Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಸೋಮೇಶ್ವರ ಘಣತಾಜ್ಯ ಘಟಕ ಸ್ಥಾಪನೆಗೆ ಹೆಚ್ಚಿನ ಒತ್ತು

UllalaVaniBy UllalaVaniAugust 11, 2017Updated:August 11, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಸೋಮೇಶ್ವರ: ಗ್ರಾಮದಲ್ಲಿ ಆಧಾರ್ ಕಾರ್ಡು ಮಾಡುವ ಕೇಂದ್ರವಿಲ್ಲದೇ ಜನರು ಆಧಾರ್ ಮತ್ತು ರೇಷನ್ ಕಾರ್ಡುಗಳಿಗಾಗಿ ಪರಾದಾಡುವಂತಾಗಿದೆ. ಬೇರೆ ಗ್ರಾಮದಲ್ಲಿರುವ ಆಧಾರ್ ಕೇಂದ್ರಗಳಲ್ಲಿ ರೂ.500 ಪಡೆಯುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈ ಕುರಿತು ಹಣ ಪಡೆದು ಆಧಾರ್ ನೋಂದಿಸುವವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರುಸಭಾಭವನದಲ್ಲಿ ಗುರುವಾರ ನಡೆದ ಸೋಮೇಶ್ವರ ಗ್ರಾಮ ಪಂಚಾಯತ್ ಇದರ 2017-18ನೇ ಸಾಲಿನ 1ನೇ ಹಂತದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

149ea833-c0bd-4ad8-a00f-677c9a9e1fe6

6402bb09-44e6-43a4-9c57-55155d1d4b4a

eb305d5d-ae84-4557-af84-ba6617c554db

3359c85a-96df-4d1b-bb0b-2d597b776a1a

a8a4196b-bda3-49ee-a03d-df9d02ab2710

37ae526b-5343-4aff-88c4-6a9b4353e710

a1966328-95b3-4181-926b-03fa3e8e8ee1
c5ac9dd6-d8e4-40e5-b718-8da2f333204e

ಈ ಬಗ್ಗೆ ಪ್ರತಿಕ್ರಿಸಿದ ಸೋಮೇಶ್ವರ ಗ್ರಾ.ಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್ ಸಮಸ್ಯೆಯ ಬಗ್ಗೆ ಈಗಾಗಲೇ ಮನಗಂಡು ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.

ಪಿಲಾರು ಸಮೀಪ ನೀರು ಹೋಗುವ ದಾರಿಯಲ್ಲಿ ಮನೆ ನಿರ್ಮಿಸಿದ್ದು, ಇದರ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಿದೆ. . ರಸ್ತೆ ಬದಿಗಳಲ್ಲಿ ನೀರು ಇಕ್ಕಟ್ಟಾಗುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್ ನಡೆಯುತ್ತಿಲ್ಲ ಎಂಬ ಸಮಸ್ಯೆಗೆ ಉತ್ತರಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಘನತ್ಯಾಜ್ಯ ಘಟಕಕ್ಕೆ ಜಾಗವನ್ನು ಗುರುತಿಸಲಾಗಿದೆ ಆದರೆ ಕೆಲವು ಅಡೆತಡೆಗಳಿಂದ ಅದು ಅಸಾಧ್ಯವಾಗಿದೆ. ಶೀಘ್ರವೇ ಎಲ್ಲರ ಒಮ್ಮತ ಪಡೆದ ನಂತರ ಘಟಕ ಸ್ಥಾಪಿಸಲಾಗುವುದು. ಕಾಟುಂಗರಗುಡ್ಡೆ ಬಳಿ ನೀರಿನ ಸಮಸ್ಯೆ ಬಹಳಷ್ಟಿದ್ದು, ಬೋರ್ ನಿರ್ಮಿಸಿದ್ದರೂ ನೀರು ಸಿಕ್ಕಿಲ್ಲ. ಉಪ್ಪು ನೀರಿನ ತೊಂದರೆಯಿಂದಾಗಿ ಕುಡಿಯುವ ನೀರಿಗೆ ತೊಂದರೆಯುಂಟಾಗಿದೆ. ಆ ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದರು.

ಪೊಲೀಸರಿಗೆ ಅಪರಾಧ ಕೃತ್ಯದ ಕುರಿತು ಮಾಹಿತಿ ನೀಡಿದರೂ , ಠಾಣೆಗೆ ಬಂದು ತಿಳಿಸುವಂತೆ ಹೇಳುತ್ತಾರೆ. ಇದರಿಂದ ಅಪರಾಧಿಗಳು ಪೊಲೀಸರಿಂದ ತಪ್ಪಿಸುವಂತಹ ಸ್ಥಿತಿಯಿದೆ. ಪೊಲೀಸರು ವಿಳಂಬ ನೀತಿ ಅನುಸರಿಸದೆ ನಾಗರಿಕರು ಫೋನಾಯಿಸಿದಾಗ ಶೀಘ್ರವೇ ಸ್ಪಂಧಿಸಬೇಕಿದೆ. ಅಡ್ಕ ಪರಿಸರದಲ್ಲಿ ಅಪರಿಚಿತ ವ್ಯಕ್ತಿಗಳು, ಕಾರು, ಬೈಕುಗಳಲ್ಲಿ ಹೋಗುತ್ತಿರುವುದರಿಂದ ದೇವಸ್ಥಾನಕ್ಕೆ ಹೋಗುವವರಿಗೆ ತೊಂದರೆಯಾಗುತ್ತಿದೆ. ಬೀರಿ ಜಂಕ್ಷನ್ನಿನಲ್ಲಿ ವಾಹನ ದಟ್ಟಣೆಯೂ ಹೆಚ್ಚಿದ್ದು, ಅಲ್ಲಿ ಪೊಲೀಸರನ್ನು ನಿಯೋಜಿಸಬೇಕಿದೆ. ಹಟ್ಟಿಯಿಂದಲೇ ಜಾನುವಾರುಗಳನ್ನು ಕಳವುಗೈಯ್ಯುತ್ತಿದ್ದರೂ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ. ಕಳ್ಳರನ್ನು ಪತ್ತೆಹಚ್ಚುವ ಕೆಲಸವನ್ನು ಮಾಡುತ್ತಿಲ್ಲ. ಸಾಲ ಪಡೆದು ಜಾನುವಾರು ಸಾಕುವವರಿಗೆ ಇಂತಹ ಘಟನೆಗಳು ಮರುಕಳಿಸುವುದರಿಂದ ತುಂಬಾ ತೊಂದರೆಯಾಗುತ್ತಿದೆ. ಎಂಬ ಆಗ್ರಹ ಗ್ರಾಮಸ್ಥರಿಂದ ಕೇಳಿಬಂತು.

ನೋಡೆಲ್ ಅಧಿಕಾರಿಯಾಗಿ ಶೀಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಶ್ಯಾಮಲಾ, ಉಪಾಧ್ಯಕ್ಷೆ ಸುಶೀಲಾ ಎಸ್ ನಾಯಕ್, ತಾ.ಪಂ ರವಿಶಂಕರ್, ರಾಮಚಂದ್ರ ಕುಂಪಲ, ಅಭಿವೃದ್ಧಿ ಅಧಿಕಾರಿ ಮನೋಹರ್ .ಎನ್ ಗೌಡ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ರೂಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸೋಮೇಶ್ವರ ವ್ಯಾಪ್ತಿಯಲ್ಲಿ ತಲೆದೋರಿರುವ ತ್ಯಾಜ್ಯ ಸಮಸ್ಯೆ ನಿರ್ಮೂಲನೆಗೆ ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಮತ್ತು ತ್ಯಾಜ್ಯ ವಿಲೇವಾರಿಗೆ ಜಿ.ಪಂ ಮುಂದಾಗಿದ್ದು, ಸಾರ್ವಜನಿಕರ ಒಮ್ಮತದಿಂದ ತೋರಿಸುವ ಸ್ಥಳದಲ್ಲಿ ಘಟಕ ನಿರ್ಮಿಸಲಾಗುವುದು.
ಧನಲಕ್ಷ್ಮೀ ಗಟ್ಟಿ
ಜಿಲ್ಲಾ ಪಂಚಾಯಿತಿ ಸದಸ್ಯೆ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

By UllalaVaniMarch 24, 20260

ಮಂಗಳೂರು, ಮಾ.24: ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ 5 ಲಕ್ಷ ಮೌಲ್ಯದ ಗಾಂಜಾ ವಶ..!!

March 24, 2026
1 2 3 … 1,845 Next
Automatic YouTube Gallery

ಕೋಟೆಕಾರು: ಸತತ ಮೂರನೇ ಬಾರಿಗೆ ಉಳ್ಳಾಲವಾಣಿ ಪತ್ರಿಕಾ ವರದಿ ಪ್ರಸ್ತಾಪ

ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ;ಬಗಂಬಿಲ-ಮಾಡೂರು ರಸ್ತೆ ವಿಷಯ ಪಟ್ಟಣ ಪಂ.ನಲ್ಲಿ ಪ್ರಸ್ತಾಪ

ಉಳ್ಳಾಲವಾಣಿ ವರದಿ ಬೆನ್ನಲ್ಲೇ ಕ್ರಮಕ್ಕೆ ಅಧ್ಯಕ್ಷರ ಭರವಸೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #panchayat #samanyasabhe
Show More
ಕೋಟೆಕಾರು: ಸತತ ಮೂರನೇ ಬಾರಿಗೆ ಉಳ್ಳಾಲವಾಣಿ ಪತ್ರಿಕಾ ವರದಿ ಪ್ರಸ್ತಾಪ
Now Playing
ಕೋಟೆಕಾರು: ಸತತ ಮೂರನೇ ಬಾರಿಗೆ ಉಳ್ಳಾಲವಾಣಿ ಪತ್ರಿಕಾ ವರದಿ ಪ್ರಸ್ತಾಪ
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ;ಬಗಂಬಿಲ-ಮಾಡೂರು ರಸ್ತೆ ವಿಷಯ ಪಟ್ಟಣ ...
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ;ಬಗಂಬಿಲ-ಮಾಡೂರು ರಸ್ತೆ ವಿಷಯ ಪಟ್ಟಣ ಪಂ.ನಲ್ಲಿ ಪ್ರಸ್ತಾಪ

ಉಳ್ಳಾಲವಾಣಿ ವರದಿ ಬೆನ್ನಲ್ಲೇ ಕ್ರಮಕ್ಕೆ ಅಧ್ಯಕ್ಷರ ಭರವಸೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #panchayat #samanyasabhe
Show More
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
Now Playing
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ...
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ಈಗಾಗಲೇ 5 ಅಪಘಾತಗಳು ಸಂಭವಿಸಿದೆ; ಅರುಣ್ ಡಿ'ಸೋಜ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d