Share Facebook Twitter LinkedIn Pinterest Email WhatsApp UN NETWORKS ಕುತ್ತಾರು: ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುತ್ತಾರು ದೇವಸ್ಥಾನದ ಬಳಿ ಇದೀಗ ಸಂಭವಿಸಿದೆ. ಕೇರಳದ ಪಯ್ಯನ್ನೂರು ಮೂಲದ ವೈಸರಾಜ್ (೪೨) ಮೃತರು. ಬಗಂಬಿಲದ ಸಂಬಂಧಿಕರ ಮನೆಗೆ ಬಂದು ವಾಪಸ್ ಆಗುವ ಸಂದರ್ಭ ಘಟನೆ ನಡೆದಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್June 25, 2026