Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಬೀರಿ ಸಂತ ಅಲೋಶಿಯಸ್ ಕಾಲೇಜಿನಲ್ಲಿ ದೀಪಾವಳಿ ಸೌಹಾರ್ದ ಸಂಗಮ

UllalaVaniBy UllalaVaniOctober 26, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಸಮಾಜದಲ್ಲಿ ಪೈಶಾಚಿಕತೆ ತಾಂಡವವಾಡುತ್ತಿದ್ದು, ದೇವರನ್ನು ವಿಭಜಿಸುವ ಮೂಲಕ ಸಮಾಜವನ್ನು ಒಡೆಯುವ ಕಾರ್ಯ ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿಭಜನೆ ಸಿದ್ಧಾಂತಗಳನ್ನು ಸೋಲಿಸುವ ಕಾರ್ಯ ಆಗಬೇಕಿದೆ ಎಂದು ಮಂಗಳೂರು ಶಾಂತಿ ಪ್ರಕಾಶನದ ಮುಹಮ್ಮದ್ ಕುಂಞ ಹೇಳಿದ್ದಾರೆ.

DSC_0773

DSC_0774

DSC_0775

DSC_0776

DSC_0778

DSC_0779

DSC_0781

DSC_0783

DSC_0786

DSC_0792

DSC_0793

DSC_0795

DSC_0797

DSC_0798

DSC_0801

DSC_0804

DSC_0806

DSC_0807

DSC_0808

DSC_0809

DSC_0811

ಅವರು ಬೀರಿ ಸಂತ ಅಲೋಷಿಯಸ್ ಕಾಲೇಜು (ಎಐಎಂಐಟಿ) ಹಾಗೂ ಕೋಟೆಕಾರು ಧಾರ್ಮಿಕ ಸೌಹಾರ್ದ ವೇದಿಕೆ ವತಿಯಿಂದ ಬುಧವಾರ ಬೀರಿ ಸಂತ ಅಲೋಷಿಯಸ್ ಕಾಲೇಜು ವಠಾರದಲ್ಲಿ ಆಯೋಜಿಸಲಾಗಿದ್ದ ದೀಪಾವಳಿ ಸೌಹಾರ್ದ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪೈಶಾಚಿಕತೆಯ ಕೃತ್ಯಗಳಿಂದ ಮನುಷ್ಯನನ್ನು ರಕ್ತಪಾತ ಮಾಡುವುದರ ಜತೆಗೆ ಪರಿಸರವನ್ನು ನಾಶ ಮಾಡುವ ಕೆಲಸ ಸಮಾಜದಲ್ಲಿ ಆಗುತ್ತಿದೆ. ಕುರ್‍ಆನ್‍ನಲ್ಲಿ ಪಿಶಾಚಿ ಅಂದರೆ ಶತ್ರು ಅನ್ನುವ ಉಲ್ಲೇಖ ಇದೆ. ಧಾರ್ಮಿಕ ಚಿಂತನೆಗಳಿಂದ ಪೈಶಾಚಿಕತೆಯನ್ನು ಹೋಗಲಾಡಿಸಲು ಸಾಧ್ಯ. ಇದು ವಿಭಜನೆಯ ಕಾಲವಾಗಿದ್ದು, ದೇವರನ್ನು ವಿಭಜಿಸುವ ಮೂಲಕ ಸಮಾಜವನ್ನು ಒಡೆಯುವ ಕಾರ್ಯ ನಡೆಯುತ್ತಿದೆ. ವಿಭಜನೆ ಅನ್ನುವುದೇ ಅನೈಸರ್ಗಿಕ, ವಿಭಜನೆ ಸಿದ್ಧಾಂತಗಳನ್ನೇ ಸೋಲಿಸುವ ಕಾರ್ಯ ಆಗಬೇಕಿದೆ . ಶಿಕ್ಷಿತರೇ ದೇಶದ್ರೋಹ ಕೆಲಸಗಳೊಂದಿಗೆ ಹಗರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮೌಲ್ಯಗಳಿಲ್ಲದ ವ್ಯವಸ್ಥೆ ಹಾಗೂ ನೈತಿಕತೆಯಿಲ್ಲದ ಶಿಕ್ಷಣದಿಂದ ಇಂತಹ ಸ್ಥಿತಿ ನಿರ್ಮಾಣವಾಗಿದೆ. ಯುವಸಮುದಾಯ ಜತೆಯಾಗಿ ಆತಂಕವಿಲ್ಲದ ಭರವಸೆಯ ಸಮಾಜವನ್ನು ಕಟ್ಟಲು ಪಣತೊಡಬೇಕಿದೆ ಎಂದರು.

ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ ಹಬ್ಬಗಳು ಆಚಾರ ವಿಚಾರಗಳಿಗೆ ಮಾತ್ರ ಸೀಮಿತವಾದುದಲ್ಲ. ಎಲ್ಲರೂ ಆಚರಿಸುವ ಹಬ್ಬ ದೀಪಾವಳಿಯಾಗಿದೆ. ಇನ್ನೊಂದು ಧರ್ಮದಲ್ಲಿರುವ ವ್ಯತ್ಯಾಸಗಳು ಹಾಗೂ ಸಂಪ್ರದಾಯಗಳನ್ನು ಉಳಿಸಲು ಇಂತಹ ಕಾರ್ಯಕ್ರಮ ಸಹಕಾರಿ ಎಂದರು.

ಸಂತ ಜೋಸೆಫರ ಸೆಮಿನರಿಯ ವಿಶ್ರಾಂತ ರೆಕ್ಟರ್ ಫಾ.ಪ್ರದೀಪ್ ಸಿಕ್ವೇರಾ ಮಾತನಾಡಿ ಎಲ್ಲಾ ಧರ್ಮೀಯರಿಗೆ ಗೌರವಿಸಿ, ಅವರ ಆಚಾರ ವಿಚಾರಗಳನ್ನು ಅರಿಯುವುದೇ ಕ್ರೈಸ್ತ ಧರ್ಮವಾಗಿದೆ. ಎಲ್ಲರೂ ಪರಸ್ಪರ ಆಧ್ಯಾತ್ಮಿಕ ಅನುಭವಗಳನ್ನು ಪರಸ್ಪರ ಹಂಚಿಕೊಳ್ಳುವ ಮೂಲಕ ಶಾಂತಿಯುತ ಸಮಾಜ ನಿರ್ಮಿಸಲು ಸಾಧ್ಯ ಎಂದರು.

ಈ ವೇಳೆ ಅಲೋಷಿಯಸ್ ಕಾಲೇಜಿನ ನಿರ್ದೇಶಕ ಡೆನ್ಝಿಲ್ ಲೋಬೊ, ಧರ್ಮ ಸಔಹಾರ್ದ ವೇದಿಕೆ ಅಧ್ಯಕ್ಷ ಕೆ.ಸುಕುಮಾರ್ ರಾವ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಟ್ಟೋರಿ ಮಸೀದಿ ವತಿಯಿಂದ ವಿಜೃಂಭಣೆಯ ಈದ್ ಮೀಲಾದ್

August 29, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

August 29, 2026

ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ವೈಭವದ ವರಮಹಾಲಕ್ಷ್ಮಿ ಪೂಜೆ

August 29, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಪಟ್ಟೋರಿ ಮಸೀದಿ ವತಿಯಿಂದ ವಿಜೃಂಭಣೆಯ ಈದ್ ಮೀಲಾದ್

By UllalaVaniAugust 29, 20260

ಉಳ್ಳಾಲ; ಪಟ್ಟೋರಿ ರಹ್ಮಾನಿಯಾ ಜುಮಾ ಮಸೀದಿ ವತಿಯಿಂದ ಈದ್ ಮೀಲಾದ್ ಸಮಾರೋಪ ಕಾರ್ಯಕ್ರಮ ಹಾಗೂ ಮದ್ರಸ ವಿದ್ಯಾರ್ಥಿಗಳ ”ಇಷ್ಖೇ ಮದೀನಾ…

ಮಂಗಳೂರಿಗೆ ಹೈಕೋರ್ಟ್ ಸಂಚಾರಿ ಪೀಠ: ಇದು ಕೇವಲ ವಕೀಲರ ಬೇಡಿಕೆಯಲ್ಲ, ನ್ಯಾಯಕ್ಕೆ ಜನರ ಸಂವಿಧಾನಾತ್ಮಕ ಹಕ್ಕಿನ ಪ್ರಶ್ನೆ

August 29, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

August 29, 2026

ಗ್ರಾಹಕರಿಗೆ ಉತ್ತಮ ಸೇವೆ ಮೆಸ್ಕಾಂ ಮೆಕ್ಯಾನಿಕ್‌ ಸಂತೋಷ್‌ ಲೋಬೋ ಅವರಿಗೆ ಸಚಿವರಿಂದ ಸನ್ಮಾನ

August 29, 2026
1 2 3 … 2,080 Next
Automatic YouTube Gallery

ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್

ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ದೇರಳಕಟ್ಟೆ ನಿತ್ಯಾನಂದನಗರದಿಂದ ಕುತ್ತಾರು ಶ್ರೀ ರಾಜರಾಜೇಶವರಿ ಸಿದ್ಧಿವಿನಾಯಕ ದೇವಸ್ಥಾನದವರೆಗೆ ನಡೆಯಿತು. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃಥ್ವದಲ್ಲಿ ಸಬ್‌ ಇನ್ಸ್‌ ...
ಪೆಕ್ಟರ್‌ ಗಳಾದ ರೇವಣ್ಣ ಸಿದ್ಧಯ್ಯ , ಸಂತೋಷ್ ಹಾಗೂ ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್
Now Playing
ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್
ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ...
ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ದೇರಳಕಟ್ಟೆ ನಿತ್ಯಾನಂದನಗರದಿಂದ ಕುತ್ತಾರು ಶ್ರೀ ರಾಜರಾಜೇಶವರಿ ಸಿದ್ಧಿವಿನಾಯಕ ದೇವಸ್ಥಾನದವರೆಗೆ ನಡೆಯಿತು. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃಥ್ವದಲ್ಲಿ ಸಬ್‌ ಇನ್ಸ್‌ ...
ಪೆಕ್ಟರ್‌ ಗಳಾದ ರೇವಣ್ಣ ಸಿದ್ಧಯ್ಯ , ಸಂತೋಷ್ ಹಾಗೂ ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗ್ರಾಮಚಾವಡಿ: ಬಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆ
Now Playing
ಗ್ರಾಮಚಾವಡಿ: ಬಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆ
ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ವತಿಯಿಂದ ನಡೆದ ...
ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನೋತ್ಸೋವ

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version