UN NETWORKS
ಉಳ್ಳಾಲ: ಬಿ.ಜೆ.ಪಿ. ಮಂಗಳೂರು ಮಂಡಲದ ವತಿಯಿಂದ ಭಾರತ ರತ್ನ ,ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯನ್ನು ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಮಕ್ಕಳ ಜತೆ ನಡೆಸಲಾಯಿತು.
ಬಳಿಕ ಮಕ್ಕಳಿಗೆ ಸಿಹಿತಿಂಡಿ ಮತ್ತು ಉಪಹಾರ ವಿತರಿಸಲಾಯಿತು.
UN NETWORKS
ಉಳ್ಳಾಲ: ಬಿ.ಜೆ.ಪಿ. ಮಂಗಳೂರು ಮಂಡಲದ ವತಿಯಿಂದ ಭಾರತ ರತ್ನ ,ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯನ್ನು ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಮಕ್ಕಳ ಜತೆ ನಡೆಸಲಾಯಿತು.
ಬಳಿಕ ಮಕ್ಕಳಿಗೆ ಸಿಹಿತಿಂಡಿ ಮತ್ತು ಉಪಹಾರ ವಿತರಿಸಲಾಯಿತು.