Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ಕೋಟೆಕಾರು ಪಾಂಡಿಹಿತ್ಲು ತೆರೆದ ಬಾವಿಗೆ ಚಾಲನೆ

UllalaVaniBy UllalaVaniMay 15, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್ 

ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 40 ಲಕ್ಷ ಅನುದಾನದಡಿ ಕಿಂಡಿ ಅಣೆಕಟ್ಟುಗಳ ನಿರ್ಮಾಣಕ್ಕೆ ಮುಂದಾಗಿದ್ದು, ಮಳೆಗಾಲ ನಂತರ ಕಾಮಗಾರಿ ನಡೆಯಲಿದೆ ಎಂದು ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸೊಳ್ಳೆಂಜೀರು ಅಭಿಪ್ರಾಯಪಟ್ಟರು.

14ullal1

9411d47c-6855-4ea8-8f59-b93445b05fd2

82803b66-3315-402a-ac6f-145e840f03a9

a6abfb9e-ae97-4d6d-8869-45bb82fb8c10

a4882fb0-c1a6-4a9c-b0bc-8642c954f244

c34b0d01-58b8-4ea0-bc28-a98da6bfc846

ec549451-53ea-49bf-8a72-a44fd7f32260ಅವರು ಕೋಟೆಕಾರು ಪಟ್ಟಣ ಪಂಚಾಯಿತಿಯ 14 ನೇ ಹಣಕಾಸಿನ 2016-17 ನೇ ಯೋಜನೆಯಡಿಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಯೋಜನೆಯಲ್ಲಿ ಪಾಂಡಿಹಿತ್ಲು ಎಂಬಲ್ಲಿ ನಿರ್ಮಿಸಲಾದ ತೆರೆದ ಬಾವಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ಪಾಂಡಿಹಿತ್ಲು ಎಂಬಲ್ಲಿ ವರ್ಷಗಳಿಂದ ಜನರಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ತೊಂದರೆಯಿದ್ದು, ಇದನ್ನು ಮನಗಂಡು ಪಂಚಾಯಿತಿ ರೂ. 5 ಲಕ್ಷ ಬಾವಿ ತೆಗೆಯಲು ಮತ್ತು ರೂ. 3 ಲಕ್ಷ ಪೈಪ್ ಅಳವಡಿಸಲು ಒಟ್ಟು ರೂ. 8 ಲಕ್ಷದ ಅನುದಾನವನ್ನು ಬಿಡುಗಡೆಗೊಳಿಸಿ ಸುಸಜ್ಜಿತ ಬಾವಿಯನ್ನು ನಿರ್ಮಿಸಲಾಗಿದೆ. ಇದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿಗೆ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಕೋಟೆಕಾರು ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ರೂ. 40 ಲಕ್ಷ ಅನುದಾನದಲ್ಲಿ ಅಲ್ಲಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು ಎಂದರು.

ಈ ಸಂದರ್ಭ ಕೋಟೆಕಾರು ಪಂಚಾಯಿತಿ ಸದಸ್ಯೆ ಜಯಶ್ರೀ ಪ್ರಫುಲ್ಲಾ ದಾಸ್, ಕೋಟೆಕಾರು ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ್ ಕನೀರುತೋಟ, ಗುತ್ತಿಗೆದಾರ ಮಾಧವ ಸಿ.ಹೆಚ್, ಸ್ಥಳದಾನಿಗಳಾದ ಯಾದವ ಹಾಗೂ ಬಾಲಕೃಷ್ಣ, ಆನಂದ್, ಬಿ.ಎನ್ ಟೈಲರ್, ಜಯಾನಂದ್, ರಮೇಶ್, ಪ್ರಫುಲ್ಲಾ ದಾಸ್, ಕುಶಾಲಾಕ್ಷ, ಹರೀಶ್ ಕನೀರುತೋಟ, ಸೋಮೇಶ್ವರ ಪಂ.ಸದಸ್ಯ ನವೀನ್ ಕನೀರುತೋಟ, ಜೀವನ್, ಸಂದೀಪ್, ಭರತ್, ಮೋಹನ್ ಮಾಡೂರು, ಬ್ರಿಜೇಶ್, ಸುಂದರ್, ರಮ್ಯಾ, ಜಲಜ, ಗೋಪಾಲ, ಸೂರಜ್, ವಿನುತ, ಸವಿತಾ, ಮಾನ್ಸಿ, ನಿಖಿತಾ, ನಿತೇಶ್, ಶ್ವೇತಾ, ಶಿಲ್ಪಾ ಚಂದ್ರಹಾಸ್, ಪದ್ಮಾವತಿ, ರೇವತಿ ಉಪಸ್ಥಿತರಿದ್ದರು.

ಇದೇ ವೇಳೆ ಬಾವಿ ನಿರ್ಮಾಣಕ್ಕೆ ಸಹಕರಿಸಿದ ಶೇಖರ್ ಕನೀರುತೋಟ, ಪಂ.ಸದಸ್ಯೆ ಜಯಶ್ರೀ ಪ್ರಫುಲ್ಲಾದಾಸ್, ಸ್ಥಳದಾನಿಗಳಾದ ದಿ| ಶೇಸು ಪೂಜಾರಿ ಮತ್ತು ದಿ| ಜಾನಕಿ ಪಾಂಡಿಹಿತ್ಲು ಎಂಬವರ ಮಕ್ಕಳಾದ ಬಾಲಕೃಷ್ಣ ಮತ್ತು ಯಾದವ್ ಪೂಜಾರಿ ಎಂಬವರನ್ನು ಸನ್ಮಾನಿಸಿ ಗೌರವಿಸಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d