Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಕುಂಪಲ: ಶೇ.90 ಅಂಕ ಗಳಿಸಿದ 107 ವಿದ್ಯಾರ್ಥಿಗಳಿಗೆ ಅಭಿನಂದನೆ

UllalaVaniBy UllalaVaniJune 19, 2017Updated:June 19, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕುಂಪಲ: ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣದ ಜೊತೆಗೆ ದೇಶದ ಐಕ್ಯತೆಯನ್ನು ಕಾಪಾಡುವ ಕುರಿತ ಜಾಗೃತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವುದು ಹೆತ್ತವರ ಹಾಗೂ ಶಿಕ್ಷಣ ಸಂಸ್ಥೆಯ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ
ಸಮಾಜಕ್ಕೆ ಪೂರಕವಾದ ಶಿಕ್ಷಣ ಸಿಗುವ ಮೂಲಕ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ದೇರಳಕಟ್ಟೆ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಸಂಸ್ಥೆಯ ಸ್ಥಾಪಕಾಧ್ಯಕ್ಷ ಯು.ಕೆ.ಮೋನು ಅಭಿಪ್ರಾಯಪಟ್ಟರು.

DSC_0011 DSC_0012 DSC_0014 DSC_0015 DSC_0019 DSC_0022 DSC_0023 DSC_0027 DSC_0028 DSC_0030 DSC_0031 DSC_0032 DSC_0034 DSC_0035 DSC_0037 DSC_0040 DSC_0042 DSC_0043 DSC_0046 DSC_0048 DSC_0050 DSC_0051 DSC_0054 DSC_0056 DSC_0057 DSC_0059 DSC_0060 DSC_0061 DSC_0062 DSC_0066 DSC_0070 DSC_0073 DSC_0074 DSC_0075 DSC_0078 DSC_0079 DSC_0080 DSC_0082 DSC_0084 DSC_0086 DSC_0087 DSC_0088 DSC_0090 DSC_0092 DSC_0094 DSC_0095 DSC_0096 DSC_0100 DSC_0101 DSC_0102 DSC_0104 DSC_0105 DSC_0109 DSC_0110 DSC_0111 DSC_0112 DSC_0113 DSC_0115 DSC_0117 DSC_0118 DSC_0119 DSC_0120 DSC_0121 DSC_0122 DSC_0123 DSC_0124 DSC_0125 DSC_0126 DSC_0127 DSC_0128 DSC_0129 DSC_0130 DSC_0133

????????????????????????????????????
????????????????????????????????????

DSC_0135 DSC_0136 DSC_0137 DSC_0138 DSC_0139 DSC_0140 DSC_0141 DSC_0142 DSC_0144 DSC_0145 DSC_0146 DSC_0147 DSC_0153 DSC_0154 DSC_0155 DSC_0156 DSC_0157ಅವರು ಕುಂಪಲ ಶ್ರೀ ಬಾಲಕೃಷ್ಣ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಜರಗಿದ ಜ್ಞಾನ ದೀವಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರಧಾನವನ್ನು ನೆರವೇರಿಸಿ ಮಾತನಾಡಿದರು

ವಿದ್ಯಾಭ್ಯಾಸವನ್ನು ಪಡೆದು ಹೆತ್ರವರ ಆಸೆಯಂತೆ ಉನ್ನತ ಹುದ್ದೆಯನ್ನು ಅಲಂಕರಿಸುವುದು ಎಷ್ಟು ಮುಖ್ಯವೋ ಅದರ ಜೊತೆಯಲ್ಲಿ ದೇಶಕ್ಕೆ ಏನಾದರೂ ಕೊಡುಗೆಯನ್ನು ನೀಡುವ ಮನೋಭಾವನೆ ಎಲ್ಲರಲ್ಲಿಯೂ ಮೂಡಬೇಕು. ಪ್ರಸುತ್ತ ಶಿಕ್ಷಣ ಎಂಬುವುದು ಬಂಡವಾಳಶಾಹಿಗಳ, ರಾಜಕೀಯದವರ ಹಿಡಿತದಲ್ಲಿದ್ದು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಂತಹ ಮಕ್ಕಳಿಗೆ ದಾರಿ ತೋರಿಸುವಂತಹ ಕೆಲಸ ಕುಂಪಲದ ಶ್ರೀ ಬಾಲಕೃಷ್ಣ ಮಂದಿರದಿಂದ ಆಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಮಾಜಿಕ ಕಳಕಳಿಯನ್ನು ಬೆಳೆಸಬೇಕಿದೆ. ಇಂತಹ ಶಿಕ್ಷಣವನ್ನು ನೀಡುವ ಜವಾಬ್ದಾರಿ ಪ್ರತಿಯೊಂದು ಹೆತ್ತವರ ಮೇಲಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಯದ ಕುಲಸಚಿವ ಪ್ರಭಾಕರ ನೀರುಮಾರ್ಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕಿದೆ. ಇಂತಹ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಹೆತ್ತವರು ಹಾಗೂ ಶಿಕ್ಷಕರ ಮೇಲಿದೆ. ಪ್ರಸುತ್ತ ದೇಶದಲ್ಲಿ ಮಾನವೀಯ ಮೌಲ್ಯಗಳ ಜೊತೆಗೆ ಸಾಮಾಜಿಕ ಮೌಲ್ಯಗಳು ಕಡಿಮೆಯಾತ್ತಿದ್ದು ಈ ಮೂಲಕ ಪ್ರಕ್ಷಬ್ಧ ವಾತಾವರಣ ಎಲ್ಲೆಡೆÀ ನಿರ್ಮಾಣವಾಗುತ್ತಿದೆ. ಇದನ್ನು ಹೋಗಲಾಡಿಸಲು ಮೌಲ್ಯಯುತ ಹಾಗೂ ಸಂಸ್ಕಾರಯುತ ಶಿಕ್ಷಣದ ಅನಿವಾರ್ಯತೆ ಇದೆ. ಇಂತಹ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದಲ್ಲಿ ಭವಿಷ್ಯದಲ್ಲಿ ಉತ್ತಮ ನಾಗರೀಕರಾಗಿ ಬೆಳೆಯಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಡ್ಯಾರು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಲತಾ ಉಳ್ಳಾಲ್ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ರಥಬೀದಿ ಸರಕಾರಿ ಪ್ರಥಮ ಕಾಲೇಜಿನ ಪ್ರಾಧ್ಯಾಪಕ ಡಾ.ನವೀನ್.ಎನ್.ಕೊಣಾಜೆ, ಉದ್ಯಮಿ ಹರೀಶ್ ಕಾಮತ್, ಚಲನಚಿತ್ರ ನಾಯಕನಟ ಅರ್ಜುನ್ ಕಾಪಿಕಾಡ್ ಮುಖ್ಯ ಅತಿಥಿಗಳಾಗಿದ್ದರು. ಶ್ರೀ ಬಾಲಕೃಷ್ಣ ಮಂದಿರದ ಗೌರವಾಧ್ಯಕ್ಷ ಕೇಶವದಾಸ್ ಬಗಂಬಿಲ, ಮಾಧವ ಬಗಂಬಿಲ, ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಶ್ಯಾಮಲಾ ರಾವ್ ಉಪಸ್ಥಿತರಿದ್ದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ಸ್ವಾಗತಿಸಿದರು. ಪ್ರವೀಣ್ ಎಸ್ ಕುಂಪಲ ಕಾರ್ಯಕ್ರಮ ನಿರ್ವಹಿಸಿದರು. ಚಂದ್ರಶೇಖರ್ ಬಿ.ಜೆ ಪ್ರಶಸ್ತಿ ಪುರಸ್ಕøತರ ವಿವರ ನೀಡಿದರು. ವೆಂಕಟೇಶ್ ಕುಂಪಲ ವಂದಿಸಿದರು.

ಈ ಸಂದರ್ಭ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಲಾ ಹಾಗೂ ಕಾಲೇಜುಗಳ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಪಿಯುಸಿಯ 16 ಹಾಗೂ ಎಸ್‍ಎಸ್‍ಎಲ್‍ಸಿ ಯ 91 ವಿದ್ಯಾರ್ಥಿಗಳನ್ನು ಅಭಿನಂಧಿಸಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d