಾಮತ್ ಅವರು, ಎಲ್ಲಾ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯವೊಂದಿದ್ದರೆ ನಮ್ಮ ಜೀವನ ಹಸನಾಗುತ್ತದೆ. ಆಸ್ತಿ ಸಂಪತ್ತಿಗಿಂತ ಆರೋಗ್ಯ ಪ್ರಮುಖವಾದುದು. ನಿಟ್ಟೆ ವಿವಿಯ ಸಹಯೋಗದೊಂದಿಗೆ ಮುಡಿಪುವಿನಲ್ಲಿ ಆರಂಭಗೊಂಡ ಈ ಉಪಗ್ರಹ ವಿಭಾಗವು ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.

ಸಮಾರಂಭದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶಾಂತರಾಮ ಶೆಟ್ಟಿ, ಉಪಕುಲಪತಿ ಡಾ.ರಮಾನಂದ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ವಿದ್ಯಾಧಿರಾಜ ದತ್ತಿ ಸಂಸ್ಥೆಯ ಉಪಾಧ್ಯಕ್ಷ ಡಾ.ಸದಾನಂದ ಕಾಮತ್ ಸ್ವಾಗತಿಸಿ, ಖಚಾಂಚಿ ನಾಗೇಶ್ ಎಲ್.ಕಾಮತ್ ವಂದಿಸಿದರು. ಮುಡಿಪು ಕಾಲೇಜಿನ ಉಪನ್ಯಾಸಕಿ ಡಾ.ಲತಾ ಅಭಯಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿದರು.

ಮುಡಿಪುವಿನಲ್ಲಿ ನೂತನವಾಗಿ ಆರಂಭಗೊಂಡ ಕೆ.ಎಸ್.ಹೆಗ್ಡೆ ಹೊರರೋಗಿಗಳ ಉಪಗ್ರಹ ವಿಭಾಗದ ಸುಸಜ್ಜಿತ ಕಟ್ಟಡದಲ್ಲಿ ವೈದ್ಯರ ಕೊಠಡಿ, ಚಿಕಿತ್ಸಾ ಕೊಠಡಿ, ವಿರಾಮದ ಕೋಣೆ, ಮಿನಿ ಲ್ಯಾಬರೋಟರಿ, ಫಾರ್ಮಸಿ, ದಂತಚಿಕಿತ್ಸಾಲಯ ಮುಂತಾದ ವ್ಯವಸ್ಥೆಗಳಿಂದ ಕೂಡಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ :  ಪ್ರಶಾಂತ ಕಾಜವ

May 26, 2026

ಮಂಗಳೂರು: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಮತ್ತೊರ್ವ ಆರೋಪಿಯ ಬಂಧನ

May 26, 2026

ಕುರ್ನಾಡು ದತ್ತಾತ್ರೇಯ ಶಾಲೆ ಹಳೆ ವಿದ್ಯಾರ್ಥಿಗಳ ಮಹಾಸಂಗಮ

May 25, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025
All News

ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ :  ಪ್ರಶಾಂತ ಕಾಜವ

By UllalaVaniMay 26, 20260

ಕೊಣಾಜೆ: ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರಶಾಂತ…

ಮಂಗಳೂರು: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಮತ್ತೊರ್ವ ಆರೋಪಿಯ ಬಂಧನ

May 26, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

70 ವರ್ಷದ ಹಿರಿಯ ನಾಗರಿಕಳಿಗೆ ಗ್ಯಾಸ್ ಸಪ್ಲೈ ನಿರಾಕರಣೆ : ಆಹಾರ ಇಲಾಖೆಗೆ ದೇವಕಿ ಕೊಟ್ಯಾನ್ ಮನವಿ

May 26, 2026
1 2 3 … 1,935 Next
Automatic YouTube Gallery

ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ

ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ವಿಶ್ವವಿದ್ಯಾಲಯದ ಯೆಂಡ್ಯೂರನ್ಸ್ ಝೋನ್ ಸಭಾಂಗಣದಲ್ಲಿ ಚಾಲನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಹ್ಯಾದ್ರಿ ಇಂಜಿನಿಯರಿoಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಪ್ರಾಂಶುಪಾಲರಾದ ಡಾ.ಯೆಸ್.ಯೆಸ್ ಇಂಜಗಣೇರಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ
Now Playing
ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ
ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ...
ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ವಿಶ್ವವಿದ್ಯಾಲಯದ ಯೆಂಡ್ಯೂರನ್ಸ್ ಝೋನ್ ಸಭಾಂಗಣದಲ್ಲಿ ಚಾಲನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಹ್ಯಾದ್ರಿ ಇಂಜಿನಿಯರಿoಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಪ್ರಾಂಶುಪಾಲರಾದ ಡಾ.ಯೆಸ್.ಯೆಸ್ ಇಂಜಗಣೇರಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
Now Playing
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ...
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

ನಾಟೆಕಲ್ ತಿಪ್ಪೆಪದವು ಅಲ್ ಮದಿನಾ ಕಮ್ಯುನಿಟಿ ಹಾಲ್‌ನಲ್ಲಿ ಕಾರ್ಯಕ್ರಮ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version