Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಕಾವ್ಯಾ ಪ್ರಕರಣ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

UllalaVaniBy UllalaVaniAugust 1, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕೊಣಾಜೆ: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮಂಗಳೂರು ವಿ.ವಿ ಮುಖ್ಯ ಗೇಟಿನ ಎದುರುಗಡೆ ಮಂಗಳವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ಪ್ರತೀಕ್ ಮಾತನಾಡಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರೇ ಹೆಚ್ಚಾಗಿ ಆತ್ಮಹತ್ಯೆ ನಡೆಸುತ್ತಿದ್ದಾರೆ. ಕ್ರೀಡಾಪಟುಗಳ ಜೀವಕ್ಕೆ ಬೆಲೆ ಇಲ್ಲದಿದ್ದಲ್ಲಿ ಕಾವ್ಯಾ ಸಾವು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಬೇಸರದ ಸಂಗತಿಯಾಗಿದೆ. ಇಡೀ ಘಟನೆಯನ್ನು ಖಂಡಿಸುತ್ತೇವೆ. ವಿದ್ಯಾರ್ಥಿನಿ ಹೊರಗೆ, ಒಳಗೆ ಹೋಗುವ ಸಿಸಿಟಿವಿ ದೃಶ್ಯವನ್ನು ತೋರಿಸುತ್ತಾರೆ. ಆದರೆ ಮೃತದೇಹ ಕೊಂಡೊಯ್ಯುವ ದೃಶ್ಯವನ್ನು ತೋರಿಸುತ್ತಿಲ್ಲ. ಹಿಂದೆಯೂ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೈದಿದ್ದಾರೆ. ಬಲವಾದ ಕಾರಣಗಳಿಂದಲೇ ವಿದ್ಯಾರ್ಥಿನಿ ನಿಯಲದಲ್ಲೇಢ ಆತ್ಮಹತ್ಯೆಗಳು ನಡೆಯುತ್ತಿವೆ. ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕಾಲೇಜಿನಲ್ಲೇ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲದಿರುವುದು ಖಂಡನೀಯ. ಶೀಘ್ರವೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕಿದೆ.

DSC_0794 DSC_0793 DSC_0792 DSC_0791 DSC_0787 DSC_0783 DSC_0782 DSC_0781 DSC_0779 DSC_0778 DSC_0774 DSC_0772 DSC_0770 DSC_0768 DSC_0764 DSC_0763 DSC_0762 DSC_0761 DSC_0760 DSC_0759 DSC_0758 DSC_0757 DSC_0756 DSC_0755 DSC_0754 DSC_0752 DSC_0751 DSC_0750 DSC_0749 DSC_0748 DSC_0747 DSC_0746 DSC_0745 DSC_0744 DSC_0743 DSC_0742 DSC_0741 DSC_0739 DSC_0738 DSC_0737 DSC_0736 DSC_0735 DSC_0729 DSC_0734 DSC_0728 DSC_0733

????????????????????????????????????

DSC_0732 DSC_0730ವಿದ್ಯಾರ್ಥಿ ಸಿರಾಜ್ ಮಾತನಾಡಿ ಕಾವ್ಯಾ ಸಾವಿನ ಬಗ್ಗೆ ಸಂಶಯವಿದೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕಿದ್ದು, ಜಿಲ್ಲೆಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆ ಕೊಡಬೇಕಿದೆ. ಶಿಕ್ಷಣ ಸಂಸ್ಥೆಯ ವಿರುದ್ಧದ ಪ್ರತಿಭಟನೆಯಲ್ಲ, ಕಾವ್ಯಾಳ ಹೆತ್ತವರಿಗೆ ನ್ಯಾಂiÀi ಸಿಗಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಎಂದರು.

ಹರೀಶ್ ಎಂ ಮಾತನಾಡಿ ಸಾಮಾಜಿಕ ನ್ಯಾಯ ಸಿಗುವ ದೃಷ್ಟಿಕೋನದಿಂದ ಎಲ್ಲರೂ ಸೇರಿದ್ದೇವೆ. ಸಂಸ್ಥೆಯ, ವ್ಯಕ್ತಿಯ ವಿರುದ್ಧದ ಪ್ರತಿಭಟನೆಯಲ್ಲ. ಅಂಬೇಡ್ಕರ್ ಬರೆದ ಪುಸ್ತಕದಲ್ಲಿ ಪ್ರತಿಭಟನೆಯ ಹಕ್ಕುಗಳ ಬಗ್ಗೆ ಉಲ್ಲೇಖವಿದೆ. ಅದರ ಜಾತಿ ಪ್ರಜ್ಞೆ, ಧರ್ಮ ಪ್ರಜ್ಞೆ ದೂರವಿಟ್ಟು ಪ್ರತಿಭಟನೆ ನಡೆಸಿ ಸಾಮಾಜಿಕ ನ್ಯಾಯ ಸಿಗುವಂತೆ ಹೋರಾಡುತ್ತಿದ್ದೇವೆ ಎಂದರು.

ವಿದ್ಯಾರ್ಥಿನಿ ಶುಭದಾ ಮಾತನಾಡಿ ಆತ್ಮಹತ್ಯೆ ಕಾರಣವನ್ನು ಬಹಿರಂಗಪಡಿಸಬೇಕಿದೆ. ಅದಕ್ಕಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕಿದೆ ಎಂದರು.

ಕೊಣಾಜೆ ಮಂಗಳೂರು ವಿ.ವಿ ಮುಖ್ಯ ಗೇಟಿನಲ್ಲಿ ನಡೆದ ಪ್ರತಿಭಟನೆಗೆ ಮುನ್ನ ವಿದ್ಯಾರ್ಥಿಗಳು ವಿ.ವಿ  ಆವರಣದೊಳಗೆ ಪ್ರತಿಭಟನಾ ಜಾಥಾ ನಡೆಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
putturu

ಅಭಿವೃದ್ಧಿಯೇ ಉತ್ತರ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿಶಿಷ್ಟ ರಾಜಕೀಯ ನಡೆ

By UllalaVaniJune 15, 20260

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಅಭಿವೃದ್ಧಿ ರಾಜಕೀಯದ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಕೊಡಿಪ್ಪಾಡಿ…

ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಕರ್ನಾಟಕ ಪೊಲೀಸ್ ಇಲಾಖೆಯ ಮಹತ್ವದ ಸುತ್ತೋಲೆ

June 15, 2026

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

June 15, 2026
1 2 3 … 1,969 Next
Automatic YouTube Gallery

ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ

ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
Now Playing
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ...
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
Now Playing
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ ಜೂನ್ ...
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ

ಜೂನ್ 20ರಂದು ಮಂಗಳೂರಿನ ಪಂಪ್‌ವೆಲ್ ಹತ್ತಿರ; ಭೇಟಿ ನೀಡಿ ನಿಮ್ಮ ಪೋಷಕರಾಗುವ ಕನಸನ್ನು ನನಸಾಗಿಸಿಕೊಳ್ಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version