Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕಾವ್ಯಾ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ: ನಿತಿನ್ ಕುತ್ತಾರ್

UllalaVaniBy UllalaVaniAugust 1, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕುತ್ತಾರು: ಮೂಡಬಿದಿರೆಯಲ್ಲಿ ಅನುಮಾನಾಸ್ಪದ ಸಾವಿಗೀಡಾಗಿರುವ ಕಾವ್ಯಾಳ ಪ್ರಕರಣ ನಡೆದು ಹಲವು ದಿನಗಳಾದರೂ ಪೋಷಕರ ಅನುಮಾನಗಳಿಗೆ ಉತ್ತರವೂ ಸಿಕ್ಕಿಲ್ಲ, ತನಿಖೆ ಕೂಡ ನಡೆದಿಲ್ಲ, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿದೆ ಎಂದು ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಹೇಳಿದ್ದಾರೆ.

DSC_0685

DSC_0687

DSC_0689

DSC_0691

DSC_0692

DSC_0697

DSC_0698

DSC_0700

DSC_0702

DSC_0703

DSC_0705

DSC_0707

DSC_0710

DSC_0715

DSC_0717

DSC_0718ಅವರು ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಅಸಹಜ ಸಾವು ಪ್ರಕರಣ ಸೂಕ್ತ ತನಿಖೆಗೆ ಒತ್ತಾಯಿಸಿ ಎಸ್ ಎಫ್ ಐ ಹಾಗೂ ಡಿ ವೈ ಎಫ್ ಐ ವತಿಯಿಂದ ಕುತ್ತಾರು ಜಂಕ್ಷನ್ನಿನಲ್ಲಿ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕ್ಯಾಂಡಲ್ ಮಾರ್ಚ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಾವ್ಯಾ ಆತ್ಮಹತ್ಯೆಗೈದ ನಂತರ ಪೊಲೀಸರು ಹಾಗೂ ಹೆತ್ತವರು ಸ್ಥಳಕ್ಕೆ ಬರುವ ಮುನ್ನವೇ ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಇಲ್ಲಿ ಕಾವ್ಯಾ ಆತ್ಮಹತ್ಯೆ ನಡೆಸಲು ಉಪಯೋಗಿಸಿದ ಸೀರೆ ಹಾಸ್ಟೆಲ್ಲಿನಲ್ಲಿ ಎಲ್ಲಿಂದ ಬಂದಿದೆ ಮತ್ತು ಕಾವ್ಯ ದಿನನಿತ್ಯ ಬರೆಯುತ್ತಿದ್ದ ಡೈರಿ ಕೂಡಾ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣ ನಡೆದು ಹಲವು ದಿನಗಳಾದರೂ ಪೊಲೀಸರು ಮಾತ್ರ ತನಿಖೆಯನ್ನು ನಡೆಸದೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದಾರೆ. ಎಸ್ ಎಫ್ ಐ ಆಳ್ವಾಸ್ ಶಿಕ್ಷಣ ಸಂಸ್ಥೆ ಪಡೆಯುತ್ತಿದ್ದ ಅಧಿಕ ಡೊನೇಷನ್ ವಿರುದ್ಧ ಹೋರಾಟ ನಡೆಸಿ ಜಯಗಳಿಸಿತ್ತು. ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ನಡೆಸುವ ಸಂದರ್ಭದಲ್ಲೂ ಹೋರಾಟ ನಡೆಸಿತ್ತು.

ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಆತ್ಮಹತ್ಯೆ ನಡೆಸಿದ ವಿದ್ಯಾರ್ಥಿನಿ ಕ್ರೀಡೆಗೆ ಅರ್ಹಳಲ್ಲ ಅನ್ನುವ ಹೇಳಿಕೆ ನೀಡುತ್ತಾರೆ. ಆದರೆ ಮುಖ್ಯಸ್ಥರು ಶಿಕ್ಷಣ ಕೊಡಲು ಅರ್ಹರಲ್ಲ ಎಂದು ಎಸ್ ಎಫ್ ಐ ಹೇಳುತ್ತದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ನೀತಿಗಳ ಪಾಲನೆಯಾಗುತ್ತಿಲ್ಲ. ಸರಕಾರಿ ಶಿಕ್ಷಕರನ್ನು ತರಬೇತಿಗೆ ಉಪಯೋಗಿಸಲಾಗುತ್ತಿದೆ. ಇದರ ವಿರುದ್ಧ ತನಿಖೆಯಾಗಬೇಕಿದೆ. ಜಿಲ್ಲೆಯವಳಾದ ಕಾವ್ಯಾ ಪ್ರಕರಣದ ವಿರುದ್ಧ ಜನ ದನಿ ಎತ್ತಿದ್ದಾರೆ. ಆದರೆ ಈ ಹಿಂದೆ ಹೊರಜಿಲ್ಲೆಯ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ಹಕ್ಕಿನಡಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕೇಳಿದರೂ ಈವರೆಗೂ ಸಮಗ್ರ ಉತ್ತರ ಸಿಕ್ಕಿಲ್ಲ. ಇದರಿಂದ ಪೊಲೀಸರು ಆಳ್ವಾಸ್ ಸಂಸ್ಥೆಯ ಅಡಿಯಾಳುಗಳಾಗಿ ಕಾರ್ಯನಿರ್ವಹಿಸುತ್ತಿರುವುದು ಖಚಿತ ಎಂದರು.

ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್ ಮಾತನಾಡಿ ಹೆತ್ತವರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಶ್ರಮಪಟ್ಟು ದುಡಿಯುತ್ತಾರೆ. ಅಂತಹ ಹೆತ್ತವರಿಗೆ ಇದೀಗ ಮಗಳನ್ನು ಕಳೆದುಕೊಳ್ಳುವ ಮೂಲಕ ಅನ್ಯಾಯವಾಗಿದೆ. ಸಾವಿನ ನಂತರದ ಹಲವು ಬೆಳವಣಿಗೆಗಳು ಹಲವು ಸಂಶಯಗಳಿಗೆ ಕಾರಣವಾಗಿದೆ. ಅನುಮಾನಗಳಿಗೆ ಉತ್ತರ ಸಿಗಬೇಕಿದೆ. ನಿರ್ಭೀತಿಯ ಶಿಕ್ಷಣ ಸಿಗುವ ವಾತಾವರಣ ಶಿಕ್ಷಣ ಸಂಸ್ಥೆಗಳಿಂದ ಆಗಬೇಕಿದೆ ಎಂದರು

ಈ ಸಂದರ್ಭ ಡಿವೈಎಫ್‍ಐ ಮುಖಂಡ ಜೀವನರಾಜ್ ಕುತ್ತಾರ್ ಡಿ ವೈ ಎಫ್ ಐ ಉಳ್ಳಾಲ ವಲಯ ಜತೆ ಕಾರ್ಯದರ್ಶಿ ರಝಾಕ್ ಮೊಂಟೆಪದವು, ಡಿವೈ ಎಫ್ ಐ ಮುನ್ನೂರು ಗ್ರಾಮದ ಅಧ್ಯಕ್ಷ ಸುನಿಲ್ ತೇವುಲ, ಮಿಥುನ್ ಕುತ್ತಾರ್, ಎಸ್ ಎಫ್ ಐ ಬಟ್ಟೆದಡಿ ಘಟಕದ ಕಾರ್ಯದರ್ಶಿ ಚಶ್ಮಿತಾ ಗಾಣದಮನೆ, ದೀಕ್ಷಿತ್ ತೇವುಲ, ಶ್ರವಣ್ ತೇವುಲ, ಸುರೇಶ್ ಪೂಜಾರಿ, ಅಭಿಷೇಕ್ ಗಾಣದಮನೆ, ವಿವೇಕ್ ಕುತ್ತಾರ್, ಸಂದೇಶ್ ಶೆಟ್ಟಿ, ಮುನ್ನೂರು ಡಿವೈ ಎಫ್ ಐ ಮುಖಂಡರುಗಳಾದ ಭರತರಾಜ್, ಯೋಗೀಶ್, ದಿವ್ಯರಾಜ್, ದಿವ್ಸಾನ್ ತೇವುಲ, ಸಂಕೇತ್, ಎಸ್ ಎಫ್ ಐ ಮುಖಂಡರುಗಳಾದ ನಿಶಾ, ಗುರುದತ್ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

By UllalaVaniJune 25, 20260

ಮಂಗಳೂರು, ಜೂ. 25 : ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ…

“ಆಧಾರ್, ಪಾಸ್‌ಪೋರ್ಟ್, ಮತದಾರರ ಚೀಟಿ, ಪ್ಯಾನ್ ಕಾರ್ಡ್ ಕೂಡ ಪೌರತ್ವದ ಪುರಾವೆಯಲ್ಲ: ಹಾಗಾದರೆ ಭಾರತೀಯತ್ವದ ಅಂತಿಮ ದಾಖಲೆ ಯಾವುದು? ಸರಕಾರವನ್ನು ಪ್ರಶ್ನಿಸಲು ಸಂಸದರ ಮೇಲೆ ಸಾರ್ವಜನಿಕರ ಒತ್ತಾಯ”

June 25, 2026

ಬಿಡದಿ ಟೌನ್‌ಶಿಪ್ ಹೋರಾಟಕ್ಕೆ ಹಿರಿಯ ಪತ್ರಕರ್ತರ ಬೆಂಬಲ: ರೈತರ ಸಮಸ್ಯೆಗೆ ಚುನಾವಣಾ ರಾಜಕೀಯವಲ್ಲ, ಬದುಕುವ ಹಕ್ಕಿನ ಪರಿಹಾರ ಬೇಕು

June 25, 2026

₹1.5 ಲಕ್ಷ ಲಂಚಕ್ಕೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಬಡವರ ಹಕ್ಕಿನ ಸೇವೆಯನ್ನೇ ವ್ಯಾಪಾರ ಮಾಡಿದ ಭ್ರಷ್ಟ ಆಡಳಿತದ ಮುಖ

June 25, 2026
1 2 3 … 1,983 Next
Automatic YouTube Gallery

ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!

ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್

"ನಾನು ನಂಬಿದ್ದ ಎಲ್ಲರೂ ಕೈಕೊಟ್ಟರು ಅಮ್ಮ"; ಡೆ*ತ್‌ನೋಟ್ ಬರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
Now Playing
ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್ ...
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್

"ನಾನು ನಂಬಿದ್ದ ಎಲ್ಲರೂ ಕೈಕೊಟ್ಟರು ಅಮ್ಮ"; ಡೆ*ತ್‌ನೋಟ್ ಬರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
Now Playing
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ...
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version