Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

‘ಪಿಎಫ್ ಐ ಜತೆ ಕೈಜೋಡಿಸಿರುವ ಸಚಿವರು’: ಬ್ರಿಜೇಶ್ ಚೌಟ

UllalaVaniBy UllalaVaniSeptember 4, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ಜಿಲ್ಲೆಯ ಸಚಿವರುಗಳು ಕೆಎಫ್‍ಡಿ , ಪಿಎಫ್‍ಐ ಜತೆಗೆ ಒಳ ಒಪ್ಪಂದ ಮಾಡಿಕೊಂಡು ಹಿಂದುಗಳ ಹಾಗೂ ಪಕ್ಷದ ಕಾರ್ಯಕರ್ತರ ಹತ್ಯೆ ನಡೆಸುತ್ತಾ ಬಂದಿದ್ದು, ಇಲ್ಲವಾದಲ್ಲಿ ಅಂತಹ ಸಂಘಟನೆಗಳನ್ನು ನಿಷೇಧಿಸಬೇಕಿತ್ತು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ ಹೇಳಿದ್ದಾರೆ. .

DSC_0145

DSC_0148

DSC_0149

DSC_0150

DSC_0151

DSC_0152

DSC_0153

DSC_0154

DSC_0155

DSC_0156

DSC_0157

DSC_0158

DSC_0159

DSC_0160

DSC_0161

DSC_0162

DSC_0163

DSC_0164

DSC_0165

DSC_0167

DSC_0168

DSC_0169

ಅವರು ಕೊಣಾಜೆ ಗ್ರಾಮ ಪಂಚಾಯಿತಿ ಎದುರುಗಡೆ ಕೊಣಾಜೆ ವಲಯದ ಬಿಜೆಪಿ ಯುವಮೋರ್ಚಾ ವತಿಯಿಂದ ಕೆಎಫ್ ಡಿ , ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯನ್ನೇ ನಿಲ್ಲಿಸಲು ರಾಜ್ಯ ಸರಕಾರ ಮುಂದಾಗಿದೆ. ಮೂರು ಹಕ್ಕೊತ್ತಾಯಗಳನ್ನು ಮುಂದಿಟ್ಟು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದುಗಳ ಹತ್ಯೆ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು, ನಾಲ್ಕೂವರೆ ವರ್ಷದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡದ ಸರಕಾರ ಇಲ್ಲಿನ ಉಸ್ತುವಾರಿ ಸಚಿವರನ್ನು ರಾಜೀನಾಮೆ ಕೊಡಿಸಬೇಕಿದೆ. ಜಮ್ಮು ಕಾಶ್ಮೀರದಲ್ಲಿರುವ ಶಾಂತಿ ಜಿಲ್ಲೆಯಲ್ಲಿ ಇಲ್ಲದಂತಾಗಿದೆ. ಜೈಲಿನೊಳಗಡೆ ಪೊಲೀಸರ ಮೇಲೆ ಹಲ್ಲೆಯಾಗುತ್ತಿದೆ. ದೇರಳಕಟ್ಟೆ ಭಾಗದಲ್ಲಿರುವ ಮೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಹೊರ ನಡೆದುಕೊಂಡು ಹೋಗಲು ಭಯಭೀತ ವಾತಾವರಣ ನಿರ್ಮಾಣವಾಗಿದೆ ಎಂದರು.

ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ ರಾಜ್ಯದಾದ್ಯಂತ 24 ಹಿಂದುಗಳ, ಹಾಗು ಪಕ್ಷದ ಕಾರ್ಯಕರ್ತರ ಕೊಲೆ ಆಗಿದೆ. ಅದರಲ್ಲಿ ಜಿಲ್ಲೆಯಲ್ಲಿ ಅಧಿಕ ಕೊಲೆಗಳಾಗಿವೆ. ಆದರೂ ಇಲ್ಲಿನ ಉಸ್ತುವಾರಿ ಸಚಿವರನ್ನು ಗೃಹ ಮಂತ್ರಿಗಳನ್ನಾಗಿ ಮಾಡಲು ಹೊರಟಿರುವುದು ಸರಕಾರದ ಒಂದು ಸಮುದಾಯದ ತುಷ್ಟೀಕರಣ ನೀತಿಯನ್ನು ತೋರಿಸುತ್ತದೆ. ಇಂತಹ ಹಿಂದುಗಳಿಗೆ ರಕ್ಷಣೆಯಿಲ್ಲದ ಸರಕಾರಕ್ಕೆ ಎಚ್ಚರಿಕೆಯನ್ನು ನೀಡುವ ಸಲುವಾಗಿ ಪ್ರಜಾತಾಂತ್ರಿಕ ವ್ಯವಸ್ಥೆಯ ಅತ್ಯಂತ ಕೆಳ ವಿಭಾಗವಾದ ಪಂಚಾಯಿತಿ ಎದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಆರಂಭವಾದ ಮೊದಲ ಪ್ರಕರಣವೇ ಮುಖ್ಯಮಂತ್ರಿ ವಿರುದ್ಧ ದಾಖಲಾಗಿತ್ತು. ರೂ. 60 ಲಕ್ಷ ಬೆಲೆಬಾಳುವ ವಾಚ್ ಕುರಿತ ಪ್ರಕರಣ ದಾಖಲಾದರೂ ಈವರೆಗೆ ತನಿಖೆ ನಡೆಸದ ಭ್ರಷ್ಟಾಚಾರ ನಿಗ್ರಹ ದಳ ರಾಜಕೀಯ ಪ್ರೇರಿತವಾಗಿದೆ.

ಇದನ್ನು ಉಪಯೋಗಿಸಿಕೊಂಡು ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಚ್ಚಿ ಹೋದ ಪ್ರಕರಣಗಳಿಗೆ ಮರುಜೀವ ನಡೆಸುವ ದುರುದ್ದೇಶ ಇಟ್ಟುಕೊಂಡು ಶಿವವರಾಮ ಕಾರಂತರ ಬಡಾವಣೆ ವಿರುದ್ಧವೇ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ರಾಜ್ಯ ಸರಕಾರ ಹಿಂದುಗಳ ವಿರುದ್ಧವೇ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಈ ಭಾಗದ ಶಾಸಕ ಹಾಗೂ ಸಚಿವ ಖಾದರ್ ಅವರಿಗೆ ಸ್ಪೀಕರ್ ಅವರೇ ಛೀಮಾರಿ ಹಾಕುವ ಮೂಲಕ ಅವರ ದುರಾಡಳಿತವನ್ನು ಎತ್ತಿ ಹಿಡಿದಿದ್ದರು. ಇದು ಒಂದು ಧರ್ಮವನ್ನು ಓಲೈಸುವ ಸರಕಾರದ ವಿರುದ್ಧದ ಪ್ರತಿಭಟನೆಯಾಗಿದ್ದು, ಮತೀಯವಾದಿ ಸಂಘಟನೆಗಳಿಂದ ಅಶಾಂತಿ ನಿರ್ಮಾಣವಾಗುತ್ತಿದೆ. ಅದನ್ನು ನಿಷೇಧಿಸುವವರೆಗೆ ಶಾಂತಿಯೂ ಸಿಗುವುದಿಲ್ಲ, ಮತೀಯ ಗಲಭೆಗಳು ನಿಲ್ಲುವುದಿಲ್ಲ ಎಂದರು.

ಈ ಸಂದರ್ಭ ಬಿಜೆಪಿ ಮುಖಂಡರಾದ ಸೀತಾರಾಮ ಶೆಟ್ಟಿ, ಕ್ಷೇತ್ರ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸಚಿನ್ ಶೆಟ್ಟಿ, ಉಪಾಧ್ಯಕ್ಷ ಸುದರ್ಶನ್ ಶೆಟ್ಟಿ, ಬಿಜೆಪಿ ಕೊಣಾಜೆ ಗ್ರಾಮ ಸಮಿತಿ ಅಧ್ಯಕ್ಷ ಸನತ್ ರೈ ಕಕ್ಕೆಮಜಲು, ಕೊಣಾಜೆ ಗ್ರಾಮ ಯುವ ಮೋರ್ಚಾ ಅಧ್ಯಕ್ಷ ಚಂದ್ರಹಾಸ್, ಪ್ರ.ಕಾರ್ಯದರ್ಶಿ ಪ್ರವೀಣ್ ಪಟ್ಟೋರಿ, ಬಿಜೆಪಿ ಕಾರ್ಯದರ್ಶಿ ಭರತ್ ಗಟ್ಟಿ, ಮುಖಂಡರಾದ ನಾರಾಯಣ ರೈ ಕ್ಕೆ ಮಜಲು, ಸುಂದರ್ ಶೆಟ್ಟಿಗಾರ್ ದೇವಪ್ಪ ಶೆಟ್ಟಿಗಾರ್ ದಯಾನಂದ ಶೆಟ್ಟಿಗಾರ್, ವರದರಾಜ್ ಬೊಳ್ಲೆಕುಮೇರು, ಗ್ರಾಮ ಪಂಚಾಯತ್ ಸದಸ್ಯರಾದ ಹರಿಶ್ಚಂದ್ರ, ರವೀಂದ್ರ ಪಟ್ಟೋರಿ, ಪ್ರಕಾಶ್ ಕೊಣಾಜೆ, ರವೀಂದ್ರ ಪಟ್ಟೋರಿ, ಗೀತಾ ಸುಂದರ್ ಶೆಟ್ಟಿಗಾರ್,ರಾಜೀವಿ ಶೆಟ್ಟಿ ಹೊಸಮನೆ, ರಾಮಚಂದ್ರ ಗಟ್ಟಿ ಮೇಲಿನ ತೋಟ, ಗಣೇಶ್ ಅಸೈಗೋಳಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ ಗ್ರಾಮ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕಂಬಳಕೋಡಿ, ಹಿಂದುಳಿದ ಮೋರ್ಚಾ ಕ್ಷೇತ್ರ ಕೋಶಾಧಿಕಾರಿ ಜನಾರ್ಧನ್ , ರಾಜೇಶ್ ಕಾನ,ಶಿವಪ್ರಕಾಶ್ ಭಟ್, ಪುರುಷೋತ್ತಮ ನಡುಪದವು, ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೇಂದ್ರ ಸರಕಾರ ಕಾರ್ಪೊರೇಟ್ ಸಂಸ್ಥೆಗಳ ಕಾವಲಾಗುವ ಮೂಲಕ ಯುವಜನತೆಗೆ ದ್ರೋಹ ಬಗೆಯುತ್ತಿದೆ : ಡಿವೈಎಫ್‌ಐ ಕೇರಳ‌ ನಾಯಕ ವಿಪಿಪಿ ಮುಸ್ತಫಾ

August 12, 2026

80ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ತೊಕ್ಕೊಟ್ಟಿನಲ್ಲಿ ಬೃಹತ್ ತಿರಂಗಾ ಯಾತ್ರೆ

August 12, 2026

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ 5ನೇ ವರ್ಷದ ‘ಆಟಿಡೊಂಜಿ ಕೂಡಾಟಿಕೆ’ಗೆ ಚಾಲನೆ

August 11, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಕೇಂದ್ರ ಸರಕಾರ ಕಾರ್ಪೊರೇಟ್ ಸಂಸ್ಥೆಗಳ ಕಾವಲಾಗುವ ಮೂಲಕ ಯುವಜನತೆಗೆ ದ್ರೋಹ ಬಗೆಯುತ್ತಿದೆ : ಡಿವೈಎಫ್‌ಐ ಕೇರಳ‌ ನಾಯಕ ವಿಪಿಪಿ ಮುಸ್ತಫಾ

By UllalaVaniAugust 12, 20260

ಮುಡಿಪು: “ಕಾರ್ಪೋರೇಟ್ ಶಕ್ತಿಗಳು ಭಾರತದ ಬಹುಪಾಲು ಆಸ್ತಿಯನ್ನು ಕಬಳಿಸುತ್ತಿರುವಾಗ ಅವುಗಳನ್ನು ತಡೆಯುವ ಬದಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಪೊರೇಟ್…

80ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ತೊಕ್ಕೊಟ್ಟಿನಲ್ಲಿ ಬೃಹತ್ ತಿರಂಗಾ ಯಾತ್ರೆ

August 12, 2026

“ಕ್ಷಮಿಸು ಅಮ್ಮ…” ಶಿಕ್ಷಣ ವ್ಯವಸ್ಥೆಯ ಮುಂದೆ ನಿಂತಿರುವ ಪ್ರಶ್ನೆ

August 12, 2026

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್‌ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ..!! ಕೂದಲೆಳೆಯ ಅಂತರದಲ್ಲಿ ತಪ್ಪಿದ ಅನಾಹುತ

August 11, 2026
1 2 3 … 2,056 Next
Automatic YouTube Gallery

ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್

ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ಉದ್ಘಾಟಿಸಿದ ಸಾಮಾಜಿಕ ಕಾರ್ಯಕರ್ತ ಅಶೋಕ್
"ತುಳುವರಿಗೂ ಪ್ರಕೃತಿಗೂ ಅವಿನಾಭಾವ ಸಂಬoಧ"-ಉಪನ್ಯಾಸಕಿ ಪಲ್ಲವಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್
Now Playing
ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ...
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ಉದ್ಘಾಟಿಸಿದ ಸಾಮಾಜಿಕ ಕಾರ್ಯಕರ್ತ ಅಶೋಕ್
"ತುಳುವರಿಗೂ ಪ್ರಕೃತಿಗೂ ಅವಿನಾಭಾವ ಸಂಬoಧ"-ಉಪನ್ಯಾಸಕಿ ಪಲ್ಲವಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೆ.6,7 ರಂದು ಬಾಕ್ರಬೈಲ್‌ನಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ
Now Playing
ಸೆ.6,7 ರಂದು ಬಾಕ್ರಬೈಲ್‌ನಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ
ಶಿವಶಕ್ತಿ ಫ್ರೆಂಡ್ಸ್, ಬಾಕ್ರಬೈಲು ವತಿಯಿಂದ;ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ...
ಶಿವಶಕ್ತಿ ಫ್ರೆಂಡ್ಸ್, ಬಾಕ್ರಬೈಲು ವತಿಯಿಂದ;ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 10ನೇ ವರ್ಷದ ಮೊಸರು ಕುಡಿಕೆ ಉತ್ಸವ

ಸೆ.6,7ರಂದು ಬಾಕ್ರಬೈಲು ಮೂಡಾಯಿಬೆಟ್ಟು ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version