Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಹರೇಕಳ ಟು ಅಡ್ಯಾರ್ ಸೇತುವೆ : ಸಚಿವ ಖಾದರ್

UllalaVaniBy UllalaVaniMay 24, 2017Updated:May 24, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಹರೇಕಳ: ಕೊಣಾಜೆ, ಮುಡಿಪು ಪ್ರದೇಶ ಅಭಿವೃದ್ಧಿಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರಿಗೂ ಸಹಕಾರಿಯಾಗುವಂತೆ ಹರೇಕಳದಿಂದ ಅಡ್ಯಾರು ಕಡೆಗೆ ಸೇತುವೆ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಸದ್ಯ ಸರ್ವೇ ಕಾರ್ಯ ನಡೆಯುತ್ತಿದೆ. ಅಲ್ಲದೆ ಸೇತುವೆಯ ಕೊನೆಯ ಎಂಬ್ಯಾಕ್‍ಮೆಂಟ್ ಸ್ಥಳದ ಕೊರತೆಯಿರುವುದರಿಂದ ಅದನ್ನು ತಿಳಿಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಸೇತುವೆ ನಿರ್ಮಾಣವಾದಲ್ಲಿ ಹರೇಕಳ, ಕೊಣಾಜೆ, ಮುಡಿಪು ನಿವಾಸಿಗಳಿಗೆ ಪಟ್ಟಣ ಪ್ರದೇಶ ಬಹಳ ಹತ್ತಿರವಾಗಲಿದ್ದು, ಪ್ರದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

DSC_0887

DSC_0888

DSC_0889

DSC_0890

 

DSC_0891

DSC_0892

DSC_0894

DSC_0896

DSC_0898

DSC_0900

DSC_0901

DSC_0905

DSC_0907

DSC_0911

DSC_0917

DSC_0918

DSC_0919

DSC_0921

DSC_0924ಅವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಂಗಳೂರು ಕರಾವಳಿ ಅಲ್ಪ ಸಂಖ್ಯಾತಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಉತ್ತರ ಧಕ್ಕೆ , ಬಂದರು ಇದರ ವತಿಯಿಂದ ಮಂಗಳೂರು ತಾಲೂಕು ಹರೇಕಳ ಗ್ರಾಮದ ರಾಜಗುಡ್ಡೆ, ನ್ಯೂಪಡ್ಪು ಮತ್ತು ಶ್ರೀ ರಾಮಕೃಷ್ಣ ಪ್ರೌಢಶಾಲೆಗಳ ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ರಾಜಗುಡ್ಡೆ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ವಿತರಣಾ ಸಮಾರಂಭದಲ್ಲಿ ಪುಸ್ತಕ ಮತ್ತು ಕಂಪ್ಯೂಟರ್ ವಿತರಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಕ್ಕಳನ್ನು ಗುರುತಿಸಿ ಶೈಕ್ಷಣಿಕವಾಗಿ ಸಬಲರಾಗಲು ಪ್ರೋತ್ಸಾಹಿಸುತ್ತಿರುವ ಸಹಕಾರಿ ಸಂಘದ ಕಾರ್ಯ ಮಹತ್ತರವಾದದ್ದು , ಇಂತಹ ಸಮಾಜಿಕ ಕಾರ್ಯಗಳಲ್ಲಿ ಎಲ್ಲಾ ಸಂಘಟನೆಗಳು ನಡೆಸಬೇಕಿದೆ . ವ್ಯಾಪಾರದ ಜತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡವರು ಬಹಳ ವಿರಳ. ಆದರೆ ಇದನ್ನು ಕರಾವಳಿ ಅಲ್ಪ ಸಂಖ್ಯಾತಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಡೆಸಿ ತೋರಿಸಿಕೊಳ್ಳುವ ಮೂಲಕ ಇತರೆ ಸಂಘಟನೆಗಳಿಗೆ ಮಾದರಿಯಾಗಿದೆ. ಇಂತಹ ಮಾನವೀಯತೆಯ ಗುಣ ಎಲ್ಲರಲ್ಲೂ ಬೆಳೆಯಬೇಕಿದೆ. ಗ್ರಾಮೀಣ ಭಾಗ ಹರೇಕಳದಲ್ಲೂ ಪಿಯುಸಿ ಕಾಲೇಜು ತೆರೆಯಬೇಕಾಗಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ನೀಡಲು ಸಿದ್ಧ ಎಂದ ಅವರು ಶಿಕ್ಷಣಕ್ಕೆ ಸಹಕಾರಿಯಾಗುವ ಮೂಲಕ ಮಕ್ಕಳ ಬಾಳು ಪ್ರಕಾಶಿಸುವಂತೆ ಮಾಡುವುದು ಸಮಾಜದ ಅಭಿವೃದ್ಧಿಯ ಸಂದೇಶವಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಕರಾವಳಿ ಅಲ್ಪ ಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ
ಜೆ. ಮಹಮ್ಮದ್ ಇಸಾಕ್ ವಹಿಸಿದ್ದರು. ಮಂಗಳೂರಿನ ಶೆಟ್ಟಿ ಎಂಡ್ ಥಾಮಸ್ ಕಂಪೆನಿಯ ಚಾರ್ಟೆಡ್ ಅಕೌಂಟ್ ಪ್ರವೀಣ್ ಕುಮಾರ್ ಶೆಟ್ಟಿ ಅವರನ್ನು ಸಂಸ್ಥೆಗೆ ಸಲ್ಲಿಸಿದ ಸೇವೆಗಾಗಿ ಸನ್ಮಾನಿಸಲಾಯಿತು.

ಕೊಣಾಜೆ ಕ್ಷೇತ್ರ ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಭಾನು, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಡಿ.ಸೋಜ, ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಹ್ಲಾದ ರೈ ಮುದಲೆಮಾರ್, ಮೀನುಗಾರಿಕಾ ಇಲಾಖೆ ಮಂಗಳೂರಿನ ಸಹಾಯಕ ನಿರ್ದೇಶಕ ಮಹೇಶ್ವರನ್, ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಸಂಚಾಲಕ ಜಯರಾಮ ಆಳ್ವ ಪೋಡಾರ್, ಸರಕಾರಿ ಪ್ರೌಢಶಾಲೆ ನ್ಯೂಪಡ್ಪು ಹರೇಕಳದ ಕಾರ್ಯಾಧ್ಯಕ್ಷ ಹಾಜಬ್ಬ ಹರೇಕಳ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ರೈ, ಸರಕಾರಿ ಪ್ರೌಢಶಾಲೆ ನ್ಯೂಪಡ್ಪು ಹರೇಕಳದ ಮುಖ್ಯ ಶಿಕ್ಷಕಿ ಶಶಿ ವಿ., ದ.ಕ.ಜಿ.ಪ.ಹಿ. ಪ್ರಾಥಮಿಕ ಶಾಲೆ ರಾಜಗುಡ್ಡೆ ಇಲ್ಲಿನ ಅಧ್ಯಕ್ಷ ರಫೀಕ್ ರಾಜಗುಡ್ಡೆ, ಮುಖ್ಯ ಶಿಕ್ಷಕಿ ವಿನೋದ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನ್ಯೂಪಡ್ಪು ಇದರ ಅಧ್ಯಕ್ಷೆ ಬೇಬಿ, ಮುಖ್ಯ ಶಿಕ್ಷಕಿ ಲಿಲ್ಲಿ ಡಿ.ಸೋಜ,ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹರೇಕಳದ ಮುಖ್ಯ ಶಿಕ್ಷಕ ಎಡ್ವಾರ್ಡ್ ನಥಾಯಲ್, ಉಪಾಧ್ಯಕ್ಷ ಅಹಮ್ಮದ್ ಬಾವ ಬಜಾಲ್, ಮುಖ್ಯ ಕಾರ್ಯ ನಿರ್ವಹಣಾ ಅ„ಕಾರಿ ಅಬ್ದುಲ್ ಲತೀಫ್, ನಿರ್ದೇಶಕರಾದ ಯು.ಟಿ.ಅಹಮ್ಮದ್ ಶರೀಫ್, ಎಂ.ಎ. ಗಫೂರ್, ಟಿ.ಎಚ್. ಹಮೀದ್, ಎಸ್.ಎಂ. ಇಬ್ರಾಹಿಂ, ಕೆ.ಎಂ.ಎಚ್. ಇಬ್ರಾಹಿಂ, ಮಹಮ್ಮದ್ ಅಶ್ರಫ್ , ಪಂಚಾಯತ್ ಸದಸ್ಯರಾದ ಅಬ್ದುಲ್ ಸತ್ತಾರ್, ಬದ್ರುದ್ಧೀನ್ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಮಾಜಿ ಸದಸ್ಯ ಮಹಮ್ಮದ್ ಮುಸ್ತಾಫ ಸ್ವಾಗತಿಸಿ ಪ್ರಸ್ತಾವನೆಗೈದರು. ಮುಖ್ಯ ಕಾರ್ಯ ನಿರ್ವಹಣಾ ಅ„ಕಾರಿ ಅಬ್ದುಲ್ ಲತೀಫ್ ವಂದಿಸಿದರು.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

By UllalaVaniMarch 10, 20260

ಉಳ್ಳಾಲ : ಬ್ರಹ್ಮಶ್ರೀ ಬಿಲ್ಲವ ವೇದಿಕೆ ರಿ. ತೊಕ್ಕೊಟ್ಟು ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಪಜೀರು ಗೋವನಿತಾಶ್ರಯದಲ್ಲಿ ಆಚರಿಸಲಾಯಿತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
1 2 3 … 1,827 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d