Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಕಾವ್ಯಾ ಪ್ರಕರಣ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

UllalaVaniBy UllalaVaniAugust 1, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕೊಣಾಜೆ: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮಂಗಳೂರು ವಿ.ವಿ ಮುಖ್ಯ ಗೇಟಿನ ಎದುರುಗಡೆ ಮಂಗಳವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ಪ್ರತೀಕ್ ಮಾತನಾಡಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರೇ ಹೆಚ್ಚಾಗಿ ಆತ್ಮಹತ್ಯೆ ನಡೆಸುತ್ತಿದ್ದಾರೆ. ಕ್ರೀಡಾಪಟುಗಳ ಜೀವಕ್ಕೆ ಬೆಲೆ ಇಲ್ಲದಿದ್ದಲ್ಲಿ ಕಾವ್ಯಾ ಸಾವು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಬೇಸರದ ಸಂಗತಿಯಾಗಿದೆ. ಇಡೀ ಘಟನೆಯನ್ನು ಖಂಡಿಸುತ್ತೇವೆ. ವಿದ್ಯಾರ್ಥಿನಿ ಹೊರಗೆ, ಒಳಗೆ ಹೋಗುವ ಸಿಸಿಟಿವಿ ದೃಶ್ಯವನ್ನು ತೋರಿಸುತ್ತಾರೆ. ಆದರೆ ಮೃತದೇಹ ಕೊಂಡೊಯ್ಯುವ ದೃಶ್ಯವನ್ನು ತೋರಿಸುತ್ತಿಲ್ಲ. ಹಿಂದೆಯೂ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೈದಿದ್ದಾರೆ. ಬಲವಾದ ಕಾರಣಗಳಿಂದಲೇ ವಿದ್ಯಾರ್ಥಿನಿ ನಿಯಲದಲ್ಲೇಢ ಆತ್ಮಹತ್ಯೆಗಳು ನಡೆಯುತ್ತಿವೆ. ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕಾಲೇಜಿನಲ್ಲೇ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲದಿರುವುದು ಖಂಡನೀಯ. ಶೀಘ್ರವೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕಿದೆ.

DSC_0794 DSC_0793 DSC_0792 DSC_0791 DSC_0787 DSC_0783 DSC_0782 DSC_0781 DSC_0779 DSC_0778 DSC_0774 DSC_0772 DSC_0770 DSC_0768 DSC_0764 DSC_0763 DSC_0762 DSC_0761 DSC_0760 DSC_0759 DSC_0758 DSC_0757 DSC_0756 DSC_0755 DSC_0754 DSC_0752 DSC_0751 DSC_0750 DSC_0749 DSC_0748 DSC_0747 DSC_0746 DSC_0745 DSC_0744 DSC_0743 DSC_0742 DSC_0741 DSC_0739 DSC_0738 DSC_0737 DSC_0736 DSC_0735 DSC_0729 DSC_0734 DSC_0728 DSC_0733

????????????????????????????????????

DSC_0732 DSC_0730ವಿದ್ಯಾರ್ಥಿ ಸಿರಾಜ್ ಮಾತನಾಡಿ ಕಾವ್ಯಾ ಸಾವಿನ ಬಗ್ಗೆ ಸಂಶಯವಿದೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕಿದ್ದು, ಜಿಲ್ಲೆಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆ ಕೊಡಬೇಕಿದೆ. ಶಿಕ್ಷಣ ಸಂಸ್ಥೆಯ ವಿರುದ್ಧದ ಪ್ರತಿಭಟನೆಯಲ್ಲ, ಕಾವ್ಯಾಳ ಹೆತ್ತವರಿಗೆ ನ್ಯಾಂiÀi ಸಿಗಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಎಂದರು.

ಹರೀಶ್ ಎಂ ಮಾತನಾಡಿ ಸಾಮಾಜಿಕ ನ್ಯಾಯ ಸಿಗುವ ದೃಷ್ಟಿಕೋನದಿಂದ ಎಲ್ಲರೂ ಸೇರಿದ್ದೇವೆ. ಸಂಸ್ಥೆಯ, ವ್ಯಕ್ತಿಯ ವಿರುದ್ಧದ ಪ್ರತಿಭಟನೆಯಲ್ಲ. ಅಂಬೇಡ್ಕರ್ ಬರೆದ ಪುಸ್ತಕದಲ್ಲಿ ಪ್ರತಿಭಟನೆಯ ಹಕ್ಕುಗಳ ಬಗ್ಗೆ ಉಲ್ಲೇಖವಿದೆ. ಅದರ ಜಾತಿ ಪ್ರಜ್ಞೆ, ಧರ್ಮ ಪ್ರಜ್ಞೆ ದೂರವಿಟ್ಟು ಪ್ರತಿಭಟನೆ ನಡೆಸಿ ಸಾಮಾಜಿಕ ನ್ಯಾಯ ಸಿಗುವಂತೆ ಹೋರಾಡುತ್ತಿದ್ದೇವೆ ಎಂದರು.

ವಿದ್ಯಾರ್ಥಿನಿ ಶುಭದಾ ಮಾತನಾಡಿ ಆತ್ಮಹತ್ಯೆ ಕಾರಣವನ್ನು ಬಹಿರಂಗಪಡಿಸಬೇಕಿದೆ. ಅದಕ್ಕಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕಿದೆ ಎಂದರು.

ಕೊಣಾಜೆ ಮಂಗಳೂರು ವಿ.ವಿ ಮುಖ್ಯ ಗೇಟಿನಲ್ಲಿ ನಡೆದ ಪ್ರತಿಭಟನೆಗೆ ಮುನ್ನ ವಿದ್ಯಾರ್ಥಿಗಳು ವಿ.ವಿ  ಆವರಣದೊಳಗೆ ಪ್ರತಿಭಟನಾ ಜಾಥಾ ನಡೆಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಂಬ್ಲಮೊಗರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲ; ಜನರ ಪರದಾಟ

August 12, 2026

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆ ವಿಚಾರ: ಮತ್ತೆ ಉಳ್ಳಾಲಕ್ಕೆ ಮರು ನೇಮಕ

August 12, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಅಂಬ್ಲಮೊಗರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲ; ಜನರ ಪರದಾಟ

By UllalaVaniAugust 12, 20260

ಅಂಬ್ಲಮೊಗರು: ಅಂಬ್ಲಮೊಗರು ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಇಲ್ಲದೆ ಸಾರ್ವಜನಿಕರು ದಿನನಿತ್ಯ ಪರದಾಡುವಂತಾಗಿದೆ. ಪಂಚಾಯತ್‌ಗೆ ಪ್ರಭಾರ ಅಧಿಕಾರಿಯನ್ನು…

ದಿವ್ಯಜ್ಯೋತಿ ಕ್ರಿಕೆಟರ್ಸ್‌ನ 20ನೇ ವರ್ಷದ ಕಲಾ ಕಾಣಿಕೆ

August 12, 2026

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆ ವಿಚಾರ: ಮತ್ತೆ ಉಳ್ಳಾಲಕ್ಕೆ ಮರು ನೇಮಕ

August 12, 2026
1 2 3 … 2,057 Next
Automatic YouTube Gallery

ಇಲ್ಲಿನ ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ

ಶಾಸಕರು ಅಂದ್ರೆ ಹೀಗಿರಬೇಕು..? ಎಂದ ಸಾರ್ವಜನಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಇಲ್ಲಿನ ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ
Now Playing
ಇಲ್ಲಿನ ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ
ಶಾಸಕರು ಅಂದ್ರೆ ಹೀಗಿರಬೇಕು..? ಎಂದ ಸಾರ್ವಜನಿಕರು 📍 Ullal | Dakshina Kannada ...
ಶಾಸಕರು ಅಂದ್ರೆ ಹೀಗಿರಬೇಕು..? ಎಂದ ಸಾರ್ವಜನಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಸೀಫ್ ಸಾಮಣಿಗೆ ಆಯ್ಕೆ ಇಂದಿನ (12.8.2026 ) Highlights
Now Playing
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಸೀಫ್ ಸಾಮಣಿಗೆ ಆಯ್ಕೆ ಇಂದಿನ (12.8.2026 ) Highlights
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯ ಆಸೀಫ್ ...
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯ ಆಸೀಫ್ ಸಾಮಣಿಗೆ ಅಭಿನಂದಿಸಿ ಸನ್ಮಾನಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version