UN NETWORKS
ಕೊಲ್ಯ: ಕೊಲ್ಯ ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಕದ್ರಿ ಕದಲಿ ಜೋಗಿಮಠದ ಸ್ವಾಮೀಜಿಗಳು ಭೇಟಿ ನೀಡಿ ಶ್ರೀ ರಮಾನಂದ ಸ್ವಾಮೀಜಿಯವರ ಸಮಾಧಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ನ್ಯಾಯವಾದಿ ಮಹಾಬಲ ಶೆಟ್ಟಿ , ರವೀಂದ್ರ ಶೆಟ್ಟಿ ಉಳಿದೊಟ್ಟು, ಕ್ಷೇತ್ರದ ಗೌರವಾಧ್ಯಕ್ಷರಾದ ನಾರಾಯಣ ಗೋರಿಗುಡ್ಡೆ, ಕಾರ್ಯದರ್ಶಿ ನಾರಾಯಣ ಕುಂಪಲ, ಬಾಲಕೃಷ್ಣ ಕೊಲ್ಯ, ಸಂತೋಷ್ ಕುಮಾರ್ ಕನೀರು ತೋಟ, ಕೋಶಾಧಿಕಾರಿ ರಾಧಕೃಷ್ಣ ಕೊಲ್ಯ, ರಾಘವೇಂದ್ರ, ಶೇಖರ್ ಕನೀರುತೋಟ, ಮಾತೃಮಂಡಳಿಯ ಗುಣವತಿ ಟೀಚರ್, ಹಾಗೂ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.