Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಸಾವಿರಾರು ಜನಸ್ತೋಮದ ನಡುವೆ ಆಸ್ಪತ್ರೆಯಿಂದ ಹೊರಟ ಶರತ್ ಪಾರ್ಥೀವ ಶರೀರದ ಯಾತ್ರೆ

UllalaVaniBy UllalaVaniJuly 8, 2017Updated:July 8, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಅಂತಿಮಯಾತ್ರೆ ಇದೀಗ ಎ.ಜೆ.ಆಸ್ಪತ್ರೆಯಿಂದ ಹೊರಟಿದ್ದು, ಗಣ್ಯರ ಸಮೇತ ಸಾವಿರಾರು ಕಾರ್ಯಕರ್ತರ ಜಮಾವಣೆಯೊಂದಿಗೆ ಅಂತಿಮ ಯಾತ್ರೆ ಪೊಲೀಸ್ ಬಿಗಿಬಂದೋಬಸ್ತಿನೊಂದಿಗೆ ಆರಂಭವಾಗಿದೆ.

IMG-20170708-WA0058

IMG-20170708-WA0057

IMG-20170708-WA0059

3bd0bafc-763d-42c6-81d6-f8275d669285

6cac0d39-04cc-4882-8856-b618e09f06c2

4995b93b-78e7-4223-8808-95b78bad253b

c9805a74-9649-4660-baf9-19638269ff5b

e3628ff8-2e8c-4188-ab8e-f57e6149058e

ee310727-7489-4d5a-aaab-17a7e3592de4

IMG-20170708-WA0020ನಂತೂರು, ಪಡೀಲ್, ಅಡ್ಯಾರ್, ಫರಂಗಿಪೇಟೆ ಮಾರ್ಗವಾಗಿ ತೆರಳಲಿರುವ ಅಂತಿಮ ಯಾತ್ರೆಯಲ್ಲಿ ಬಿಜೆಪಿಯ ರಾಜ್ಯ ಹಾಗೂ ಜಿಲ್ಲಾ ನಾಯಕರು ಪಾಲ್ಗೊಂಡಿದ್ದಾರೆ.

ನಿನ್ನೆ ಸಾವು: ಎರಡು ದಿನಗಳ ಹಿಂದೆ ಅಪರಿಚಿತರ ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಶರತ್ (28) ಮೃತಪಟ್ಟಿದ್ದಾರೆ .ಅವರು ಮೃತಪಟ್ಟಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಮೊನ್ನೆ ಸಂಜೆಯಿಂದ ಹರಿಯಲು ಆರಂಭಿಸಿತ್ತು. ಶರತ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಸ್ಪತ್ರೆಯಾಗಲಿ ಅಥವಾ ಶರತ್ ಅವರ ಕುಟುಂಬದವರಾಗಲಿ ಈ ಸುದ್ದಿಯನ್ನು ಖಚಿತ ಪಡಿಸಿರಲಿಲ್ಲ. ಅದರೆ ನಿನ್ನೆ ರಾತ್ರಿ 8.30ರ ಸುಮಾರಿಗೆ ಅವರು ಮೃತಪಟ್ಟಿರುವುದನ್ನು ಆಸ್ಪತ್ರೆ ಮೂಲಗಳು ಖಚಿತ ಪಡಿಸಿವೆ.

ಹಲ್ಲೆಯಾದ ಸ್ಥಳದಿಂದ ತುಂಬೆ ಆಸ್ಫತ್ರೆಗೆ ಶರತ್ ಅವರನ್ನು ಕರೆದುಕೊಂಡು ಹೋಗುವಾಗಲೇ ಅವರ ಜೀವ ಹಾರಿ ಹೋಗಿತ್ತು ಎಂಬ ಆರೋಪವು ಈಗ ಕೇಳಿ ಬಂದಿದೆ.ಇದೀಗ ಮನೆಯ ಆಧಾರ ಸ್ತಂಭವೇ ಕಳಚಿ ಬಿದ್ದಂತಾಗಿದೆ.ಜುಲೈ 4ರಂದು ರಾತ್ರಿ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಶರತ್ ಮೂಲತಃ ಕೃಷಿ ಕುಟುಂಬದವರಾಗಿದ್ದು ಕುಟುಂಬಕ್ಕೆ ಒಬ್ಬನೇ ಮಗನಾಗಿ ಆಧಾರಸ್ತಂಭವಾಗಿದ್ದರು. ಕೃಷಿಯಿಂದ ಬರುವ ಆದಾಯ ಸಾಲುತ್ತಿಲ್ಲ ಎನ್ನುವ ಉದ್ದೇಶದಿಂದ ಬಿ.ಸಿ.ರೋಡಿನಲ್ಲಿ ಲಾಂಡ್ರಿ ಅಂಗಡಿಯನ್ನು ತೆರೆದಿದ್ದರು. ಆರ್ ಎಸ್ ಎಸ್ ನ ಕಾರ್ಯಕರ್ತನಾಗಿದ್ದು, ಸಂಘದ ಚಟುವಟಿಕೆಗಳಲ್ಲಿ ನಿರಂತರ ಭಾಗಿಯಾಗುತ್ತಿದ್ದರು ಹೀಗಾಗಿಯೇ ಶರತ್ ಅವರನ್ನು ಗುರಿಯಾಗಿಸಿ ಕೊಲೆ ಯತ್ನ ನಡೆಸಲಾಗಿತ್ತು.

ಘಟನೆಯ ಹಿನ್ನಲೆ : ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ 9.30 ರ ಸಮಯದಲ್ಲಿ ಶರತ್ ಅಂಗಡಿಯತ್ತ ತೆರಳಿ ಒಬ್ಬನೇ ಇರುವ ವೇಳೆ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇರಿದು ಪರಾರಿಯಾಗಿದ್ದರು. ಈ ದಾಳಿಗೆ ಒಳಗಾಗಿದ್ದ ಶರತ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಮತಾಂಧ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ಶರತ್ ಬದುಕಿದ್ದೆ ಹಾಗೆ. ಸ್ವಂತಕ್ಕೆ ಕಮ್ಮಿ ಸಮಾಜಕ್ಕೆ ಹೆಚ್ಚು ಸಂಘದ ವಿಚಾರದಾರೆಯನ್ನು ಅನೂಚೂನಾವಾಗಿ ಪಾಲಿಸುತ್ತಿದ್ದವರು ಶರತ್. ಸಾಮಾಜಿಕ ಕಾರ್ಯಗಳಿಗಾಗಿ ತನ್ನ ದುಡಿಮೆಯ ಒಂದು ಭಾಗವನ್ನು ಎತ್ತಿಡುತ್ತಿದ್ದರು.

ಆದರೆ ಕೇವಲ 28 ನೇ ವಯಸ್ಸಿನಲ್ಲಿ ಬದುಕು ಮುಗಿಸಿ ಹೋಗುತ್ತಿರುವಾಗ ತನ್ನ ಅಗಾಂಗಳನ್ನು ದಾನ ಮಾಡಿ ಅಪರೂಪದ ಅದರ್ಶವನ್ನು ಶರತ್ ಮತ್ತು ಅವರ ಕುಟುಂಬ ಮೆರೆದಿದೆ. ಎದೆ ಎತ್ತರಕ್ಕೆ ಬೆಳೆದು , ಮನೆಯ ಅಧ ರಸ್ಥಂಭವೇ ಕುಸಿದು ಬಿದ್ದ ಈ ಸಂದರ್ಭದಲ್ಲೂ ಅಗಾಂಗ ದಾನ ಮಾಡುವ ಶರತ್ ತಂದೆ ತಾಯಿಯ ನಿರ್ಧಾರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಅತೀವ ದುಃಖದ ಸಂದರ್ಭದಲ್ಲೂ ಮನೆಯವರು ಗಟ್ಟಿ ಧೈರ್ಯವು ಸಮಾಜಕ್ಕೆ ಮಾದರಿಯಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

June 29, 2026

ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

June 29, 2026

ಮುಹಮ್ಮದ್ ಕೊಣಾಜೆ ನಿಧನ

June 29, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

By UllalaVaniJune 29, 20260

ಬೀರಿ: ಕೋಟೆಕಾರ್ ಇದರ ಶ್ರೀ ಗಣೇಶ ಭಜನಾ ಮಂದಿರ ಬೀರಿ ಇಲ್ಲಿನ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿಯ ಭಾನುವಾರ…

ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

June 29, 2026

ಮುಹಮ್ಮದ್ ಕೊಣಾಜೆ ನಿಧನ

June 29, 2026

ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ: ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಅಡ್ಯಾರ್ ಗುತ್ತು ಆಯ್ಕೆ

June 29, 2026
1 2 3 … 1,989 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version