Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಟೆಂಪೋ ಚಾಲಕನ ಕೊಲೆಯತ್ನ : ನಾಲ್ವರ ಬಂಧನ

UllalaVaniBy UllalaVaniJuly 12, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯ ಅಜಾದ್ ನಗರದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೆÇಲೀಸರು ಯಶಸ್ವಿಯಾಗಿದ್ದಾರೆ.

ಉಳ್ಳಾಲ ಮೇಲಂಗಡಿಯ  ಜಲಾಲ್ ಯಾನೆ ಜಲಾಲುದ್ದೀನ್(28), ಕುಂಪಲ ಶಾಲೆ ಬಳಿಯ  ಅರ್ಫಾನ್ ಯಾನೆ ಅಪ್ಪು (25), ಉಳ್ಳಾಲ ಟಿ.ಸಿ.ರೋಡಿನ  ಜಾಫರ್ ಸಾದಿಕ್ (20),  ಕೆ.ಸಿ.ರೋಡ್ ತಲಪಾಡಿಯ  ಮುಝಂಬಿಲ್ (22) ಬಂಧಿತರು.

12ullal5 12ullal8ಪ್ರಕರಣದ ವಿವರ:
ಜು.11ರಂದು ಆಸ್ಟಿಮ್ ನಿತೇಶ್ ಮೊಂತೆರೋ ಎಂಬವರು ಉಳ್ಳಾಲ ಅಜಾದ್ ನಗರದ ಕಿರಿದಾದ ರಸ್ತೆಯಲ್ಲಿ ಅವರ ರಿಕ್ಷಾ ಟೆಂಪೆÇೀವನ್ನು ನಿಲ್ಲಿಸಿ ಟೆಂಪೆÇೀ ರಿಕ್ಷಾದಿಂದ ಮಣ್ಣಿನ ಲೋಡನ್ನು ಖಾಲಿ ಮಾಡುತ್ತಿದ್ದ ಸಮಯ ಅದೇ ರಸ್ತೆಯಿಂದಾಗಿ ಬಂದ ಕಪ್ಪು ಬಣ್ಣದ ಕಾರೊಂದರಲ್ಲಿ 4 ಮಂದಿ ವ್ಯಕ್ತಿಗಳು ಟೆಂಪೆÇೀ ರಿಕ್ಷಾವನ್ನು ರಸ್ತೆಯಿಂದ ತೆಗೆಯುವಂತೆ ಜೋರು ಮಾಡಿದ್ದರು.  ನಂತರ ರಿಕ್ಷಾಕ್ಕೆ ಅಡ್ಡ ನಿಂತು ಅವರಿಗೆ ಕೈಯಿಂದ ಹಲ್ಲೆ ನಡೆಸಿರುವುದಲ್ಲದೇ ಅವರ ಕಾರಿನ ಸೀಟಿನಲ್ಲಿದ್ದವನು ಕಾರಿನಿಂದ ಚೂರಿಯೊಂದನ್ನು ತೆಗೆದುಕೊಂಡು ಬಂದು ಅಸ್ಟಿಮ್ ನಿತೇಶ್ ಮೊಂತೆರೋ ರವರಿಗೆ ಚೂರಿಯಿಂದ ಕೈಗೆ ಇರಿದು, ನಂತರ ಎದೆಗೆ ಇರಿಯಲು ಪ್ರಯತ್ನಿಸಿದ ಸಮಯ ಅಸ್ಟಿಮ್ ನಿತೇಶ್ ಮೊಂತೆರೋ ರವರು ಅವರಿಂದ ಓಡಿ ತಪ್ಪಿಸಿಕೊಂಡಿದ್ದರು. ಗಾಯಗೊಂಡ ಅಸ್ಟಿಮ್ ನಿತೇಶ್ ಮೊಂತೆರೋ ರವರು ಉಳ್ಳಾಲದ ಸರೋಜ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧಿತರಿಂದ  ಕೃತ್ಯಕ್ಕೆ ಬಳಸಿದ್ದ ಕಪ್ಪು ಬಣ್ಣದ ಆಲ್ಟೋ ಕಾರು ಹಾಗೂ ಪರಾರಿಯಾಗಲು ಯತ್ನಿಸಿದ್ದ ಇನ್ನೊಂದು ಆಲ್ಟೋ ಕಾರುಗಳನ್ನು  ವಶಪಡಿಸಿಕೊಳ್ಳಲಾಗಿದೆ.  ಕೃತ್ಯವೆಸಗಿ  ಆರೋಪಿಗಳು ಬೇರೆ ಕಾರಿನಲ್ಲಿ ಮಡಿಕೇರಿ ಕಡೆಗೆ ಪರಾರಿಯಾಗುವ ಸಂದರ್ಭ ಸುಳ್ಯ ಸಮೀಪ  ಕಾರು ಹಾಳಾದ ಹಿನ್ನೆಲೆಯಲ್ಲಿ ಗ್ಯಾರೇಜಿನಲ್ಲಿರಿಸಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಸಿಸಿಬಿ ಪೊಲೀಸರಿಗೆ  ಹಸ್ತಾಂತರಿಸಿದ್ದಾರೆ.

ಪೆÇಲೀಸ್ ಕಮೀಷನರ್  ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ  ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ  ಹನುಮಂತರಾಯ ಮತ್ತು ಎಸಿಪಿ ಸಿಸಿಬಿ ಬಿ. ವೆಲೆಂಟೈನ್ ಡಿ ಸೋಜಾ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಣಾಜೆ: ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ; ಯುವ ಮಿತ್ರ ಬಳಗದಿಂದ ವೃತ್ತಿ ಮಾರ್ಗದರ್ಶನ

July 2, 2026

ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ..!!

July 2, 2026

ಎಸ್ ವಿಪಿ ಕನ್ನಡ ಸಂಸ್ಥೆಯ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ನೇಮಕ

July 2, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
ಅಪಘಾತ

ಮಂಗಳೂರು: ಮನೆಯಲ್ಲಿ ಕಳ್ಳತನಕ್ಕೆ ಯತ್ನ; ಒರ್ವನನ್ನ ಹಿಡಿದು ಪೊಲೀಸರಿಗೊಪ್ಪಿಸಿದ ನಿವಾಸಿಗಳು..!

By UllalaVaniJuly 3, 20260

ಮಂಗಳೂರು, ಜು. 03 : ಮನೆಯೊಂದರಲ್ಲಿ ಕಳ್ಲತನಕ್ಕೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ನಿವಾಸಿಗಳೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ನಸುಕಿನ…

ಸುರತ್ಕಲ್ ಬಾಳ ಗ್ರಾಮದ ದುರಂತಕ್ಕಾಗಿ ಕಾಯುತ್ತಿರುವ ಜಿಲ್ಲಾಡಳಿತವೇ? ಒಟ್ಟೆಕಾಯರ್‌ನಲ್ಲಿ 80 ಕುಟುಂಬಗಳ ಜೀವ ಅಪಾಯದಲ್ಲಿ!

July 3, 2026

ನಕಲಿ ಔಷಧ ದಂಧೆ ತನಿಖೆಯಲ್ಲಿ ₹3 ಕೋಟಿ ಲಂಚ ಆರೋಪ: ಹಿರಿಯ ಐಪಿಎಸ್ ಅಧಿಕಾರಿ ಸಿಬಿಐ ಬಲೆಗೆ

July 3, 2026

ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್‌ಗೆ ಮತ್ತಷ್ಟು ಬಲ

July 3, 2026
1 2 3 … 1,997 Next
Automatic YouTube Gallery

ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?

ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸಾಥ್

ಬಿಜೆಪಿ ಉಳ್ಳಾಲ ಮಂಡಲದ ಕಾರ್ಯದರ್ಶಿ ಸುಮಲತಾ ಕೊಣಾಜೆಯವರ ಪ್ರಯತ್ನ


📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?
Now Playing
ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?
ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ...
ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸಾಥ್

ಬಿಜೆಪಿ ಉಳ್ಳಾಲ ಮಂಡಲದ ಕಾರ್ಯದರ್ಶಿ ಸುಮಲತಾ ಕೊಣಾಜೆಯವರ ಪ್ರಯತ್ನ


📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸಂಕಷ್ಟದಲ್ಲಿರುವವರಿಗೆ ನೆರವು ಅಸಾಧ್ಯವಾದ್ರೂ, ಧೈರ್ಯ ತುಂಬುವ ಕಾರ್ಯ ಮಾಡಬೇಕಿದೆ; ಸುಮಲತಾ ಕೊಣಾಜೆ
Now Playing
ಸಂಕಷ್ಟದಲ್ಲಿರುವವರಿಗೆ ನೆರವು ಅಸಾಧ್ಯವಾದ್ರೂ, ಧೈರ್ಯ ತುಂಬುವ ಕಾರ್ಯ ಮಾಡಬೇಕಿದೆ; ಸುಮಲತಾ ಕೊಣಾಜೆ
ಕುಂಪಲ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ; ಮಂಜನಾಡಿ ದುರಂತ; ಅಶ್ವಿನಿ ಅವರ ...
ಕುಂಪಲ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ; ಮಂಜನಾಡಿ ದುರಂತ; ಅಶ್ವಿನಿ ಅವರ ಜೊತೆ ಸತತವಾಗಿ ನಿಂತ ದಿಟ್ಟ ಮಹಿಳೆ ಸುಮಲತಾ ಕೊಣಾಜೆ ಅವರು ಹೇಳಿದ್ದೇನು..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version