Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಸೋಮೇಶ್ವರ ಘಣತಾಜ್ಯ ಘಟಕ ಸ್ಥಾಪನೆಗೆ ಹೆಚ್ಚಿನ ಒತ್ತು

UllalaVaniBy UllalaVaniAugust 11, 2017Updated:August 11, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಸೋಮೇಶ್ವರ: ಗ್ರಾಮದಲ್ಲಿ ಆಧಾರ್ ಕಾರ್ಡು ಮಾಡುವ ಕೇಂದ್ರವಿಲ್ಲದೇ ಜನರು ಆಧಾರ್ ಮತ್ತು ರೇಷನ್ ಕಾರ್ಡುಗಳಿಗಾಗಿ ಪರಾದಾಡುವಂತಾಗಿದೆ. ಬೇರೆ ಗ್ರಾಮದಲ್ಲಿರುವ ಆಧಾರ್ ಕೇಂದ್ರಗಳಲ್ಲಿ ರೂ.500 ಪಡೆಯುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈ ಕುರಿತು ಹಣ ಪಡೆದು ಆಧಾರ್ ನೋಂದಿಸುವವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರುಸಭಾಭವನದಲ್ಲಿ ಗುರುವಾರ ನಡೆದ ಸೋಮೇಶ್ವರ ಗ್ರಾಮ ಪಂಚಾಯತ್ ಇದರ 2017-18ನೇ ಸಾಲಿನ 1ನೇ ಹಂತದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

149ea833-c0bd-4ad8-a00f-677c9a9e1fe6

6402bb09-44e6-43a4-9c57-55155d1d4b4a

eb305d5d-ae84-4557-af84-ba6617c554db

3359c85a-96df-4d1b-bb0b-2d597b776a1a

a8a4196b-bda3-49ee-a03d-df9d02ab2710

37ae526b-5343-4aff-88c4-6a9b4353e710

a1966328-95b3-4181-926b-03fa3e8e8ee1
c5ac9dd6-d8e4-40e5-b718-8da2f333204e

ಈ ಬಗ್ಗೆ ಪ್ರತಿಕ್ರಿಸಿದ ಸೋಮೇಶ್ವರ ಗ್ರಾ.ಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್ ಸಮಸ್ಯೆಯ ಬಗ್ಗೆ ಈಗಾಗಲೇ ಮನಗಂಡು ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.

ಪಿಲಾರು ಸಮೀಪ ನೀರು ಹೋಗುವ ದಾರಿಯಲ್ಲಿ ಮನೆ ನಿರ್ಮಿಸಿದ್ದು, ಇದರ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಿದೆ. . ರಸ್ತೆ ಬದಿಗಳಲ್ಲಿ ನೀರು ಇಕ್ಕಟ್ಟಾಗುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್ ನಡೆಯುತ್ತಿಲ್ಲ ಎಂಬ ಸಮಸ್ಯೆಗೆ ಉತ್ತರಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಘನತ್ಯಾಜ್ಯ ಘಟಕಕ್ಕೆ ಜಾಗವನ್ನು ಗುರುತಿಸಲಾಗಿದೆ ಆದರೆ ಕೆಲವು ಅಡೆತಡೆಗಳಿಂದ ಅದು ಅಸಾಧ್ಯವಾಗಿದೆ. ಶೀಘ್ರವೇ ಎಲ್ಲರ ಒಮ್ಮತ ಪಡೆದ ನಂತರ ಘಟಕ ಸ್ಥಾಪಿಸಲಾಗುವುದು. ಕಾಟುಂಗರಗುಡ್ಡೆ ಬಳಿ ನೀರಿನ ಸಮಸ್ಯೆ ಬಹಳಷ್ಟಿದ್ದು, ಬೋರ್ ನಿರ್ಮಿಸಿದ್ದರೂ ನೀರು ಸಿಕ್ಕಿಲ್ಲ. ಉಪ್ಪು ನೀರಿನ ತೊಂದರೆಯಿಂದಾಗಿ ಕುಡಿಯುವ ನೀರಿಗೆ ತೊಂದರೆಯುಂಟಾಗಿದೆ. ಆ ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದರು.

ಪೊಲೀಸರಿಗೆ ಅಪರಾಧ ಕೃತ್ಯದ ಕುರಿತು ಮಾಹಿತಿ ನೀಡಿದರೂ , ಠಾಣೆಗೆ ಬಂದು ತಿಳಿಸುವಂತೆ ಹೇಳುತ್ತಾರೆ. ಇದರಿಂದ ಅಪರಾಧಿಗಳು ಪೊಲೀಸರಿಂದ ತಪ್ಪಿಸುವಂತಹ ಸ್ಥಿತಿಯಿದೆ. ಪೊಲೀಸರು ವಿಳಂಬ ನೀತಿ ಅನುಸರಿಸದೆ ನಾಗರಿಕರು ಫೋನಾಯಿಸಿದಾಗ ಶೀಘ್ರವೇ ಸ್ಪಂಧಿಸಬೇಕಿದೆ. ಅಡ್ಕ ಪರಿಸರದಲ್ಲಿ ಅಪರಿಚಿತ ವ್ಯಕ್ತಿಗಳು, ಕಾರು, ಬೈಕುಗಳಲ್ಲಿ ಹೋಗುತ್ತಿರುವುದರಿಂದ ದೇವಸ್ಥಾನಕ್ಕೆ ಹೋಗುವವರಿಗೆ ತೊಂದರೆಯಾಗುತ್ತಿದೆ. ಬೀರಿ ಜಂಕ್ಷನ್ನಿನಲ್ಲಿ ವಾಹನ ದಟ್ಟಣೆಯೂ ಹೆಚ್ಚಿದ್ದು, ಅಲ್ಲಿ ಪೊಲೀಸರನ್ನು ನಿಯೋಜಿಸಬೇಕಿದೆ. ಹಟ್ಟಿಯಿಂದಲೇ ಜಾನುವಾರುಗಳನ್ನು ಕಳವುಗೈಯ್ಯುತ್ತಿದ್ದರೂ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ. ಕಳ್ಳರನ್ನು ಪತ್ತೆಹಚ್ಚುವ ಕೆಲಸವನ್ನು ಮಾಡುತ್ತಿಲ್ಲ. ಸಾಲ ಪಡೆದು ಜಾನುವಾರು ಸಾಕುವವರಿಗೆ ಇಂತಹ ಘಟನೆಗಳು ಮರುಕಳಿಸುವುದರಿಂದ ತುಂಬಾ ತೊಂದರೆಯಾಗುತ್ತಿದೆ. ಎಂಬ ಆಗ್ರಹ ಗ್ರಾಮಸ್ಥರಿಂದ ಕೇಳಿಬಂತು.

ನೋಡೆಲ್ ಅಧಿಕಾರಿಯಾಗಿ ಶೀಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಶ್ಯಾಮಲಾ, ಉಪಾಧ್ಯಕ್ಷೆ ಸುಶೀಲಾ ಎಸ್ ನಾಯಕ್, ತಾ.ಪಂ ರವಿಶಂಕರ್, ರಾಮಚಂದ್ರ ಕುಂಪಲ, ಅಭಿವೃದ್ಧಿ ಅಧಿಕಾರಿ ಮನೋಹರ್ .ಎನ್ ಗೌಡ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ರೂಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸೋಮೇಶ್ವರ ವ್ಯಾಪ್ತಿಯಲ್ಲಿ ತಲೆದೋರಿರುವ ತ್ಯಾಜ್ಯ ಸಮಸ್ಯೆ ನಿರ್ಮೂಲನೆಗೆ ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಮತ್ತು ತ್ಯಾಜ್ಯ ವಿಲೇವಾರಿಗೆ ಜಿ.ಪಂ ಮುಂದಾಗಿದ್ದು, ಸಾರ್ವಜನಿಕರ ಒಮ್ಮತದಿಂದ ತೋರಿಸುವ ಸ್ಥಳದಲ್ಲಿ ಘಟಕ ನಿರ್ಮಿಸಲಾಗುವುದು.
ಧನಲಕ್ಷ್ಮೀ ಗಟ್ಟಿ
ಜಿಲ್ಲಾ ಪಂಚಾಯಿತಿ ಸದಸ್ಯೆ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಬ್ರಹ್ಮ ಶ್ರೀ ನಾರಾಯಣ ಗುರು ಜನ್ಮ ದಿನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 7, 2026

ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 9ರಂದು “ಅಖಂಡ ಭಾರತ ಸಂಕಲ್ಪ ದಿನ”

August 7, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

‘ವಿಕಸಿತ ಭಾರತ ನಿರ್ಮಾಣಕ್ಕೆ ಯುವಶಕ್ತಿ ಅಗತ್ಯ’- ಮೋದಿ ಯುವ ಪೀಳಿಗೆಗೆ ಕರೆ

By UllalaVaniAugust 8, 20260

ದೆಹಲಿ, ಆ. 08: ನವದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್‌ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ…

ಉಡುಪಿ: ಸ್ಕೂಟರಿಗೆ ಕಾರು ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು..!!

August 8, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ದಕ್ಷಿಣ ಕನ್ನಡಕ್ಕೆ ಹೈಕೋರ್ಟ್ ಖಾಯಂ ಪೀಠ ಬೇಕು: ನ್ಯಾಯಕ್ಕಾಗಿ ಇನ್ನೆಷ್ಟು ವರ್ಷ ಕಾಯಬೇಕು?

August 8, 2026
1 2 3 … 2,053 Next
Automatic YouTube Gallery

ಪಿಲಾರು ಬೈಲುಗದ್ದೆಕೆಸರು ಗದ್ದೆಯ ಕ್ರೀಡಾಕೂಟ -2026 ನೇರ ಪ್ರಸಾರ

ಶ್ರೀ ನಾಗಬ್ರಹ್ಮ ಸೇವಾ ಸಮಿತಿ ಪಿಲಾರು-ಲಕ್ಷ್ಮೀಗುಡ್ಡೆ

ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು

ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಸಂಘ ಉಳ್ಳಾಲ, ಪಿಲಾರು ಘಟಕ

ಲಗೋರಿ ಟೀಮ್, ಪಿಲಾರು
ಪಿಲಾರು ಬೈಲುಗದ್ದೆಕೆಸರು ಗದ್ದೆಯ ಕ್ರೀಡಾಕೂಟ -2026 ನೇರ ಪ್ರಸಾರ
Now Playing
ಪಿಲಾರು ಬೈಲುಗದ್ದೆಕೆಸರು ಗದ್ದೆಯ ಕ್ರೀಡಾಕೂಟ -2026 ನೇರ ಪ್ರಸಾರ
ಶ್ರೀ ನಾಗಬ್ರಹ್ಮ ಸೇವಾ ಸಮಿತಿ ಪಿಲಾರು-ಲಕ್ಷ್ಮೀಗುಡ್ಡೆ ಶ್ರೀ ಬಾಲಾಂಜನೇಯ ವ್ಯಾಯಾಮ ...
ಶ್ರೀ ನಾಗಬ್ರಹ್ಮ ಸೇವಾ ಸಮಿತಿ ಪಿಲಾರು-ಲಕ್ಷ್ಮೀಗುಡ್ಡೆ

ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು

ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಸಂಘ ಉಳ್ಳಾಲ, ಪಿಲಾರು ಘಟಕ

ಲಗೋರಿ ಟೀಮ್, ಪಿಲಾರು
||MISSING|| ಮoಜನಾಡಿ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ..!
Now Playing
||MISSING|| ಮoಜನಾಡಿ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ..!
ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ; ತಂದೆಗಾಗಿ ...
ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ; ತಂದೆಗಾಗಿ ಹಂಬಲಿಸುತ್ತಿರುವ ಮಕ್ಕಳು

ಮಾಹಿತಿ ಸಿಕ್ಕಲ್ಲಿ 7795764098, 98440 90985 ಸಂಪರ್ಕಿಸಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version