Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತೊಕ್ಕೊಟ್ಟು: ಕಾರ್ತಿಕ್ ರಾಜ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕುಟಿಲ ನೀತಿ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

UllalaVaniBy UllalaVaniJune 1, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು:ಬಡವರ ಮಕ್ಕಳನ್ನು ಕೋಮುವಾದಿಗಳನ್ನಾಗಿಸಿ, ಈ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಸಂಸದರಿಗೆ ಮರ್ಯಾದೆ ಇದ್ದಲ್ಲಿ ಮುಸ್ಲಿಂ ಸಮುದಾಯದವರಲ್ಲಿ ಕ್ಷಮೆಯಾಚಿಸಿ, ಇಲ್ಲವಾದಲ್ಲಿ ರಾಜೀನಾಮೆ ನೀಡಿ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ ಆಗ್ರಹಿಸಿದ್ದಾರೆ.

DSC_0639

DSC_0640

DSC_0642

DSC_0643

DSC_0644

DSC_0647

DSC_0648

DSC_0649

DSC_0650

DSC_0651

DSC_0652

DSC_0653

DSC_0655

DSC_0656

DSC_0657

DSC_0659

DSC_0660

ಅವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಹೊಸ ಬಸ್ ನಿಲ್ದಾಣದ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ದುರುದ್ದೇಶಿತ ಆರೋಪ ಹೊರಿಸಿದ ಬಿಜೆಪಿ ರಾಜಕೀಯ ಕುಟಿಲ ನೀತಿ ವಿರುದ್ಧದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಹೋದರಿಯಿಂದ ಸುಪಾರಿ ಹತ್ಯೆಗೊಳಗಾದ ಕೊಣಾಜೆಯ ಕಾರ್ತಿಕ್ ರಾಜ್ ಹತ್ಯೆ ಪ್ರಕರಣವನ್ನು ಮುಂದಿಟ್ಟು ಒಂದು ಸಮುದಾಯವನ್ನು ಗುರಿಯಾಗಿಸಿ ಬಿಜೆಪಿ ಅಲ್ಲಲ್ಲಿ ಪ್ರತಿಭಟನೆ ನಡೆಸಿತು. ಇದರ ಫಲವಾಗಿ ಅಲ್ಲಲ್ಲಿ ಮಕ್ಕಳಿಗೆ ಚೂರಿ ಇರಿತ, ಕೊಲೆಯತ್ನ ಪ್ರಕರಣಗಳು ನಡೆದವು. ಇಂತಹ ಪ್ರಕರಣಗಳನ್ನು ಮುಂದಿಟ್ಟು ರಾಜಕೀಯ ನಡೆಸುವ ಸಂಸದರು ಅಧಿಕಾರಕ್ಕೆ ಯೋಗ್ಯರಲ್ಲ. ಅಧಿಕಾರಕ್ಕಾಗಿ ಬಿಜೆಪಿ ಆರಂಭಿಸಿದ ಹಿಂದುವಾದದ ಹೆಸರಿನ ಕೋಮುವಾದ , ಮುಸ್ಲಿಂ ಕೋಮುವಾದಕ್ಕೆ ಪೂರಕವಾಯಿತು. ಇಬ್ಬರ ಅಜೆಂಡಾಗಳು ದೇಶಕ್ಕೆ, ಮಾನವೀಯತೆಗೆ, ಸತ್ಯಕ್ಕೆ ವಿರುದ್ಧವಾಗಿರುವುದು. ಜನರ ಬದುಕು ಅನ್ನುವ ಅರ್ಥದಲ್ಲಿ ಇರುವಂತಹ ರಾಜಕೀಯ ಇಂತಹವರಿಂದ ಬದುಕನ್ನು ಕಸಿಯುವ ವಿಷಯವಾಗಿದೆ. ದೇಶವನ್ನು ಕ್ರಿಮಿನಲ್ ಹಿನ್ನೆಲೆಯುಳ್ಳವರು ಆಳುತ್ತಿದ್ದರೆ, ಉಳ್ಳಾಲ ಕ್ಷೇತ್ರದಲ್ಲಿಯೂ ಅಧಿಕಾರ ಪಡೆಯುವ ಸಲುವಾಗಿ ಕೋಮುಗಲಭೆಗಳನ್ನು ಸೃಷ್ಟಿಸಲೆಂದೇ ಇಂತಹ ಪ್ರಚೋದನಕಾರಿ ಸನ್ನಿವೇಶಗಳನ್ನು ಜವಾಬ್ದಾರಿಯುತರು ನಿರ್ಮಿಸುತ್ತಿದ್ದಾರೆ ಎಂದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರ್ಯ ಮಾತನಾಡಿ ಕ್ಲಲಡ್ಕದಲ್ಲಿ ಮಸೀದಿಯಿಂದ ವಾಪಸ್ಸಾಗುವ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣ ನಡೆದರೆ, ಹಿಂದೂವಾದಿಗಳ ಮುಖಂಡ ಕಲ್ಲಡ್ಕ ಭಟ್ ಸುದ್ಧಿಗೋಷ್ಠಿಯಲ್ಲಿ ಆತ್ಮರಕ್ಷಣೆ ಸಲುವಾಗಿ ಚೂರಿ ಹಾಕಿದ್ದೇವೆ ಅನ್ನುವುದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ಹೊಂದಿರುವಂತಹ ಬಿಜೆಪಿಗೆ ಜನರು ಬೆಂಬಲಿಸುತ್ತಿರುವುದು ದುರಂತ. ಈಶಾನ್ಯ ರಾಜ್ಯಗಳಲ್ಲಿ ದಲಿತರ, ಬಡವರ ಆಹಾರವೇ ಜಾನುವಾರು ಮಾಂಸವಾಗಿದೆ. ಇದನ್ನೇ ಧಾರ್ಮಿಕ ವಿಚಾರವನ್ನಾಗಿ ಪರಿವರ್ತಿಸಿದ ಪ್ರಧಾನಿ ಮೋದಿ ದನವನ್ನು ಕೊಲ್ಲುವುದೇ ಅಪರಾಧ ಎಂದು ಘೋಷಿಸುವ ಮೂಲಕ ಸರ್ವಾಧಿಕಾರವನ್ನು ಮುಂದುವರಿಸಿದ್ದಾರೆ.

ವಾರದಲ್ಲಿ ಪ್ರಧಾನಿ ನಡೆಸುವುದು `ಮನ್ ಕಿ ಬಾತ್’ ಅಲ್ಲ ಅದು ಮಂಗನ ಮಾತು ಎಂಬ ಅರ್ಥದಲ್ಲಿದೆ. ಇದೀಗ ಔಷಧಿ ಅಂಗಡಿ ಹಾಗೂ ಹೊಟೇಲ್ ಮಾಲೀಕರ ಮೇಲೆ ದಾಳಿ ನಡೆಸಿರುವ ಕೇಂದ್ರ ಸರಕಾರ ಆನ್ ಲೈನ್ ಮೂಲಕವೇ ಔಷಧಿ ನೀಡುವಂತೆ ಹಾಗೂ ಹೊಟೇಲುಗಳಿಗೆ ಅಧಿಕ ತೆರಿಗೆ ಜಾರಿಗೊಳಿಸುವ ಮೂಲಕ ಅವರ ಹೊಟ್ಟೆಗೆ ಕಲ್ಲು ಹಾಕಲು ಮುಂದಾಗಿರುವುದು ಖಂಡನೀಯ ಎಂದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರ್ಯ, ಉಳ್ಳಾಲ ವಲಯ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಸಾಲಿಯಾನ್, ಸಿಪಿಐಎಂ ಜಿಲ್ಲಾ ಸದಸ್ಯೆ ಪದ್ಮಾವತಿ.ಯಸ್.ಶೆಟ್ಟಿ, ಉಳ್ಳಾಲ ವಲಯ ಸಮಿತಿ ಸದಸ್ಯರಾದ ಬಾಬು ಪಿಲಾರ್, ದುಗ್ಗಪ್ಪ ಪಾವೂರು, ಮಹಾಬಲ.ಟಿ.ದೆಪ್ಪೆಲಿಮಾರು, ಯು.ಜಯಂತ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026

ತೊಕ್ಕೊಟ್ಟಿನಲ್ಲಿ ಬಿಜೆಪಿ ಮಂಗಳೂರು ಮಂಡಲದಿಂದ 80ನೇ ಸ್ವಾತಂತ್ರ್ಯೋತ್ಸವ

August 15, 2026

ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
All News

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬೆಲೆಯನ್ನುಅರಿತುಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ : ಕೆ.ಟಿ.ಸುವರ್ಣ

By UllalaVaniAugust 15, 20260

ತೊಕ್ಕೊಟ್ಟು: ವಿದೇಶಿ ಬ್ರಿಟಿಷರ ಗುಲಾಮಗಿರಿಯಿಂದ ಭಾರತವನ್ನು ಮುಕ್ತಗೊಳಿಸಲು ಅಸಂಖ್ಯಾತ ದೇಶಪ್ರೇಮಿಗಳು ತಮ್ಮ ಪ್ರಾಣವನ್ನೇ ದೇಶಕ್ಕಾಗಿ ಅರ್ಪಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ,…

ಕಲ್ಲಾಪುವಿನ ಔಟ್‌ಡೋರ್ ಗ್ರ್ಯಾಂಡ್‌ಬೇಯಲ್ಲಿ ಡಕ್ಷ್ ಪ್ಲೇ ಸ್ಕೂಲ್ ಅದ್ದೂರಿ ಸ್ವಾತಂತ್ರ್ಯ ದಿನ ಆಚರಣೆ

August 15, 2026

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026

ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ದಿನಾಚರಣೆ: ವಂಶವೃಕ್ಷ ಸ್ಪರ್ಧೆ

August 15, 2026
1 2 3 … 2,063 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version