Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಸೋಮೇಶ್ವರ ಘಣತಾಜ್ಯ ಘಟಕ ಸ್ಥಾಪನೆಗೆ ಹೆಚ್ಚಿನ ಒತ್ತು

UllalaVaniBy UllalaVaniAugust 11, 2017Updated:August 11, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಸೋಮೇಶ್ವರ: ಗ್ರಾಮದಲ್ಲಿ ಆಧಾರ್ ಕಾರ್ಡು ಮಾಡುವ ಕೇಂದ್ರವಿಲ್ಲದೇ ಜನರು ಆಧಾರ್ ಮತ್ತು ರೇಷನ್ ಕಾರ್ಡುಗಳಿಗಾಗಿ ಪರಾದಾಡುವಂತಾಗಿದೆ. ಬೇರೆ ಗ್ರಾಮದಲ್ಲಿರುವ ಆಧಾರ್ ಕೇಂದ್ರಗಳಲ್ಲಿ ರೂ.500 ಪಡೆಯುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈ ಕುರಿತು ಹಣ ಪಡೆದು ಆಧಾರ್ ನೋಂದಿಸುವವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರುಸಭಾಭವನದಲ್ಲಿ ಗುರುವಾರ ನಡೆದ ಸೋಮೇಶ್ವರ ಗ್ರಾಮ ಪಂಚಾಯತ್ ಇದರ 2017-18ನೇ ಸಾಲಿನ 1ನೇ ಹಂತದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

149ea833-c0bd-4ad8-a00f-677c9a9e1fe6

6402bb09-44e6-43a4-9c57-55155d1d4b4a

eb305d5d-ae84-4557-af84-ba6617c554db

3359c85a-96df-4d1b-bb0b-2d597b776a1a

a8a4196b-bda3-49ee-a03d-df9d02ab2710

37ae526b-5343-4aff-88c4-6a9b4353e710

a1966328-95b3-4181-926b-03fa3e8e8ee1
c5ac9dd6-d8e4-40e5-b718-8da2f333204e

ಈ ಬಗ್ಗೆ ಪ್ರತಿಕ್ರಿಸಿದ ಸೋಮೇಶ್ವರ ಗ್ರಾ.ಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್ ಸಮಸ್ಯೆಯ ಬಗ್ಗೆ ಈಗಾಗಲೇ ಮನಗಂಡು ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.

ಪಿಲಾರು ಸಮೀಪ ನೀರು ಹೋಗುವ ದಾರಿಯಲ್ಲಿ ಮನೆ ನಿರ್ಮಿಸಿದ್ದು, ಇದರ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಿದೆ. . ರಸ್ತೆ ಬದಿಗಳಲ್ಲಿ ನೀರು ಇಕ್ಕಟ್ಟಾಗುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್ ನಡೆಯುತ್ತಿಲ್ಲ ಎಂಬ ಸಮಸ್ಯೆಗೆ ಉತ್ತರಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಘನತ್ಯಾಜ್ಯ ಘಟಕಕ್ಕೆ ಜಾಗವನ್ನು ಗುರುತಿಸಲಾಗಿದೆ ಆದರೆ ಕೆಲವು ಅಡೆತಡೆಗಳಿಂದ ಅದು ಅಸಾಧ್ಯವಾಗಿದೆ. ಶೀಘ್ರವೇ ಎಲ್ಲರ ಒಮ್ಮತ ಪಡೆದ ನಂತರ ಘಟಕ ಸ್ಥಾಪಿಸಲಾಗುವುದು. ಕಾಟುಂಗರಗುಡ್ಡೆ ಬಳಿ ನೀರಿನ ಸಮಸ್ಯೆ ಬಹಳಷ್ಟಿದ್ದು, ಬೋರ್ ನಿರ್ಮಿಸಿದ್ದರೂ ನೀರು ಸಿಕ್ಕಿಲ್ಲ. ಉಪ್ಪು ನೀರಿನ ತೊಂದರೆಯಿಂದಾಗಿ ಕುಡಿಯುವ ನೀರಿಗೆ ತೊಂದರೆಯುಂಟಾಗಿದೆ. ಆ ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದರು.

ಪೊಲೀಸರಿಗೆ ಅಪರಾಧ ಕೃತ್ಯದ ಕುರಿತು ಮಾಹಿತಿ ನೀಡಿದರೂ , ಠಾಣೆಗೆ ಬಂದು ತಿಳಿಸುವಂತೆ ಹೇಳುತ್ತಾರೆ. ಇದರಿಂದ ಅಪರಾಧಿಗಳು ಪೊಲೀಸರಿಂದ ತಪ್ಪಿಸುವಂತಹ ಸ್ಥಿತಿಯಿದೆ. ಪೊಲೀಸರು ವಿಳಂಬ ನೀತಿ ಅನುಸರಿಸದೆ ನಾಗರಿಕರು ಫೋನಾಯಿಸಿದಾಗ ಶೀಘ್ರವೇ ಸ್ಪಂಧಿಸಬೇಕಿದೆ. ಅಡ್ಕ ಪರಿಸರದಲ್ಲಿ ಅಪರಿಚಿತ ವ್ಯಕ್ತಿಗಳು, ಕಾರು, ಬೈಕುಗಳಲ್ಲಿ ಹೋಗುತ್ತಿರುವುದರಿಂದ ದೇವಸ್ಥಾನಕ್ಕೆ ಹೋಗುವವರಿಗೆ ತೊಂದರೆಯಾಗುತ್ತಿದೆ. ಬೀರಿ ಜಂಕ್ಷನ್ನಿನಲ್ಲಿ ವಾಹನ ದಟ್ಟಣೆಯೂ ಹೆಚ್ಚಿದ್ದು, ಅಲ್ಲಿ ಪೊಲೀಸರನ್ನು ನಿಯೋಜಿಸಬೇಕಿದೆ. ಹಟ್ಟಿಯಿಂದಲೇ ಜಾನುವಾರುಗಳನ್ನು ಕಳವುಗೈಯ್ಯುತ್ತಿದ್ದರೂ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ. ಕಳ್ಳರನ್ನು ಪತ್ತೆಹಚ್ಚುವ ಕೆಲಸವನ್ನು ಮಾಡುತ್ತಿಲ್ಲ. ಸಾಲ ಪಡೆದು ಜಾನುವಾರು ಸಾಕುವವರಿಗೆ ಇಂತಹ ಘಟನೆಗಳು ಮರುಕಳಿಸುವುದರಿಂದ ತುಂಬಾ ತೊಂದರೆಯಾಗುತ್ತಿದೆ. ಎಂಬ ಆಗ್ರಹ ಗ್ರಾಮಸ್ಥರಿಂದ ಕೇಳಿಬಂತು.

ನೋಡೆಲ್ ಅಧಿಕಾರಿಯಾಗಿ ಶೀಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಶ್ಯಾಮಲಾ, ಉಪಾಧ್ಯಕ್ಷೆ ಸುಶೀಲಾ ಎಸ್ ನಾಯಕ್, ತಾ.ಪಂ ರವಿಶಂಕರ್, ರಾಮಚಂದ್ರ ಕುಂಪಲ, ಅಭಿವೃದ್ಧಿ ಅಧಿಕಾರಿ ಮನೋಹರ್ .ಎನ್ ಗೌಡ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ರೂಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸೋಮೇಶ್ವರ ವ್ಯಾಪ್ತಿಯಲ್ಲಿ ತಲೆದೋರಿರುವ ತ್ಯಾಜ್ಯ ಸಮಸ್ಯೆ ನಿರ್ಮೂಲನೆಗೆ ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಮತ್ತು ತ್ಯಾಜ್ಯ ವಿಲೇವಾರಿಗೆ ಜಿ.ಪಂ ಮುಂದಾಗಿದ್ದು, ಸಾರ್ವಜನಿಕರ ಒಮ್ಮತದಿಂದ ತೋರಿಸುವ ಸ್ಥಳದಲ್ಲಿ ಘಟಕ ನಿರ್ಮಿಸಲಾಗುವುದು.
ಧನಲಕ್ಷ್ಮೀ ಗಟ್ಟಿ
ಜಿಲ್ಲಾ ಪಂಚಾಯಿತಿ ಸದಸ್ಯೆ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d