Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಒಂಬತ್ತನೇ ವಾರ್ಷಿಕ ಮಹಾಸಭೆ

UllalaVaniBy UllalaVaniSeptember 26, 2017No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಮುಂಬಯಿ: ಸಂಘ ಒಬ್ಬನಿಗಾಗಿ ಅಲ್ಲ. ಎಲ್ಲಾ ಸದಸ್ಯರು ಪ್ರಯೋಜನ ಪಡೆದಾಗಲೇ ಸಂಘದ ಸೇವೆ ಫಲಪ್ರ ದವಾಗುವುದು. ಈ ಸಂಸ್ಥೆಯ ಮೂಲಕ ನಾವು ಸೇವೆಯನ್ನೀಡಲು ಸಾಧ್ಯವಾದಷ್ಟು ಶ್ರಮ ಮಾಡಿದ್ದೇವೆ, ಮಾಡುತ್ತಿದ್ದೇವೆ ಮುಂದೆಯೂ ಮಾಡುತ್ತೇವೆ. ಇವರೆಗೂ ಸಂಘವನ್ನು ಸಂವಿಧಾನ ಬದ್ಧವಾಗಿ ಮುನ್ನಡೆಸಿದ್ದು, ಭವಿಷ್ಯತ್ತಿನಲ್ಲೂ ಪ್ರಾಮಾಣಿಕವಾಗಿ ಸಂಘವನ್ನು ಪ್ರಗತಿಪರತೆಯತ್ತ ಒಯ್ಯುತ್ತೇವೆ. ಸಂಘದ ಬಗ್ಗೆ ಯಾರು ಕೆಟ್ಟದಾಗಿ ಮಾತನಾಡಬಾರದು. ಲೋಪದೋಷ ಅಥವಾ ಒಳ್ಳೆದಿದ್ದರೂ ಖುದ್ದಾಗಿ ತಿಳಿಸಿ ಇಲ್ಲವೇ ಸುಮ್ಮಗಿರಿ ಎಂದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ನುಡಿದರು.

KPSM 9th AGM (2017) 1

KPSM 9th AGM (2017) 2

????????????????????????????????????

KPSM 9th AGM (2017) 4

KPSM 9th AGM (2017) 5

KPSM 9th AGM (2017) 6

KPSM 9th AGM (2017) 7

KPSM 9th AGM (2017) 8

KPSM 9th AGM (2017) 9

KPSM 9th AGM (2017) 10

KPSM 9th AGM (2017) 11

KPSM 9th AGM (2017) 12

KPSM 9th AGM (2017) 13

KPSM 9th AGM (2017) 14

KPSM 9th AGM (2017) 15

KPSM 9th AGM (2017) 16

KPSM 9th AGM (2017) 17

KPSM 9th AGM (2017) 18

KPSM 9th AGM (2017) 19

KPSM 9th AGM (2017) 20

KPSM 9th AGM (2017) 21

KPSM 9th AGM (2017) 22

KPSM 9th AGM (2017) 23

KPSM 9th AGM (2017) 24

KPSM 9th AGM (2017) 25

KPSM 9th AGM (2017) 26

KPSM 9th AGM (2017) 27

KPSM 9th AGM (2017) 28

KPSM 9th AGM (2017) A1

KPSM 9th AGM (2017) A2

KPSM 9th AGM (2017) A3

KPSM 9th AGM (2017) A4

KPSM 9th AGM (2017) A6

ಇಂದಿಲ್ಲಿ ಭಾನುವಾರ ಪೂರ್ವಾಹ್ನ ಕುರ್ಲಾ ಪೂರ್ವದಲ್ಲಿನ ಬಂಟರ ಸಂಘದ ಅನೆಕ್ಸ್ ಕಟ್ಟಡದಲ್ಲಿನ ವಿಜಯಲಕ್ಷೀ ಮಹೇಶ್ ಶೆಟ್ಟಿ (ಬಾಬಾ ಗ್ರೂಪ್) ಕಿರು ಸಭಾಗೃಹದಲ್ಲಿ ಕನ್ನಡಿಗ ಪತ್ರಕರ್ತರ ಸಂಘದ ಒಂಬತ್ತನೇ (9) ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಪಾಲೆತ್ತಾಡಿ ಮಾತನಾಡಿದರು.

ಸದಸ್ಯರ ಸಕ್ರೀಯತೆಯಿಂದಲೇ ಸಂಘದ ಸಧೃಡತೆ ಸಾಧ್ಯ. ಆದುದರಿಂದ ಸದಸ್ಯರಲ್ಲಿ ಸದ್ಧರ್ಮತೆ ಅವಶ್ಯಕತೆವಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಒಮ್ಮಸ್ಸಿನಿಂದ ಮುನ್ನಡೆಸೋಣ ಎಂದೂ ಪಾಲೆತ್ತಾಡಿ ಕರೆಯಿತ್ತರು.

ವೇದಿಕೆಯಲ್ಲಿ ಉಪಾಧ್ಯಕ್ಷ ದಯಾ ಸಾಗರ್ ಚೌಟ, ಪತ್ರಕರ್ತರ ಭವನ ಸಮಿತಿ ಕಾರ್ಯಧ್ಯಕ್ಷ ಡಾ| ಶಿವ ಮೂಡಿಗೆರೆ, ಕ್ರೀಡಾ ಸಮಿತಿ ಕಾರ್ಯಧ್ಯಕ್ಷ ಜಯ ಸಿ.ಪೂಜಾರಿ ಆಸೀನರಾಗಿದ್ದು, ಗೌರವ ಪ್ರಧಾನ ಕಾರ್ಯದರ್ಶಿ ರೋನ್ಸ್ ಬಂಟ್ವಾಳ್ ಸ್ವಾಗತಿಸಿ ಗತ ವಾರ್ಷಿಕ ಮಹಾಸಭೆಯ ವರದಿ ವಾಚಿಸಿದರು. ಗೌ| ಕೋಶಾಧಿಕಾರಿ ಪ್ರೇಮನಾಥ್ ಬಿ.ಶೆಟ್ಟಿ ಮುಂಡ್ಕೂರು ಗತ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ನಂತರ ಸಂಘದ 2017-2018ರ ಸಾಲಿನ ಲೆಕ್ಕಪರಿಶೋಧಕರನ್ನಾಗಿ ಮತ್ತೆ ನಾಡಿನ ಪ್ರತಿಷ್ಠಿತ ಚಾರ್ಟರ್ಡ್ ಎಕೌಂಟೆಂಟ್ ಸಿಎ| ಐ.ಆರ್ ಶೆಟ್ಟಿ ಎಂಡ್ ಕಂಪೆನಿ ಸಂಸ್ಥೆಯನ್ನೇ ಮರು ನೇಮಕ ಗೊಳಿಸಲಾಯಿತು. ಸಂಘದ ಸದಸ್ಯರಿಗೆ ಶೀಘ್ರವೇ ಹಮ್ಮಿಕೊಳ್ಳಲಾಗುವ ಕ್ರಿಕೆಟ್ ಪಂದ್ಯಾಟದ ಬಗ್ಗೆ ಜಯ ಸಿ.ಪೂಜಾರಿ ಮಾಹಿತಿಯನ್ನಿತ್ತರು.

ಸಂಘದ ಅಧ್ಯಕ್ಷರಾಗಿದ್ದು ಅವರ ಆತ್ಮಕಥನ `ನಾನು… ನನ್ನ ಸ್ವಾಗತ’ ಪುಸ್ತಕ ಅನಾವರಣ ಹಾಗೂ ಅಭಿನಂದನ ಗ್ರಂಥ `ಆಪ್ತಮಿತ್ರ’ ಬಿಡುಗಡೆ ಗೊಳಿಸಿ ಪೌರ ಸನ್ಮಾನಕ್ಕೆ ಭಾಜನರಾದ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಸಲಹಾ ಸಮಿತಿ ಸದಸ್ಯರಾದ ನ್ಯಾ| ಕಡಂದಲೆ ಪರಾರಿ ಪ್ರಕಾಶ್ ಎಲ್.ಶೆಟ್ಟಿ, ನ್ಯಾ| ಬಿ.ಮೋಹಿದ್ಧೀನ್ ಮುಂಡ್ಕೂರು, ಗ್ರೆಗೋರಿ ಡಿ’ಅಲ್ಮೇಡಾ, ಡಾ| ಸುನೀತಾ ಎಂ.ಶೆಟ್ಟಿ, ನ್ಯಾ| ರೋಹಿಣಿ ಜೆ.ಸಾಲ್ಯಾನ್, ನ್ಯಾ| ವಸಂತ ಎಸ್.ಕಲಕೋಟಿ ಅವರು ಸತ್ಕರಿಸಿ ಗೌರವಿಸಿದರು.

ಸಲಹಾ ಸಮಿತಿ ಸದಸ್ಯರನ್ನು, ವಿಶೇಷವಾಗಿ ಉಪಸ್ಥಿತರಿದ್ದ ಕಿರಣ್ ಬಿ.ರೈ ಕರ್ನೂರು, ಹರೀಶ್ ಮೂಡಬಿದ್ರಿ (ಪುಣೆ), ಆರೀಫ್ ಕಲ್ಕಟ್ಟ  ಮಂಗಳೂರು, ಬಂಟರ ಭವನದ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಎಸ್.ಶೆಟ್ಟಿ ವಾರಂಗ, ಬಂಟರವಾಣಿ ಮಾಸಿಕದ ಸಂಪಾದಕ ಅಶೋಕ್ ಪಕ್ಕಳ ಮತ್ತು 2017ನೇ ಸಾಲಿನ ದಿ| ರಾಜೇಶ ಶಿಬಾಜೆ ಮಾಧ್ಯಮ ಪ್ರಶಸ್ತಿ ಪುರಸ್ಕೃತ ಸಂಘದ ಸದಸ್ಯ ನವೀನ್ ಕೆ.ಇನ್ನ ಅವರಿಗೆ ಅಧ್ಯಕ್ಷರು ಪುಷ್ಫಗುಪ್ಚವನ್ನಿತ್ತು ಗೌರವಿಸಿದರು ಮತ್ತು ಉಮೇಶ್ ಕುಮಾರ್ ಅಂಚನ್ ಅವರಿಗೆ ಸದಸ್ಯತ್ವ ಐಡಿ ಕಾರ್ಡ್ ಪ್ರದಾನಿಸಿದರು.

ರೋಹಿಣಿ ಸಾಲ್ಯಾನ್ ಮಾತನಾಡಿ `ಪತ್ರಕರ್ತರು ನ್ಯಾಯಯುತವಾಗಿ ವಸ್ತುನಿಷ್ಠರಾಗಿ ಬರೆದಾಗ ವರದಿ ಮೌಲ್ಯಯುತವಾಗುವುದು. ಪ್ರಸಕ್ತ ಪತ್ರಕರ್ತರಲ್ಲಿ ಭಿನ್ನತೆ ಕಾಣುತ್ತಿದ್ದು, ಸತ್ಯವನ್ನು ಜನರಿಗೆ ತಿಳಿಸುವಲ್ಲಿ ವಿಫಲರಾಗುತ್ತಾರೆ. ಆದುದರಿಂದ ಸಾಮಾಜಿಕ ಚಿಂತನೆಯನ್ನು ಮೈಗೂಡಿಸಿರಿ. ಪೆನ್ ಶಕ್ತಿಯನ್ನು ಸಶಕ್ತವಾಗಿ ಬಳಸುವಲ್ಲಿ ಸರಸ್ವತಿ ದೇವಿ ಪತ್ರಕರ್ತರಿಗೆ ಶಕ್ತಿ ನೀಡಲಿ’ ನುಡಿದರು.

ಸುನೀತಾ ಶೆಟ್ಟಿ ಮಾತನಾಡಿ `ಸದ್ಯ ಪತ್ರಕರ್ತರ ಪೀಡಿಸುವಿಕೆ ಸಲ್ಲದು. ಪತ್ರಕರ್ತರಲ್ಲಿ ತುಡಿತದ ಅವಶ್ಯಕತೆಯಿದೆ. ನಿನ್ನೆ ಇಂದು ಮತ್ತು ನಾಳೆಯ ತಿಳುವಳಿಕೆಯ ಅರಿವಿನ ಅಗತ್ಯ ಪತ್ರಕರ್ತರಿಗಿದೆ. ಸದ್ಯದ ನಿಯತಕಾಲಿಕ ಪತ್ರಿಕೆಗಳನ್ನು ವರದಿ ಓದುದೇ ಭಯ ಪಡುವಂತ್ತಿದೆ. ಆದುದರಿಂದ ಪತ್ರಕರ್ತರು ಎಚ್ಚರದಿಂದ ಇದ್ದು ಒತ್ತಡರಹಿತರಾಗಿ ಮುನ್ನಡೆಯಬೇಕು. ಅಮೀಷ ಮುಕ್ತರಾಗಿ ಸ್ವಂತಿಕೆಯನ್ನು ಹೊಂದಿರಬೇಕು’ ಎಂದರು.

ಮೋಹಿದ್ಧೀನ್ ಮಾತನಾಡಿ `ಪತ್ರಕರ್ತರಲ್ಲಿ ವರದಿಗಾರಿಕೆಯ ವಿಮರ್ಶೆ ಅವಶ್ಯವಾಗಿದೆ. ಬರೇ ವೃತ್ತಿಯ ಹಿಸ್ಸೆ ಪೂರೈಸುವ ಇಚ್ಛೆ ಸರಿಯಲ್ಲ. ಘಟನೆ, ವಿಷಯಗಳನ್ನು ಪರಮಾರ್ಶೆ ಮಾಡಿ ಸತ್ಯಾಸತ್ಯತೆ ತಿಳಿದು ವರದಿ ಮಾಡಬೇಕು. ಈ ಬಗ್ಗೆ ಸಂಘವು ಸದಸ್ಯರಲ್ಲಿ ಅರಿವು ಮೂಡಿಸುವಲ್ಲಿ ಶ್ರಮಿಸಬೇಕು. ದಶಮಾನೋತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸುವ ಮೂಲಕ ರಾಷ್ಟ್ರದ ಸರ್ವ ಪತ್ರಕರ್ತರ ಗಮನ ಸೆಳೆಯುವಂತಾಗಲಿ’ ಎಂದರು.

`ಪತ್ರಕರ್ತರು ವರದಿಗಳನ್ನು ಸೂಕ್ಷ್ಮಗ್ರಹಿಕೆಯಿಂದ ರೂಪಿಸುವ ಮೂಲಕ ಸಮಾಜದ ಮತ್ತು ಪತ್ರಿಕೆಯ ನಿರ್ದಿಷ್ಟಮಾನತೆ ಉಳಿಸುವುದು ಅವಶ್ಯವಾಗಿದೆ. ವ್ಯಕ್ತಿಸ್ತುತಿ ಅಥವಾ ಮುಖಸ್ತುತಿಗಿಂತ ಸರಸ್ವತಿ ನಿಷ್ಠೆ ಮುಖ್ಯವಾಗಿರಲಿ. ಇದಕ್ಕಾಗಿ ಸಂಘವು ಸದಸ್ಯರಿಗೆ ಪ್ರಾಯೋಜನಕಾರಿ ಆಗುವಲ್ಲಿ ಶ್ರಮಿಸುವಂತಾಗಲಿ’ ಎಂದು ಪ್ರಕಾಶ್ ಎಲ್.ಶೆಟ್ಟಿ ತಿಳಿಸಿದರು.

ವಸಂತ ಕಲಕೋಟಿ ಮಾತನಾಡಿ `ದಶ ವರ್ಷದ ಮುನ್ನಡೆಯತ್ತ ಸಾಗುತ್ತಿರುವ ಈ ಸಂಘವು ಮಾಧ್ಯಮ ವಿಚಾರಿತ ಕಾರ್ಯಗಾರ ನಡೆಸುವ ಅವಶ್ಯವಿದೆ. ಪತ್ರಕರ್ತರ ದಿನಾಚರಣೆಯನ್ನು ಕನಿಷ್ಠ ಸಾಂಕೇತಿಕವಾಗಿ ಆದರೂ ಆಚರಿಸಿ ಸಂಘದ ಸಾಂಘಿಕತೆಯನ್ನು ಬಲಪಡಿಸುವಲ್ಲಿ ಶ್ರಮಿಸಲಿ’ ಎಂದರು.
ಸದಸ್ಯರ ಪರವಾಗಿ ಕಿರಣ್ ಬಿ.ರೈ, ಹರೀಶ್ ಮೂಡಬಿದ್ರಿ, ಗೋಪಾಲ ತ್ರಾಸಿ, ಜನಾರ್ದನ ಪುರಿಯಾ, ಮಮತಾ ಆರ್.ನಾಯ್ಕ್, ಡಾ| ಈಶ್ವರ ಅಲೆವೂರು, ನವೀನ್ ಕೆ.ಇನ್ನಾ, ದಿನೇಶ್ ಶೆಟ್ಟಿ ರೆಂಜಾಳ, ದಯಾ ಸಾಗರ್ ಚೌಟ, ಶಿವ ಮೂಡಿಗೆರೆ, ಹರೀಶ್ ಹೆಜ್ಮಾಡಿ ಮಾತನಾಡಿದರು.

ಸಭೆಯಲ್ಲಿ ಜತೆ ಕಾರ್ಯದರ್ಶಿ ಬಾಬು ಕೆ.ಬೆಳ್ಚಡ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಶ್ಯಾಮ್ ಎಂ.ಹಂಧೆ, ವಿಶ್ವನಾಥ್ ಪೂಜಾರಿ ನಿಡ್ಡೋಡಿ, ಗುರುದತ್ತ್ ಎಸ್. ಪೂಂಜಾ ಮುಂಡ್ಕೂರು, ಡಾ| ದಿನೇಶ್ ಶೆಟ್ಟಿ ರೆಂಜಾಳ, ಸುಜಾನ್ಹಾ ಲಾರೆನ್ಸ್ ಕುವೆಲ್ಲೋ, ಜನಾರ್ಧನ ಎಸ್.ಪುರಿಯಾ, ವಿಶೇಷ ಆಮಂತ್ರಿತ ಸದಸ್ಯರುಗಳಾದ ಸುರೇಶ್ ಶೆಟ್ಟಿ ಯೆಯ್ಯಾಡಿ, ಶ್ರೀಧರ್ ಉಚ್ಚಿಲ್ ಸೇರಿದಂತೆ ಸದಸ್ಯರನೇಕರು ಹಾಜರಿದ್ದರು. ಮಮತಾ ಆರ್.ನಾಯ್ಕ್ ಪ್ರಾರ್ಥನೆಯನ್ನಾಡಿದರು. ಬಳಿಕ ಗತ ಸಾಲಿನಲ್ಲಿ ಅಗಲಿದ ಎಲ್ಲಾ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಲಾಯಿತು. ಗೌರವ ಕಾರ್ಯದರ್ಶಿ ಹರೀಶ್ ಹೆಜ್ಮಾಡಿ ಧನ್ಯವದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಟ್ಟೋರಿ ಮಸೀದಿ ವತಿಯಿಂದ ವಿಜೃಂಭಣೆಯ ಈದ್ ಮೀಲಾದ್

August 29, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

August 29, 2026

ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ವೈಭವದ ವರಮಹಾಲಕ್ಷ್ಮಿ ಪೂಜೆ

August 29, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಪಟ್ಟೋರಿ ಮಸೀದಿ ವತಿಯಿಂದ ವಿಜೃಂಭಣೆಯ ಈದ್ ಮೀಲಾದ್

By UllalaVaniAugust 29, 20260

ಉಳ್ಳಾಲ; ಪಟ್ಟೋರಿ ರಹ್ಮಾನಿಯಾ ಜುಮಾ ಮಸೀದಿ ವತಿಯಿಂದ ಈದ್ ಮೀಲಾದ್ ಸಮಾರೋಪ ಕಾರ್ಯಕ್ರಮ ಹಾಗೂ ಮದ್ರಸ ವಿದ್ಯಾರ್ಥಿಗಳ ”ಇಷ್ಖೇ ಮದೀನಾ…

ಮಂಗಳೂರಿಗೆ ಹೈಕೋರ್ಟ್ ಸಂಚಾರಿ ಪೀಠ: ಇದು ಕೇವಲ ವಕೀಲರ ಬೇಡಿಕೆಯಲ್ಲ, ನ್ಯಾಯಕ್ಕೆ ಜನರ ಸಂವಿಧಾನಾತ್ಮಕ ಹಕ್ಕಿನ ಪ್ರಶ್ನೆ

August 29, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

August 29, 2026

ಗ್ರಾಹಕರಿಗೆ ಉತ್ತಮ ಸೇವೆ ಮೆಸ್ಕಾಂ ಮೆಕ್ಯಾನಿಕ್‌ ಸಂತೋಷ್‌ ಲೋಬೋ ಅವರಿಗೆ ಸಚಿವರಿಂದ ಸನ್ಮಾನ

August 29, 2026
1 2 3 … 2,080 Next
Automatic YouTube Gallery

ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್

ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ದೇರಳಕಟ್ಟೆ ನಿತ್ಯಾನಂದನಗರದಿಂದ ಕುತ್ತಾರು ಶ್ರೀ ರಾಜರಾಜೇಶವರಿ ಸಿದ್ಧಿವಿನಾಯಕ ದೇವಸ್ಥಾನದವರೆಗೆ ನಡೆಯಿತು. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃಥ್ವದಲ್ಲಿ ಸಬ್‌ ಇನ್ಸ್‌ ...
ಪೆಕ್ಟರ್‌ ಗಳಾದ ರೇವಣ್ಣ ಸಿದ್ಧಯ್ಯ , ಸಂತೋಷ್ ಹಾಗೂ ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್
Now Playing
ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್
ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ...
ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ದೇರಳಕಟ್ಟೆ ನಿತ್ಯಾನಂದನಗರದಿಂದ ಕುತ್ತಾರು ಶ್ರೀ ರಾಜರಾಜೇಶವರಿ ಸಿದ್ಧಿವಿನಾಯಕ ದೇವಸ್ಥಾನದವರೆಗೆ ನಡೆಯಿತು. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃಥ್ವದಲ್ಲಿ ಸಬ್‌ ಇನ್ಸ್‌ ...
ಪೆಕ್ಟರ್‌ ಗಳಾದ ರೇವಣ್ಣ ಸಿದ್ಧಯ್ಯ , ಸಂತೋಷ್ ಹಾಗೂ ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗ್ರಾಮಚಾವಡಿ: ಬಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆ
Now Playing
ಗ್ರಾಮಚಾವಡಿ: ಬಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆ
ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ವತಿಯಿಂದ ನಡೆದ ...
ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನೋತ್ಸೋವ

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version