Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

`ಲೇ ಹುಚ್ಚರೇ.. ಸರಿಯಾಗಿ ಕೆಲ್ಸ ಮಾಡ್ರಿ’: ಗುಡುಗಿದ ಕಾಗೋಡು

UllalaVaniBy UllalaVaniSeptember 18, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

 ಮುಡಿಪು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯಕ್ತಿಯೊಬ್ಬನಿಗೆ ಹುಟ್ಟಿದ ನೆಲದ ಒಡೆತನ ಸಿಕ್ಕಾಗ ಸಿಗುವಷ್ಟು ಸಾರ್ಥಕತೆ ಮತ್ತೊಂದಿಲ್ಲ. ಹಾಗಾಗಿ ನೆಲದ ಒಡೆತನದ ಇಲ್ಲದ ಬಡವರು ತಮ್ಮ ಬದುಕಿನಲ್ಲಿ ಸಾರ್ಥಕ್ಯ ಕಾಣಬೇಕು, ನಮ್ಮ ನೆಲದಲ್ಲಿ ನಾವಿದ್ದೇವೆ ಎಂಬ ಭಾವನೆ ಮೂಡಬೇಕು ಎಂಬ ನೆಲೆಯಲ್ಲಿ ಹಕ್ಕುಪತ್ರ ಕೊಡಲಾಗಿದೆ

DSC_7973 DSC_7975 DSC_7976 DSC_7977 DSC_7978 DSC_7979 DSC_7981 DSC_7983 DSC_7985 DSC_7986 DSC_7987 DSC_7991 DSC_7996 DSC_7997 DSC_8000 DSC_8004 DSC_8006 DSC_8010 DSC_8014 DSC_8016

?

DSC_8020 DSC_8022 DSC_8024 DSC_8026 DSC_8029 DSC_8030 DSC_8031 DSC_8035ಹಕ್ಕುಪತ್ರ ಅರ್ಜಿ ಸಲ್ಲಿಕೆ ದಿನಾಂಕ ಅನಿವಾರ್ಯತೆ ಇದ್ದಲ್ಲಿ ವಿಸ್ತರಿಸಲಾಗುವುದು ಎಂದು ಹೇಳುತ್ತಿದ್ದಂತೆ , ನಡುವೆ ಮಾತನಾಡಿದ ಕುರ್ನಾಡು ಜಿ.ಪಂ ಸದಸ್ಯೆ ಮಮತಾ ಗಟ್ಟಿ ಮತ್ತು ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅವರನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ` ಲೇ ಹುಚ್ಚರೇ. ಸರಿಯಾಗಿ ಕೆಲಸ ಮಾಡ್ರಿ’ ಎಂದು ತರಾಟೆಗೆ ತೆಗೆದುಕೊಂಡ ಘಟನೆ ಇತ್ತೀಚೆಗೆ ನಡೆಯಿತು.

ಕರ್ನಾಟಕ ಸರಕಾರ ಕಂದಾಯ ಇಲಾಖೆ ಆಶ್ರಯದಲ್ಲಿ ಮುಡಿಪುವಿನ ಕುರ್ನಾಡು ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸುವ ವೇಳೆ ಇಬ್ಬರ ಮೇಲೆ ಸಚಿವರು ಗುಡುಗಿದರು.

ಉಳುವವನೆ ಹೊಲದೊಡೆಯ ಬದುಕುವವನೇ ನೆಲದೊಡೆಯ. ಆಂದು ಉಳುವವನೆ ನೆಲದೊಡೆಯನ್ನಾಗಿ ಮಾಡಲು 25ವರ್ಷಗಳ ನಿರಂತರ ಹೋರಾಟ ಮಾಡಿದ್ದು ಮುಖ್ಯಮಂತ್ರಿ ದೇವರಾಜ ಅರಸು ಅವರ ಕಾಲದಲ್ಲಿ ಈಡೇರಿತು. ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತದಲ್ಲಿ ಬದುಕುವನನೇ ನೆಲದೊಡೆಯ ಜಾರಿಗೆ ಬಂದಿದೆ. ಅಷ್ಟಕ್ಕೂ ಸಿದ್ಧರಾಮಯ್ಯ ಅವರು ಆಡಳಿತ ಹಿಡಿಯುವುದಕ್ಕೆ ಮುಂಚೆ ಒಂಬತ್ತು ವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದವರು ಬಡಜನರಿಗಾಗಿ ಹಕ್ಕುಪತ್ರ ವಿತರಣೆಗೆ ಯಾಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದರು.

ನಾವು ತಿಳಿದುಕೊಳ್ಳಬೇಕಾದ ಸತ್ಯ ಏನಪ್ಪ ಅಂದ್ರೆ ಭೂಮಿ ನಮ್ಮನ್ನು ಬೆನ್ನಹತ್ತಿ ಬರೋದಿಲ್ಲ, ನಾವೇ ಭೂಮಿ ಹಿಂದೆ ಹೋಗಬೇಕು ಎಂದ ಅವರು ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಕೆಯ ದಿನಾಂಕ ಅನಿವಾರ್ಯತೆ ಇದ್ದಲ್ಲಿ ಮುಂದೂಡುತ್ತೇವೆ ಎಂದರು.

ಇವರ ಮಾತಿನ ಮಧ್ಯೆ ಜಿ.ಪಂ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ ಮತ್ತು ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅವರು ` ಸರ್ ಸ್ವಲ್ಪ ದಿನ ಮುಂದೂಡಿದರೆ ತುಂಬಾ ಸಹಕಾರಿಯಾಗುತ್ತದೆ ‘ ಅಂದರು. ಅಷ್ಟಕ್ಕೇ ಬಿಸಿಯಾದ ಸಚಿವರು ` ಲೇ ಹಚ್ಚರೇ ಮಾಡೋ ಕೆಲ್ಸ ಸರಿಯಾಗಿ ಮಾಡ್ರಿ… ನೀವ್ ಮಾಡಿದ್ರೆ ಜನರಿಗೆ ಕೊಟ್ಟ ತಾರೀಖಿನ ಒಳಗಡೆ ಹಕ್ಕುಪತ್ರ ಸಿಗುವುದು’ ಎಂದರು. ಅಷ್ಟಕ್ಕೇ ವೇದಿಕೆಯಲ್ಲಿದ್ದ ಇಬ್ಬರು ಜನಪ್ರತಿನಿಧಿಗಳು ಇರುಸುಮುರುಸುಗೊಂಡು ಸುಮ್ಮನಾಗಿಬಿಟ್ಟರು.

ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಮಾತನಾಡಿ ರಾಜ್ಯ ಸರಕಾರ ಶಿಕ್ಷಣ, ಆರೋಗ್ಯ, ವಸತಿ ಸೇರಿದಂತೆ ಬಹಳಷ್ಟು ಕ್ರಾಂತಿಕಾರಿ ಯೋಜನೆ ಜಾರಿಗೆ ತಂದಿದೆ. ತಾನು ಸಚಿವನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಕುರ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರ ಯಾಪ್ತಿಯ ಜನರ ಹಲವು ದಶಕಗಳ ಹಿಂದಿನ ಬೇಡಿಕೆಯಾಗಿದ್ದ ಪದವಿ ಕಾಲೇಜು ಮಂಜೂರು ಮಾಡಿಸಲಾಗಿದೆ. ಹಾಗೆಯೇ ಪದವಿಪೂರ್ವ ಕಾಲೇಜಿಗೆ ನಾಲ್ಕು ಕೋಟಿ ರೂ. ಗಳ ಅನುದಾನ ಮಂಜೂರು ಮಾಡಿಸಿದ್ದು ಈಗಾಗಲೇ ಮೊದಲ ಹಂತದಲ್ಲಿ ಎರಡು ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತುಳು ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ, ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್, ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ. ಎಂ.ಆರ್. ರವಿ, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಪಿ. ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಮಾಣಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆ ಮಂಜುಳಾ ಮಾಧವ, ತುಂಬೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ರವೀಂದ್ರ ಕಂಬಳಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರಶಾಂತ್ ಕಾಜವ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್ ಅಬ್ಬಾಸ್, ಕೆಪಿಸಿಸಿ ಕಾರ್ಯದರ್ಶಿ ರಾಜಕುಮಾರ್, ಎಸಿ ರೇಣುಕಾ ಪ್ರಸಾದ್, ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ ಹಾಗೂ ಹೈದರ್ ಕೈರಂಗಳ, ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೈಲಜಾ ಮಿತ್ತಕೋಡಿ, ಮಾಜಿ ಅಧ್ಯಕ್ಷ ದೇವದಾಸ್ ಭಂಡಾರಿ ಕುರ್ನಾಡು, ಪುತ್ತೂರು ಎಸಿ ರಘುನಂದನ್, ಪದ್ಮಶ್ರೀ, ಸಿಪ್ರಿಯಾನ್ ಮಿರಾಂಡ ಹಾಗೂ ಪದ್ಮನಾಭ ನರಿಂಗಾನ ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತಿ ಸದಸ್ಯೆ ಮಮತಾ ಡಿ. ಎಸ್. ಗಟ್ಟಿ ಸ್ವಾಗತಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ

ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
Now Playing
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ...
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d