Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತೊಕ್ಕೊಟ್ಟು:ಬೃಹತ್ ಪಂಜಿನ ಮೆರವಣಿಗೆ

UllalaVaniBy UllalaVaniAugust 15, 2017Updated:August 15, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು:ಉಳ್ಳಾಲ ಹಸಿದ ವಿದ್ಯಾರ್ಥಿಗೆ ಊಟ ಕೊಡಲಾರದ ಸೆಕ್ಯುಲಾರ್‍ವಾದಿಗಳಂತಹ ಚಿಂತನೆಯಿಂದ ಹಿಂದು ಸಮುದಾಯ ಶೋಷಣೆಗೆಕ್ಕೊಳಗಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲೆ ಕಾರ್ಯಕಾರಿಣಿ ಸದಸ್ಯ ಹಾಗೂ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು.

DSC_0525 DSC_0526 DSC_0527 DSC_0528 DSC_0529 DSC_0530 DSC_0531 DSC_0532 DSC_0533 DSC_0534 DSC_0535 DSC_0536 DSC_0537 DSC_0538 DSC_0539 DSC_0540 DSC_0541 DSC_0542 DSC_0543 DSC_0544 DSC_0545 DSC_0546 DSC_0547 DSC_0550 DSC_0551 DSC_0552 DSC_0553 DSC_0557 DSC_0558 DSC_0561 DSC_0563 DSC_0564 DSC_0565 DSC_0566 DSC_0567 DSC_0568 DSC_0569 DSC_0571 DSC_0573 DSC_0574 DSC_0577ಅವರು ವಿಶ್ವ ಹಿಂದು ಪರಿಷತ್, ಬಜರಂಗದಳದ ಉಳ್ಳಾಲ ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಸಲುವಾಗಿ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಿಂದ ತೊಕ್ಕೊಟ್ಟು ಬಸ್ಸು ನಿಲ್ದಾಣದವರೆಗೆ ಸೋಮವಾರ ಜರಗಿದ ಬೃಹತ್ ಪಂಜಿನ ಮೆರವಣಿಗೆ ಮತ್ತು ತೊಕ್ಕೊಟ್ಟುವಿನಲ್ಲಿ ನಡೆದ ದಿಕ್ಸೂಚಿ ಭಾಷಣ ಮಾಡಿದರು.

ಹಿಂದು ರಾಷ್ಟ್ರದಲ್ಲಿ ಹಿಂದುಗಳು ಹಬ್ಬಗಳನ್ನು ಆಚರಿಸುವ ಸಂದರ್ಭ ಗಣೇಶನ ವಿಗ್ರಹದ ಎತ್ತರ, ಪೆಂಡಾಲ್ ಅಳತೆಯನ್ನು ಲಿಖಿತವಾಗಿ ನೀಡುವ ದೌರ್ಭಾಗ್ಯ ಇದೆ. ಹಿಂದಿನ ಇತಿಹಾಸವೆಲ್ಲವೂ ಭೂಮಿಯಲ್ಲಿ ಇದ್ದವರೆಲ್ಲಾ ಹಿಂದುಗಳು ಹಾಗೂ ಹಿಂದುಸ್ತಾನ ತ್ಯಾಗದ ನೆಲ ಎಂಬ ಇತಿಹಾವಿದೆ. ಆದರೆ ತುಷ್ಟೀಕರಣದ ಗೋಜಿನಲ್ಲಿ ಧ್ವಜದ ಬಣ್ಣವನ್ನು ತುಂಡು ಮಾಡುವುದರ ಜತೆಗೆ ದೇಶವನ್ನೇ ತುಂಡು ಮಾಡಲಾಗಿದೆ. ಹಿಂದುಗಳ ಭಾವನೆಯನ್ನು ಒಂದುಗೂಡಿಸುವ ಸಲುವಾಗಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನೆಹರು ಸಂತಾನ ರಾಕ್ಷಸೀ ಪ್ರವೃತ್ತಿಯವರನ್ನು ದೇಶಾದ್ಯಂತ ಬೆಳೆಸಿದೆ. ಹಟ್ಟಿಯಿಂದ ದನವನ್ನು ಕಳವುಗೈಯ್ಯುತ್ತಿದ್ದವರು ಇದೀಗ ಲವ್ ಜಿಹಾದ್ ನಡೆಸಿಕೊಂಡು ಹಿಂದು ಹುಡುಗಿಯರನ್ನೇ ಮನೆಯಿಂದ ಹೊತ್ತೊಯ್ಯುವ ಅನಾಗರಿಕತೆ ಬೆಳೆದಿದೆ. ಓರ್ವ ಮೋದಿಯಿಂದ ದೇಶ ಜಾಗೃತಿಯಾಗಲು ಸಾಧ್ಯವಿಲ್ಲ, ಎಲ್ಲರೂ ಒಗ್ಗಟ್ಟಾಗಿ ಜಾಗೃತಿಯಾಗುವ ಮೂಲಕ ಹಿಂದುತ್ವದ ಭಾವನೆಗಳನ್ನು ಅಂಕಿತಗೊಳಿಸಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊಲದವರ ಯಾನೆ ಗಟ್ಟಿ ಸಮಾಜದವರ ಸೇವಾ ಸಂಘದ ಅಧ್ಯಕ್ಷ ಪವಿತ್ರ ಗಟ್ಟಿ ಮಾತನಾಡಿ ಸಮಾಜದಲ್ಲಿ ಹಿಂದುಗಳನ್ನು ತುಂಡು ಮಾಡಿ ಆಳುವ ಸಂಸ್ಕøತಿ ಮುಂದುವರಿದಿದೆ. ಇದನ್ನು ನಿಲ್ಲಿಸುವ ಕಾರ್ಯ ಹಿಂದು ಸಂಘಟನೆಗಳಿಂದ ಆಗಬೇಕಿದೆ. ಅಖಂಡ ಭಾರತ ಕಜಗತ್ತಿನಲ್ಲಿ ಶ್ರೇಷ್ಟವಾಗಲು ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು.

ವಿಶ್ವ ಹಿಂದು ಪರಿಷತ್ ಉಳ್ಳಾಲ ವಲಯ ಅಧ್ಯಕ್ಷ ಹರಿದಾಸ್ ಮಾಡೂರು, ಜಿಲ್ಲಾ ಕಾರ್ಯದರ್ಶಿ ಗೋಪಾಲ ಕುತ್ತಾರ್, ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕ ಪವಿತ್ರ ಕುಮಾರ್ ಉಪಸ್ಥಿತರಿದ್ದರು.
ರವಿ ಅಸೈಗೋಳಿ ಸ್ವಾಗತಿಸಿದರು. ಆಶೀಕ್ ಮಾಡೂರು ನಿರೂಪಿಸಿದರು. ಪ್ರೇಮ್ ಪಾವೂರು ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಅಂಬ್ಲಮೊಗರು ಸರಕಾರಿ ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆ

August 16, 2026

ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವ

August 16, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

By UllalaVaniAugust 16, 20260

ಕೋಟೆಕಾರು: ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ದಿವ್ಯ ಸತೀಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.ಸ್ಥಾಯಿ ಸಮಿತಿ ಅಧ್ಯಕ್ಷರಾದ ಧೀರಜ್ ಕುಸಾಲ್ ನಗರ,…

ಅಂಬ್ಲಮೊಗರು ಸರಕಾರಿ ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆ

August 16, 2026

ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026
1 2 3 … 2,064 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version