Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತೊಕ್ಕೊಟ್ಟು: ಪಿಟಿಸಿಎಲ್ ಕಾಯ್ದೆ ಉಲ್ಲಂಘನೆಯ ವಿರುದ್ದ ಪ್ರತಿಭಟನೆ

UllalaVaniBy UllalaVaniAugust 23, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು: ಪರಿಶಿಷ್ಟ ಜಾತಿ ಕುಟುಂಬಕ್ಕೆ ಸೇರಿದ ಜಾಗವನ್ನು ಮಾರಾಟ ಮಾಡಿ ಖಾಸಗಿಯವರಿಗೆ ನೀಡಿರುವುದು ಕಾನೂನು ಉಲ್ಲಂಘನೆಯಾಗಿದ್ದು, ಕುಟುಂಬಕ್ಕೆ ಆಗಿರುವ ವಂಚನೆಗೆ ಕಂದಾಯ ಅಧಿಕಾರಿಗಳೇ ನೇರ ಹೊಣೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘದ ಸಮಿತಿ ಸದಸ್ಯ ನಿರ್ಮಲ್ ಕುಮಾರ್ ಹೇಳಿದ್ದಾರೆ.

DSC_7789

DSC_7790

DSC_7791

DSC_7792

DSC_7793

DSC_7794

DSC_7795

DSC_7796

DSC_7797

DSC_7798

DSC_7799

DSC_7801

DSC_7803ಅವರು ತೊಕ್ಕೊಟ್ಟು ಗಾಂಧಿನಗರದಲ್ಲಿ ಮಂಗಳವಾರ ದಲಿತ ಸಂಘಟನೆ ಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ದಿ. ತೋಮರವರಿಗೆ ಮಂಜೂರಾಗಿರುವ ಸರಕಾರಿ ಜಮೀನಿನ ಪಿಟಿಸಿಎಲ್ ಕಾಯ್ದೆ ಉಲ್ಲಂಘಿಸಿದ ಕಂದಾಯ ಅಧಿಕಾರಿಗಳ ಧೋರಣೆ ಹಾಗೂ ನ್ಯಾಯಾಲಯ ನೀಡಿದ ಆದೇಶವನ್ನು ಜಾರಿ ಮಾಡುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಜನಸೇವೆಗೆಂದು ಇರುವ ಸರಕಾರಿ ಅಧಿಕಾರಿಗಳು ಜನವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಹಣ ಗಳಿಸುವ ಉದ್ದೇಶದಿಂದಲೇ ಪರಿಶಿಷ್ಟ ಜಾತಿ ಕುಟುಂಬಕ್ಕೆ ಸೇರಿದ ಜಾಗವನ್ನು ಇಂದು ಕಬಳಿಸಲಾಗಿದೆ. ಬಂಗಲೆ ನಿರ್ಮಾಣದಲ್ಲಿ ನಿರತರಾಗಿರುವ ಅಧಿಕಾರಿಗಳ ವಿರುದ್ಧ ಜನರ ಪರ ದನಿ ಎತ್ತುತ್ತಿಲ್ಲ. ಜಿಲ್ಲೆಯಾದ್ಯಂತ ಎಕರೆಗಟ್ಟಲೆ ಸರಕಾರಿ ಭೂಮಿಯಿದ್ದರೂ ದಲಿತರಿಗೆ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಇದರ ಬಗ್ಗೆ ಚರ್ಚಿಸಲು ಮುಂದಾದರೂ ಜಿಲ್ಲಾಧಿಕಾರಿ ದಲಿತ ಮುಖಂಡರಲ್ಲಿ ಉಡಾಫೆಯಾಗಿ ವರ್ತಿಸಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಹೋರಾಟ ನಡೆಯದೇ ಇದ್ದಲ್ಲಿ ದಬ್ಬಾಳಿಕೆಗಳು ಮುಂದುವರಿಯುತ್ತಲೇ ಇರುತ್ತದೆ. ದಲಿತ ವಿರೋಧಿ ಜಿಲ್ಲಾಧಿಕಾರಿ ವಿರುದ್ಧ ಆ.28 ರಂದು ಬೃಹತ್ ಹೋರಾಟ ನಡೆಯಲಿದೆ ಎಂದರು.

ಕರ್ನಾಟಕ ರಾಜ್ಯ ದಲಿತ ಸಂಘದ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಮಾತನಾಡಿ ದಲಿತ ಅಧಿಕಾರಿಗಳೇ ದಲಿತರ ಪರವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಉಚ್ಛನ್ಯಾಯಾಲಯದಿಂದ ಬಂದ ನಿರ್ದೇಶನದಂತೆ ಸಹಾಯಕ ಕಮೀಷನರ್ ಅವರಿಗೆ 2007ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ 5 ವರ್ಷಗಳವರೆಗೆ ಅರ್ಜಿ ವಿಚಾರಣೆ ನಡೆಸಿ 2007ರಲ್ಲಿ ಮೂಲ ದಾಖಲೆಗಳು ಇಲ್ಲವೆಂಬ ಕಾರಣವನ್ನು ನೀಡಿತ್ತು. ಆದರೂ ಪಟ್ಟು ಬಿಡದೆ ದಲಿತ ಸಮುದಾಯದ ತಹಶೀಲ್ದಾರ್ ಅವರಲ್ಲಿ ಕೇಳಿಕೊಂಡರೂ ದಾಖಲೆಗಳಿಲ್ಲವೆಂಬ ಪ್ರತ್ಯುತ್ತರ ದೊರಕಿದೆ. ಬಳಿಕ ಇನ್ನಷ್ಟು ವಿಚಾರಿಸಿದ ಹಿನ್ನೆಲೆಯಲ್ಲಿ ಪಿಟಿಸಿಎಲ್ ಕೇಸ್ ವರ್ಕರ್ ಅವರು ದಾಖಲೆಗಳಿವೆ ಎಂಬ ಆದೇಶವನ್ನು ತಹಶೀಲ್ದಾರ್ ಮೂಲಕ ನೀಡಿದ್ದಾರೆ ಎಂದರು.

ಜಿಲ್ಲಾ ಸಂಚಾಲಕ ಯು.ಕೆ.ಗಿರೀಶ್ ಕುಮಾರ್, ದಲಿತ ದಮನಿತ ಹೋರಾಟ ಸಮಿತಿ ಜಿಲ್ಲಾ ಪದಾಧಿಕಾರಿ ರಘುವೀರ ಸೂಟರ್‍ಪೇಟೆ, ಜಿಲ್ಲಾ ಜನಶಕ್ತಿ ಜನಪರ ಹೋರಾಟಗಾರ ಸಂಚಾಲಕ ಜಿನ್ನಪ್ಪ ಬಂಗೇರ, ದಲಿತತಾ ಸೇವಾ ಸಮಿತಿ ಜಿಲ್ಲಾ ಂಚಾಲಕ ಸೇಸಪ್ಪ ಬೈದಕಾಡು, ಉಜನು ಆಲಡ್ಕ, ಬಾಲಕೃಷ್ಣ ಸುಳ್ಯ, ಬಂಟ್ವಾಳ ಪ್ರಜಾ ಪರಿವರ್ತನಾ ವೇದಿಕೆಯ ಕೃಷ್ಣಪ್ಪ ಪ್ರದ್ದೋಟು, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಪ್ರಕಾಶ್ ಉಳ್ಳಾಲ್, ಜಯರಾಜ್ ಉಳ್ಳಾಲ್, ಸಂದೇಶ್ ಅಂಚನ್, ಗಣೇಶ್ ಕೆ ಭಾಗವಹಿಸಿದ್ದರು.

ಸಲ್ಲಿಸಿದ ಮನವಿ :
ಉಳ್ಳಾಲ ಗ್ರಾಮದ ಕಾಪಿಕಾಡುವಿನಲ್ಲಿರುವ ಸರ್ವೆ ನಂಬ್ರ 181-29 ರಲ್ಲಿ 0.22 ಎಕ್ರೆ ಜಮೀನು ಡಿ.ಆರ್ ನಂಬ್ರ : 245/39 ರಂತೆ ದಿ| ತೋಮ ಎಂಬವರಿಗೆ ಮಂಜೂರಾಗಿದೆ. ಆದರೆ ವಾರೀಸುದಾರರಿಗೆ ಗೊತ್ತಿಲ್ಲದಂತೆ ಜಗನ್ನಾಥ ಜೋಯಿಸ ಎಂಬವರಿಗೆ ಕಾನೂನು ಬಾಹಿರವಾಗಿ ಪರಬಾರೆಯಾಗಿದೆ. ಈ ಕುರಿತು ನ್ಯಾಯಾಲಯದಲ್ಲಿ ಪಿ.ಟಿ.ಸಿ.ಎಲ್ ಕಾಯ್ದೆ ಉಲ್ಲಂಘನೆ ಆಗಿರುವ ಬಗ್ಗೆ ದೂರು ದಾಖಲು ಮಾಡಿದ ಹಿನ್ನೆಲೆಯಲ್ಲಿ 1997ರ ಜು.8 ರಂದು ತೆರೆದ ನ್ಯಾಯಾಲಯದಲ್ಲಿ ಪರಬಾರೆಯನ್ನು ಅನೂರ್ಜಿತಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಸದ್ಯ ಜಮೀನಿನ ಮೂಲ ಮಂಜೂರಾತಿ ಕಡತ ಪ್ರತಿ ಲಭ್ಯವಿಲ್ಲದಿದ್ದರೂ ಸಹಾಯಕ ಆಯುಕ್ತರ ನ್ಯಾಯಾಲಯ ಇತರ ಪೂರಕ ದಾಖಲೆ, ಹೇಳಿಕೆ, ವಾದ ವಿವಾದಗಳನ್ನು ಆಧರಿಸಿ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಉಚ್ಛ ನ್ಯಾಯಾಲಯ ಮುಂದಿನ ನಿರ್ಧಾರವನ್ನು ಸಹಾಯಕ ಆಯುಕ್ತರಿಗೆ ನೀಡಿದೆ. ಅವರು ಆದೇಶವನ್ನು ಜಾರಿ ಮಾಡುವ ಮೂಲಕ ಬಡ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಅಂಬ್ಲಮೊಗರು ಸರಕಾರಿ ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆ

August 16, 2026

ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವ

August 16, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

By UllalaVaniAugust 16, 20260

ಕೋಟೆಕಾರು: ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ದಿವ್ಯ ಸತೀಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.ಸ್ಥಾಯಿ ಸಮಿತಿ ಅಧ್ಯಕ್ಷರಾದ ಧೀರಜ್ ಕುಸಾಲ್ ನಗರ,…

ಅಂಬ್ಲಮೊಗರು ಸರಕಾರಿ ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆ

August 16, 2026

ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026
1 2 3 … 2,064 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version