Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಮಾದಕದ್ರವ್ಯ ಮಾರಾಟಗಾರರಿಗೆ ರೌಡಿಗಳಿಗೆ ರಾಜ್ಯಸರಕಾರದ ಸಹಕಾರ : ಮೋನಪ್ಪ ಭಂಡಾರಿ

UllalaVaniBy UllalaVaniOctober 7, 2017No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ : ಜಿಲ್ಲೆಯಲ್ಲಿ ಮಾದಕದ್ರವ್ಯ ಮಾರಾಟಗಾರರಿಗೆ ಮತ್ತು ರೌಡಿಗಳಿಗೆ ಸಹಕಾರ ನೀಡುವ ಮೂಲಕ ರಾಜ್ಯ ಸರಕಾರ ಪೊಲೀಸರಿಗೆ ಕರ್ತವ್ಯ ನಡೆಸಲು ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಅಲ್ಲಲ್ಲಿ ಚೂರಿ ಇರಿತ ಕೊಲೆಗಳಾಗುತ್ತಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದ್ದಾರೆ.

DSC_0656

DSC_0657

DSC_0658

DSC_0659

DSC_0660

DSC_0661

DSC_0662

DSC_0665

DSC_0666

DSC_0668

DSC_0669

DSC_0670

DSC_0673

DSC_0675

DSC_0676

DSC_0678

DSC_0679

DSC_0680

DSC_0681

DSC_0682

DSC_0683

DSC_0684

DSC_0685

DSC_0687

DSC_0688

DSC_0690

DSC_0691

DSC_0692

DSC_0693

DSC_0695

DSC_0696

DSC_0698

DSC_0699

ತೊಕ್ಕೊಟ್ಟು ಜಂಕ್ಷನ್‍ನಲ್ಲಿ ಕಾಂಗ್ರೆಸ್‍ನ ದುರಾಡಳಿತ, ಸಚಿವ ಖಾದರ್ ಅವರ ಅಸಮರ್ಥತನದ ವಿರುದ್ಧ ಬಿಜೆಪಿ ಕಾರ್ಯಕರ್ತ ಝುಬೇರ್ ಹತ್ಯೆ ವಿರೋಧಿಸಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯ ಕೊಲೆಗಡುಕ ರಾಜ್ಯವಾಗಿ ಪರಿವರ್ತನೆಯಾಗುತ್ತಿದೆ. , ಕಲಬುರ್ಗಿ, ಗೌರೀ ಲಂಕೇಶ್ ಕೊಲೆಯಾದರೂ ಕೊಲೆಗಡುಕರು ಪತ್ತೆಯಾಗಿಲ್ಲ ಸಂಘ ಪರಿವಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗುತ್ತಿದೆ . ಕೋಮು ಸೌಹಾರ್ದ ಇದ್ದ ಜಿಲ್ಲೆಯನ್ನು ಕಾಂಗ್ರೆಸ್ ಸಿದ್ಧರಾಮಯ್ಯ ಆಡಳಿತಕ್ಕೆ ಬಂದ ನಂತರ ಜಿಲ್ಲೆ ಕೋಮು ಸೌಹಾರ್ದತೆಯನ್ನು ಕದಡಿದೆ. ಒಂದು ವರ್ಗ, ಕೊಲೆಗಡುಕರನ್ನು, ಮಾದಕ ದ್ಯವ್ಯ ಆರೋಪಿಗಳನ್ನು ಓಲೈಸುವುದರಿಂದ ಸ್ಥಾನ ಭದ್ರವಾಗಿ ಉಳಿಯಲು ಸಾಧ್ಯ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇಂತವರಿಗೆ ಬೆಂಬಲ ನೀಡುವ ಮೂಲಕ ಪೊಲೀಸರನ್ನು ನಿಯಂತ್ರಿಸುವ ಕಾರ್ಯ ನಡೆಸುತ್ತಿದೆ.

ಇದಕ್ಕೆ ಜಿಲ್ಲೆಯಲ್ಲಿ ಪರೋಕ್ಷವಾಗಿ ಕಾಂಗ್ರೆಸ್ ನಾಯಕರು, ಮಂತ್ರಿಗಳು ಸಹಕಾರ ನೀಡುತ್ತಿದ್ದಾರೆ. ಸಾಮಾಜಿಕ ಕಾರ್ಯಕರ್ತನ ಹತ್ಯೆ ರಾಜಕೀಯ ಪ್ರೇರಿತವಾಗಿದ್ದು, ರಾಜಕೀಯ ಕೃಪಾಕಟಾಕ್ಷವಿಲ್ಲದೆ ಈ ರೀತಿ ಕೊಲೆ ಮಾಡಲು ಸಾಧ್ಯವಿಲ್ಲ. ಕೊಲೆ ನಡೆಸಿರುವ ಟಾರ್ಗೆಟ್ ಗ್ರೂಪ್‍ನ ಮುಖಂಡ ಯುವ ಕಾಂಗ್ರೆಸ್‍ನ ಉಪಾಧ್ಯಕ್ಷ ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಮಾತನಾಡಿ ಸಮಾಜದ ಒಳಿತಿಗಾಗಿ ಕೆಲಸ ಮಾಡಿದ ಸಾಮಾಜಿಕ ಕಾರ್ಯಕರ್ತನನ್ನು ಜನರ ಎದುರೇ ಕಡಿದು ಕೊಂದಿರುವುದು ಕೊಲೆಗಡುಕರು ಮನುಷ್ಯರಲ್ಲ. ಕ್ಷೇತ್ರದ ವ್ಯಕ್ತಿಯ ಕುಟುಂಬಕ್ಕೆ ಸಚಿವ ಖಾದರ್ ಆಗಮಿಸಿ ಸಾಂತ್ವನ ಹೇಳಿಲ್ಲ. ಕ್ಷೇತ್ರದ ಶಾಸಕರೂ, ಸಚಿವರಾಗಿರುವ ಖಾದರ್ ಹಿಂದೆ ಇದ್ದವರೇ ಕೊಲೆ ನಡೆಸಿದವರಾಗಿದ್ದು, ಜಿಲ್ಲೆಯನ್ನು ಮಾದಕ ವ್ಯಸನ ಜಿಲ್ಲೆಯಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಬೆಂಬಲದಿಂದ ಜಿಲ್ಲೆಯಲ್ಲಿ ಕೊಲೆಗಳು ನಡೆಯುತ್ತಿದೆ. ಇಲ್ಲಿನ ಸಚಿವರಿಂದ ಪೊಲೀಸರು ಸರಿಯಾಗಿ ಕರ್ತವ್ಯ ನಡೆಸಲು ಸಾದ್ಯವಾಗುತ್ತಿಲ್ಲ. ಮಾದಕ ಜಿಲ್ಲೆಯಾಗುತ್ತಿರುವ ಜಿಲ್ಲೆಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಅಗತ್ಯವಿದೆ.

ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆಗೆ ನ್ಯಾಯ ನೀಡುವ ಅಗತ್ಯವಿದೆ. ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆಯೂ ಪಕ್ಕದ ಜಿಲ್ಲೆ ದ.ಕ.ಜಿಲ್ಲೆಯಲ್ಲೂ ರಾಜಕೀಯ ಹತ್ಯೆ ಮುಂದುವರೆಯುತ್ತಿದೆ ಕರ್ನಾಟಕ ರಾಜ್ಯ ಬಿಹಾರ ಮಾದರಿಯಲ್ಲಿ ಗೂಂಡಾ ರಾಜ್ಯ ಸೃಷ್ಟಿಯಾಗುತ್ತಿದೆ ಎಂದರು. ಹತ್ತು ಲಕ್ಷ ರೂ. ಪರಿಹಾರ ಕೊಡಬೇಕು ಎಂದರು.

ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ ಝುಬೇರ್‍ನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ ಅದರೇ ಅವರ ಹೆಸರಲ್ಲಿ ಒಂದೇ ಒಂದು ಕೇಸು ದಾಖಲೆಯಾಗಿಲ್ಲ ಆದರೆ ಕಾಂಗ್ರೆಸ್ ಮುಖಂಡ ಜಿ.ಎ. ಭಾವಾ ಅವರು ಝುಬೇರ್ ರೌಡಿ ಶೀಟರ್ ಎನ್ನುವ ಪಟ್ಟ ನೀಡುತ್ತಾರೆ. ಇದರ ವಿರುದ್ಧ ಮಾಹಿತಿ ಹಕ್ಕಿನಲ್ಲಿ ಹಾಕಿ ಪ್ರಕರಣ ದಾಖಲಿಸುತ್ತೇವೆ.

ಮಂಗಳೂರು ಕ್ಷೇತ್ರದಲ್ಲಿ ಓಟಿಗಾಗಿ ಗಾಂಜಾ ವ್ಯವಸನಿಗಳನ್ನು ಘೋಷಿಸಲಾಗುತ್ತಿದ್ದು, ಇವರಿಂದ ಹಾಡುಹಗಲೇ ಕೊಚ್ಚಿ ಕೊಲೆ ಮಡುತ್ತಿದ್ದು, ಇವರನ್ನು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಬೆಂಬಲ ನೀಡುತ್ತಿದ್ದಾರೆ. ಆರೋಪಿಗಳನ್ನು ಯೂತ್ ಕಾಂಗ್ರೆಸ್‍ನ ಮುಖಂಡರು ಠಾಣೆಗೆ ಹಾಜರು ಪಡಿಸಲು ಸಿದ್ಧರಾಗಿದ್ದಾರ. ಅವರ ಮೈಮುಟ್ಟದೆ ಅವರಿಗೆ ಜಾಮೀನು ನೀಡಲು ಕಾಂಗ್ರೆಸ್ ಪ್ರೇರಿತ ವ್ಯಕ್ತಿಗಳು ಸಿದ್ಧರಾಗಿದ್ದಾರೆ. ಆದರೆ ಉಳ್ಳಾಲ ಪೊಲೀಸರು ಅಸಮರ್ಥರಲ್ಲ ಆರೋಪಿಗಳನ್ನು ತಡವಾದರೂ ಸರಿ ಪೊಲೀಸರೇ ಬಂ„ಸಲಿ ಬಳಿಕ ಅವರಿಗೆ ಕಠಿಣ ಶಿಕ್ಷೆ ನೀಡಲಿ ಎಂದರು.

ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ ಭಾರತೀಯ ಜನಾತಾ ಪಾರ್ಟಿ ಯಾವುದೇ ಪಕ್ಷಕ್ಕೆ ಸೀಮಿತವಾದ ಪಕ್ಷವಲ್ಲ ಎಲ್ಲಾ ವರ್ಗದವರ ರಕ್ಷಣೆ ಬಾಜಾಪದ ಕಾರ್ಯ ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಅಲ್ಪ ಸಂಖ್ಯಾತ ಹೆಸರಲ್ಲಿ ಮತ ಪಡೆದಿರುವ ಯು.ಟಿ.ಖಾದರ್ ಅವರ ಮೂಗಿನ ನೇರದಲ್ಲೇ ಅವರದೇ ಆದ ಸಮುದಾಯದವರ ಹತ್ಯೆ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದಲ್ಲಿ ರಾಜಿನಾಮೆ ನೀಡಿ. ರಾಜ್ಯದಲ್ಲಿ ಪಡಿತರ ಸಮಸ್ಯೆಯೊಂದಿಗೆ ಮರಳು ಸಮಸ್ಯೆ ಹೆಚ್ಚಾಗಿದೆ. ಎಂದ ಅವರು ಝುಬೇರ್ ಕುಟುಂಬಕ್ಕೆ ಸರಕಾರದಿಂದ ಸವಲತ್ತು ನೀಡಬೇಕು ಎಂದರು

ಮಂಗಳೂರು ವಿಧಾನ ಸಭಾ ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಹಿರಿಯ ಮುಖಂಡ ಟಿ.ಜಿ.ರಾಜಾರಾಮ್ ಭಟ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ನಿತಿನ್ ಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ರಾಮಚಂದ್ರ ಕುಂಪಲ, ರವಿಶಂಕರ್, ನವೀನ್ ಪಾದಲ್ಪಾಡಿ, ಅಲ್ಪ ಸಂಖ್ಯಾತ ಜಿಲ್ಲಾ ಅಧ್ಯಕ್ಷ ಜಾಯ್ಲೆಸ್ ಡಿ’ಸೋಜಾ, ಕ್ಷೇತ್ರಾಧ್ಯಕ್ಷ ಅಶ್ರಫ್ ಹರೇಕಳ, ಜಿಲ್ಲಾ ಉಪಾಧ್ಯಕ್ಷ ಉಸ್ಮಾನ್ ಬಂಟ್ವಾಳ, ಪ್ರ.ಕಾರ್ಯದರ್ಶಿಗಳಾದ ಮುನೀರ್ ಬಾವ, ಅಝೀಝ್ ಫ್ಯಾನ್ಸಿ, ,ಮುಖಂಡರಾದ ಸಂಜೀವ ಶೆಟ್ಟಿ ಅಂಬ್ಲಮೊಗರು, ಬಾಬು ಬಂಗೇರ, ಲಲಿತಾ ಸುಂದರ್, ಯಶವಂತ ಅಮೀನ್, ಮಹಾಲಕ್ಷ್ಮಿ, ಭಗವಾನ್‍ದಾಸ್, ನಿತಿನ್ ಗಟ್ಟಿ ಕುರ್ನಾಡು, ಜಗದೀಶ್ ಆಲ್ವ ಕುವೆತ್ತ ಬೈಲು, ರಾಜೇಶ್ ಶೆಟ್ಟಿ ಪಜೀರು ರಮಣಿ ಸೋಮೇಶ್ವರ, ಮೋಹನ್ ರಾಜ್ ಕನೀರ್ ತೋಟ, ಮಹಮ್ಮದ್ ಅಸ್ಗರ್, ಸಚಿನ್ ಶೆಟ್ಟಿ ಸಾಂತ್ಯ, ಸುರೇಶ್ ಆಳ್ವ, ಇಸ್ಮಾಯಿಲ್ ಪೂಮಣ್ಣು, ಫಾರೂಕ್ ತಲಪಾಡಿ, ಪೊಡಿಮೋನು, ಆನಂದ ಶೆಟ್ಟಿ, ನಮಿತಾ ಶ್ಯಾಂ, ಮುನೀರ್ ಮಾಸ್ಟರ್, ಗೀತಾ ಬಾೈ, ಜೀವನ್ ತೊಕ್ಕೊಟ್ಟು, ಜಯಶ್ರೀ ಕರ್ಕೇರ, ಗೋಪಿನಾಥ್ ಬಗಂಬಿಲ, ಹರೀಶ್ ಅಂಬ್ಲಮೊಗರು ಅಜಿತ್ ತೊಕ್ಕೊಟ್ಟು, ಪ್ರಕಾಶ್ ಸಿಂಪೋನಿ, ಫಝಲ್ ಅಸೈಗೋಳಿ ಉಪಸ್ಥಿತರಿದ್ದರು.

ಕ್ಷೇತ್ರ ಪ್ರ. ಕಾರ್ಯದರ್ಶಿ ಮೋಹನ್ ರಾಜ್ ಕಾರ್ಯಕ್ರಮ ನಿರ್ವಹಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
Now Playing
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ 📍 Ullal | Dakshina ...
ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d