Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ನಾಟಿ ಕಾರ್ಯ ನಡೆಸಿದ ಸಚಿವರು

UllalaVaniBy UllalaVaniSeptember 18, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ಓಬೆಲೆ ಲೇಲೆ ಐಲೇ ಸಾ ಐ ಲೇಸಾ… ಹೀಗೆ ವಿದ್ಯಾರ್ಥಿಗಳ ಹಾಗೂ ಕೃಷಿ ಕಾರ್ಯದಲ್ಲಿ ತೊಡಗಿಕೊಂಡವರ ಜತೆಗೆ ಜಾನಪದ ಪದಗಳೊಂದಿಗೆ ದನಿಗೂಡಿಸಿ ನಾಟಿ ಕೆಲಸದಲ್ಲಿ ತೊಡಗಿಸಿಕೊಂಡವರು ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಇವರು ಕೊಣಾಜೆಯ ಅಣ್ಣೆರೆಪಾಲು ಗದ್ದೆಯಲ್ಲಿ ಮಂಗಳೂರು ರಥಬೀದಿಯ ಡಾ.ಪಿ. ದಯಾನಂದ ಪೈ, ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು, ರೆಡ್ ರಿಬ್ಬನ್ ಮತ್ತು ಕೊಣಾಜೆ ಗ್ರಾಮ ಪಂಚಾಯತ್ , ರೈತ ಸಂಘ ಹಸಿರು ಸೇನೆ , ಮಾಧ್ಯಮ ಕೇಂದ್ರ ತೊಕ್ಕೊಟ್ಟು ಇದರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ನಡಿಗೆ ರೈತರ ಹಡೀಲು ಭೂಮಿಯ ಕಡೆಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾದ ಸಚಿವರು ತಡವಾಗಿ ಆಗಮಿಸಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ವಿದ್ಯಾರ್ಥಿಗಳ ಜತೆಗಿನ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಕೃಷಿ ಕೆಲಸಕ್ಕೆ ಸ್ಪೂರ್ತಿ ತುಂಬಿದರು.01 1 02 2 03 3 04 4 05 5 06 6 07 7 08 8 09 10 11 12 13 14 15 16 17 19 20 21 22 23 24 25 26 27 28 29 31 32 34 36 37 38 40 42 43 44 45 46 47 48 DSC_8136 DSC_8138 DSC_8139 DSC_8140 DSC_8145 DSC_8149 DSC_8151 DSC_8154 DSC_8156 DSC_8165 DSC_8174 DSC_8187 DSC_8188 DSC_8189 DSC_8192 DSC_8196 DSC_8197 DSC_8198 DSC_8199 DSC_8200 DSC_8201 DSC_8202 DSC_8203 DSC_8204 DSC_8205 DSC_8206 DSC_8208 DSC_8209 DSC_8211 DSC_8212 DSC_8213 DSC_8214 DSC_8216 DSC_8217 DSC_8219 DSC_8224 DSC_8225 DSC_8226 DSC_8227 DSC_8228 DSC_8231 DSC_8233 DSC_8234 DSC_8235 DSC_8236 DSC_8237 DSC_8238 DSC_8239 DSC_8241 DSC_8246 DSC_8248 DSC_8249 DSC_8250 DSC_8251 DSC_8253 DSC_8254 DSC_8255 DSC_8256 DSC_8257 DSC_8258 DSC_8260 DSC_8261 DSC_8262 DSC_8263 DSC_8264 DSC_8265 DSC_8266 DSC_8267 DSC_8268 DSC_8270 DSC_8271 DSC_8275 DSC_8277 DSC_8280 DSC_8282 DSC_8283 DSC_8284 DSC_8285 DSC_8286 DSC_8287 DSC_8288 DSC_8289 DSC07789 DSC07790 DSC07791 DSC07793 DSC07794 DSC07796 DSC07797 DSC07798 DSC07799 DSC07800 DSC07801 DSC07802 DSC07803 DSC07804 DSC07805 DSC07806 DSC07807 DSC07808 DSC07809 DSC07810 DSC07811 DSC07813 DSC07817 DSC07818 DSC07819 DSC07820 DSC07822 DSC07824 DSC07826 DSC07827 DSC07830 DSC07832 DSC07833 DSC07834 DSC07836 DSC07837 DSC07839 DSC07840 DSC07841 DSC07849 DSC07850 DSC07851 DSC07852 DSC07853 DSC07860 DSC07875 DSC07876 DSC07887 DSC07888 DSC07889 DSC07890 DSC07895 DSC07900 DSC07901 DSC07902

ಟ್ರಾಫಿಕ್ ನಿರ್ವಹಿಸಿ, ಬಸ್ಸನ್ನು ಚಲಾಯಿಸಿ, ಬುಲ್ಡೋಜರ್ ನ್ನೂ ಚಲಾಯಿಸಿ ಸದಾ ಸುದ್ಧಿಯಲ್ಲಿರುವ ಸಚಿವರು, ಭಾನುವಾರ ಕೊಣಾಜೆಯಲ್ಲಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಸುದ್ಧಿಯಾಗಿದ್ದಾರೆ.

ಸ್ಥಳೀಯ ಮುಖಂಡರ ಜತೆಗೆ ಗದ್ದೆಗಿಳಿದ ಸಚಿವರು, ವಿದ್ಯಾರ್ಥಿಗಳು ನಡೆಸುತ್ತಿದ್ದ ನಾಟಿ ಕಾರ್ಯದಲ್ಲಿ ಕೈಜೋಡಿಸಿದರು. ಕೆಸರುತುಂಬಿದ್ದ ಗದ್ದೆಯಲ್ಲಿ ಬಿಳಿ ಬಟ್ಟೆಯಲ್ಲೇ ನೇಜಿಯನ್ನು ಕೈಯಲ್ಲಿ ಹಿಡಿದುಕೊಂಡು ನೆಡಲು ಆರಂಭಿಸಿದರು. ಈ ವೇಳೆ ಎಪಿಎಂಸಿ ಉಪಾಧ್ಯಕ್ಷೆ ಹಾಗೂ ಕೊಣಾಜೆ ಗ್ರಾ.ಪಂ ಸದಸ್ಯೆ ಮುತ್ತು ಶೆಟ್ಟಿ ಇವರ ಪಾಡ್ದನ ಮತ್ತು ತುಳು ಪದಕ್ಕೆ ದನಿಗೂಡಿಸಿದ ಸಚಿವರು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡರು.

ಬಳಿಕ ಮಾತನಾಡಿದ ಸಚಿವರು ಆಧುನಿಕ ಮತ್ತು ವೈಜ್ಞಾನಿಕ ಕಾಲದಲ್ಲಿ ಕೃಷಿ ಚಟುವಟಿಕೆ ನಶಿಸಿ ಹೋಗುತ್ತಿದೆ. ಆದರೆ ಯುವ ವಿದ್ಯಾರ್ಥಿಗಳ ಮೂಲಕವೇ ಬರಡಾದ ಭೂಮಿಗೆ ಮತ್ತೆ ಫಲಕೊಡುವ ಕೆಲಸವನ್ನು ಮಾಡಿಸುತ್ತಿರುವುದು ವಿಶೇಷ ಕಾರ್ಯಕ್ರಮ . ಈ ಮೂಲಕ ಜಿಲ್ಲೆಯ ಮಣ್ಣಿನ ಸಂಸ್ಕøತಿ ಮತ್ತು ಪರಂಪರೆಯನ್ನು ಉಳಿಸುವ ಕೆಲಸವಾಗಿದೆ. ಗದ್ದೆಯನ್ನು ಉಪಯೋಗಿಸದೆ ಬರಡಾಗಿ ಬಿದ್ದ ಭೂಮಿಯನ್ನು ಪುನರ್ ಜೀವನ ಕೊಡುವುದರ ಮೂಲಕ ರೈತರಿಗೆ ಪ್ರೋತ್ಸಾಹವನ್ನು ಕಾರ್ಯಕ್ರಮ ನೀಡುತ್ತದೆ. ಇದರೊಂದಿಗೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬೆಳೆಸುವಂತಹದ್ದು, ತನ್ನ ಕ್ಷೇತ್ರದಲ್ಲಿ ಇಂತಹ ಕಾರ್ಯ ನಡೆಯುತ್ತಿರುವುದು ಸಂತಸವಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ತೆರಳುವ ವೇಳೆ ಗದ್ದೆಗಳು ಮಾಯವಾಗುತ್ತಿದೆ ಅನ್ನುವ ಭಯ ಹುಟ್ಟುತಿತ್ತು, ಆದರೆ ಇಂತಹ ಹಡೀಲು ಬಿದ್ದ ಗದ್ದೆಗಳಲ್ಲಿ ಮತ್ತೆ ಕೆಲಸವನ್ನು ಆರಂಭಿಸಿರುವುದು ಕೃಷಿ ಕ್ಷೇತ್ರಕ್ಕೆ ಉತ್ತಮ ಸಂದೇಶವನ್ನು ನೀಡುತ್ತದೆ ಎಂದರು.

ವಿದ್ಯಾರ್ಥಿಗಳಿಂದ ವಿಶಿಷ್ಟ ಕಾರ್ಯ : ರಥಬೀದಿ ಕಾಲೇಜಿನ ವಿದ್ಯಾರ್ಥಿಗಳ ಈ ಕಾರ್ಯ ವಿಶಿಷ್ಟವಾಗಿದೆ. ಕಳೆದ ಮೂರು ತಿಂಗಳಿನಿಂದ ಕೊಣಾಜೆ ಗ್ರಾಮ ಪಂಚಾಯಿತಿನ ಪುರುಷಕೋಡಿ, ಅಣ್ಣೆರೆಪಾಲು, ದೇವಂದಬೆಟ್ಟ, ಕೊಪ್ಪಳ, ಮೇಲ್ಮನೆ ಗಟ್ಟಿಮೂಲೆಯಲ್ಲಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅರಣ್ಯ ನಿರ್ಮಾಣ, ಸ್ವಚ್ಛತೆ, ಕೆರೆ ನಿರ್ಮಾಣ ಮತ್ತು ಗ್ರಾಮದ ಸರ್ವೇ ಕಾರ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ವಾರದಲ್ಲಿ ಎರಡು ಬಾರಿ ಗ್ರಾಮಕ್ಕೆ ಭೇಟಿ ನೀಡಿ ತೊಡಗಿಸಿಕೊಂಡ ವಿದ್ಯಾರ್ಥಿಗಳು, ದತ್ತು ಪಡೆದುಕೊಂಡ ಗ್ರಾಮದ ಹಲವು ಹಡೀಲು ಬಿದ್ದ ಗದ್ದೆಗಳನ್ನು ಪುನಶ್ಚೇತನಗೊಳಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ಭಾನುವಾರ ಕಾರ್ಯಕ್ರಮ ನಡೆದಿದೆ.

ಪ್ರಾಂಶುಪಾಲರಾದ ಪ್ರೊ.ರಾಜಶೇಖರ್ ಹೆಬ್ಬಾರ್.ಸಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ಡಾ.ನವೀನ್.ಎನ್ ಕೊಣಾಜೆ, ಉಪನ್ಯಾಸಕರಾದ ಪ್ರೊ. ಜೆಫ್ರಿ ರಾಡ್ರಿಗಸ್, ಡಾ.ನಾಗವೇಣಿ ಮಂಚಿ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
putturu

ಅಭಿವೃದ್ಧಿಯೇ ಉತ್ತರ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿಶಿಷ್ಟ ರಾಜಕೀಯ ನಡೆ

By UllalaVaniJune 15, 20260

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಅಭಿವೃದ್ಧಿ ರಾಜಕೀಯದ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಕೊಡಿಪ್ಪಾಡಿ…

ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಕರ್ನಾಟಕ ಪೊಲೀಸ್ ಇಲಾಖೆಯ ಮಹತ್ವದ ಸುತ್ತೋಲೆ

June 15, 2026

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

June 15, 2026
1 2 3 … 1,969 Next
Automatic YouTube Gallery

ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ

ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
Now Playing
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ...
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
Now Playing
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ ಜೂನ್ ...
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ

ಜೂನ್ 20ರಂದು ಮಂಗಳೂರಿನ ಪಂಪ್‌ವೆಲ್ ಹತ್ತಿರ; ಭೇಟಿ ನೀಡಿ ನಿಮ್ಮ ಪೋಷಕರಾಗುವ ಕನಸನ್ನು ನನಸಾಗಿಸಿಕೊಳ್ಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version