Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಆಸ್ಟ್ರೇಲಿಯಾದಲ್ಲಿ ಅದ್ಧೂರಿಯಾಗಿ ಜರಗಿದ13ನೇ ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನ

UllalaVaniBy UllalaVaniMay 20, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮುಂಬಯಿ: ಯುನೈಟೆಡ್ ಕನ್ನಡ ಸಂಘ ಆಸ್ಟ್ರೇಲಿಯಾ ಮತ್ತು ಮಂಜುನಾಥ್ ಎಜ್ಯುಕೇಶನ್ ಟ್ರಸ್ಟ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಆಸ್ಟ್ರೇಲಿಯಾದ ಮೆಲ್ಬರ್ನ್ ಮತ್ತು ಸಿಡ್ನಿಯಲ್ಲಿ 13ನೇ ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನ ಅದ್ದೂರಿಯಾಗಿ ಜರುಗಿತು. ಮೆಲ್ಬರ್ನ್‍ನ ಕಿಂಗ್‍ಸ್ಟನ್ ಆಟ್ರ್ಸ್ ಸೆಂಟರ್ ಆಡಿಟೋರಿಯಂನ ದಿ|ಡಾ.ಕೆ.ಎ ಅಶೋಕ್ ಪೈ ವೇದಿಕೆಯಲ್ಲಿ ನಡೆದ ಸಮ್ಮೇಳನಕ್ಕೆ ಡಾ| ಹಂಸಲೇಖ ಚಾಲನೆ ನೀಡಿದರು.

Australia Vishwa Kannada 1

Australia Vishwa Kannada 2

Australia Vishwa Kannada 3

ಕನ್ನಡ ಶಾಂತಿ ಸಾರುವ ಭಾಷೆ. ಕನ್ನಡ ಭಾಷೆಯ ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಎಲ್ಲಿಯೂ ನೀವು ಕೆರಳಿಸುವ ಸಾಹಿತ್ಯವನ್ನು ನೋಡಲಾರಿರಿ. ತಮ್ಮ ಸಾಹಿತ್ಯದ ಮೂಲಕ ದಾಸರು ಮತ್ತು ವಚನಕಾರರು ಉಲ್ಬಣಸ್ಥಿತಿಯನ್ನು ತಹಬಂದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ತಾರತಮ್ಯದಿಂದ ಜನ ರೋಸಿ ಹೋದಾಗ ಬಸವಣ್ಣ ಅವರು ತಮ್ಮ ವಚನಗಳ ಮೂಲಕ ಮೂಲಭೂತವಾದಿಗಳ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದರು. ಇದು ಬಸವಣ್ಣನವರು ಶಾಂತಿಗಾಗಿ ಮಾಡಿದ ಕ್ರಾಂತಿ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಿತ್ರನಟ ಡಾ| ಮುಖ್ಯಮಂತ್ರಿ ಚಂದ್ರು ಮಾತನಾಡಿ ` ಇಂಗ್ಲೀಷ್ ಭಾಷೆ ಉಳಿದ ಭಾಷೆಗಳನ್ನು ಅಳಿವಿನಂಚಿಗೆ ತಳ್ಳುತ್ತಿದೆ ಎಂಬ ಅಳುಕು ಜಗತ್ತಿನಾದ್ಯಂತ ಇದೆ. ಆದರೆ ಅದು ಸತ್ಯವಲ್ಲ, ಕನ್ನಡ ಎಲ್ಲಾ ಕಾಲಘಟ್ಟಗಳಲ್ಲೂ ತನ್ನದೆ ಆದ ವಿಶಿಷ್ಟ ಛಾಪು ಮೂಡಿಸುತ್ತ ಇನ್ನಷ್ಟು ಸಂವೃದ್ಧವಾಗುತ್ತಿದೆ. ಅದಕ್ಕೆ ಕಾರಣ ಕರ್ನಾಟಕ ಸರಕಾರದ ಕಾರ್ಯಕ್ರಮಗಳು ಮತ್ತು ಕನ್ನಡ ಪರ ಸಂಘಟನೆಗಳು ಎಂದರು.

ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ವಿಶ್ವ ಕನ್ನಡ ಸಂಸ್ಕøತಿ ಸಮ್ಮೇಳನದ ಸಮಿತಿ ಗೌರವಾಧ್ಯಕ್ಷ ಡಾ| ಕಡಬಂ ರಮೇಶ್, ಆಗ್ನೇಯ ಪಧವೀದರರ ಕ್ಷೇತ್ರದ ವಿಧಾನ ಪರಿಷತ್ ಶಾಸಕ ಆರ್.ಚೌಡ ರೆಡ್ಡಿ, ಆಸ್ಟ್ರೇಲಿಯಾದ ಭಾರತೀಯ ಮೂಲದ ಸ್ಥಳೀಯ ರಾಜಕೀಯ ಮುಖಂಡರಾದ ಗಾಂಧೀ ಬೇವಿನಕೊಪ್ಪ ಮತ್ತು ಲಿಬರಲ್ ಪಾರ್ಟಿಯ ರಾಮ್‍ಪಾಲ್ ಜಾಗತಿಕ ಸಾಮರಸ್ಯದ ಕುರಿತು ಮಾತನಾಡಿದರು.

ಆಸ್ಟ್ರೇಲಿಯಾದ ಮಾನವ ಸೇವೆ ಖಾತೆ ಸಚಿವರಾದ ಅಲನ್ ಟುಡ್ಜ್ ಮಾತನಾಡಿ ` ನಮ್ಮದು ಬಹು ಸಂಸ್ಕøತಿಯ ದೇಶ, ಕಲೆ ಮತ್ತು ಸಾಹಿತ್ಯವನ್ನು ವಿಶೇಷ ಗೌರವದಿಂದ ಕಾಣುತ್ತೇವೆ. ಕನ್ನಡಿಗರ ಜಾಗತಿಕ ಸಮಾವೇಶ ನಮಗೆ ವಿಶೇಷ ಮತ್ತು ರೋಮಾಂಚನದ ಅನುಭವವನ್ನು ನೀಡಿದೆ. ಈ ಸಾಂಸ್ಕøತಿಕ ಸಮಾರಂಭ ಎರಡು ದೇಶಗಳ ಭಾಂದವ್ಯಕ್ಕೆ ಕಿರುಕಾಣಿಕೆ ನೀಡುವಲ್ಲಿ ಯಶಸ್ವಿಯಾಗಿದೆ ಎಂದರು.

ವಿಕ್ಟೋರಿಯಾ ರಾಜ್ಯದ ಛಾಯ ಸಚಿವೆ ಇಗ್ನಾ ಪೆಲಿಟ್ ಸಂಸತ್ ಸದಸ್ಯರಾದ ಸ್ಟ್ಯಾಕೋಸ್ ಮತ್ತು ಗೌವ್ ಜುಲಿಯಾ ಫಿನ್ ಅವರು ಕನ್ನಡಿಗರು ಮತ್ತು ಭಾರತ ಮೂಲದವರ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನ ಸ್ಥಾಪಕ ಅಧ್ಯಕ್ಷ ಇಂ.ಕೆ.ಪಿ ಮಂಜುನಾಥ್ ಸಾಗರ್ ಪ್ರಾಸ್ತಾವಿಕ ಭಾಷಣಗೈದು ಹದಿಮೂರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಸಮ್ಮೇಳನಗಳು ಜಗತ್ತಿನಾದ್ಯಂತ ಇರುವ ಕನ್ನಡಿಗರನ್ನು ಒಂದು ವೇದಿಕೆಯಡಿ ತರುವ ಪ್ರಯತ್ನ ಯಶಸ್ವಿಯಾಗುತ್ತಿರುವುದಕ್ಕೆ ಸಂತಸವಾಗುತ್ತಿದೆ. 13ನೇ ಸಮ್ಮೇಳನದ ವೇದಿಕೆಗೆ ಡಾ| ಕೆ.ಎ ಅಶೋಕ್ ಪೈ ಅವರ ಹೆಸರನ್ನಿಡಲು ಕಾರಣ ನಮ್ಮ ಪ್ರಥಮ ಸಮ್ಮೇಳನ 2004ರಲ್ಲಿ ಅಬುಧಾಬಿಯಲ್ಲಿ ನಡೆದಾಗ ಅವರು ಅದರ ಸರ್ವಾಧ್ಯಕ್ಷರಾಗಿದ್ದರು. ಅವರು ಸಮ್ಮೇಳನಕ್ಕೆ ಘನತೆ ಮತ್ತು ಗೌರವವನ್ನು ತಂದುಕೊಟ್ಟರು. ಇದು ಡಾ. ಕೆ.ಎ ಅಶೋಕ ಪೈಯವರ ಸಂಸ್ಮರಣೆ ಕೂಡ ಆಗಿದೆ ಎಂದರು.

ಸಾಹಿತಿ, ಕವಿ ಚಂದ್ರಶೇಖರ ಗಟ್ಟಿ ಬೋಳೂರು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಜರುಗಿತು. ಹೆಸರಾಂತ ಹಾಸ್ಯ ನಟರಾದ ಮಂಡ್ಯ ರಮೇಶ್ ಮತ್ತು ನವೀನ್ ಡಿ.ಪಡೀಲ್ ಮಂಗಳೂರು ಅವರು`ರಾತ್ರಿ ಶಾಲೆ’ ಹಾಗೂ ಧಾರವಾಡದ ಮಹದೇವ ಸತ್ತಿಗೇರಿ ಅವರ `ಹಾಸ್ಯದ ಹೊನಲು’ ಹಾಸ್ಯ ಪ್ರಸಂಗ ಪ್ರಸ್ತುತ ಪಡಿಸಿದರು.
ಲತಾ ಹಂಸಲೇಖ, ಗೋ.ನಾ ಸ್ವಾಮಿ, ಗೀತಾ ಸತ್ಯಮೂರ್ತಿ ಮತ್ತು ಶಿವರಾಜ್ ಮಂಗಳೂರು ಅವರು `ಸ್ವರ ಸೌರಭ’ ರಸಮಂಜರಿ ನೀಡಿದರು. ಪುಷ್ಕರ ಫರ್‍ಫಾರ್ಮಿಂಗ್ ಆಟ್ರ್ಸ್ ಬೆಂಗಳೂರು ಮತ್ತು ಕೈಲಾಸ ಕಲಾಧರ ಕಲ್ಚರಲ್ ಟ್ರಸ್ಟ್ ಬೆಂಗಳೂರು ತಂಡಗಳು ಭರತನಾಟ್ಯ ಮತ್ತು ಜನಪರ ನೃತ್ಯಗಳನ್ನು ಹಾಗೂ ರಂಗಪುತ್ಥಳಿ ಬೆಂಗಳೂರು ತಂಡದ ತೊಗಲು ಬೊಂಬೆಯಾಟ ಪ್ರದರ್ಶಿಸಿದರು.

ಯುನೈಟೆಡ್ ಕನ್ನಡ ಸಂಘದ ಅಧ್ಯಕ್ಷ ಮಂಜುನಾಥ್ ಎಂ.ಹೆಚ್ ಸ್ವಾಗತಿಸಿದರು. ಕು| ಎಸ್.ಸಿಂಧು ಕಾರ್ಯಕ್ರಮ ನಿರೂಪಿಸಿದರು. ಯುನೈಟೆಡ್ ಕನ್ನಡ ಸಂಘದ ಕಾರ್ಯದರ್ಶಿ ಸುರೇಶ್ ಗೌಡ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

By UllalaVaniMarch 10, 20260

ಉಳ್ಳಾಲ : ಬ್ರಹ್ಮಶ್ರೀ ಬಿಲ್ಲವ ವೇದಿಕೆ ರಿ. ತೊಕ್ಕೊಟ್ಟು ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಪಜೀರು ಗೋವನಿತಾಶ್ರಯದಲ್ಲಿ ಆಚರಿಸಲಾಯಿತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
1 2 3 … 1,827 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d