Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉರೂಸ್ ಎಂದರೆ ಉಳ್ಳಾಲದ ಜನತೆಗೆ ಹೆಮ್ಮೆಯ ವಿಚಾರ: ಖಾದರ್

UllalaVaniBy UllalaVaniMarch 27, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: `ಸಂಜೆ ಬಳಿಕ ಸಮುದ್ರದ ಅಲೆಗಳ ಅಬ್ಬರ ಜೋರಾಗಿರುವುದರಿಂದ ಸಮುದ್ರ ವೀಕ್ಷಣೆಗೆ ನಿಷೇಧ, ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ. ಸರ್ವ ರೀತಿಯ ಸಹಕಾರ ಇದೆ’ ಇದು ಉಳ್ಳಾಲ ಸಯ್ಯದ್ ಮದನಿ ದರ್ಗಾ ಉರೂಸ್ ಪ್ರಯುಕ್ತ ಭಾನುವಾರ ದರ್ಗಾ ಸಭಾಂಗಣದಲ್ಲಿ ನಡೆದ ಸರ್ವ ಧಮೀಯರು, ರಾಜಕೀಯ ಮುಖಂಡರ ಸಭೆಯಲ್ಲಿ ಕೇಳಿ ಬಂದ ಮಾತುಗಳು.

ಆರೋಗ್ಯ ಸಚಿವ ಯು.ಟಿ.ಖಾದರ್ ಮಾತನಾಡಿ, ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಉರೂಸ್ ಎಂದರೆ ಉಳ್ಳಾಲದ ಜನತೆಗೆ ಹೆಮ್ಮೆಯ ವಿಚಾರವಾಗಿದ್ದು ಈ ಕಾರ್ಯಕ್ರಮಕ್ಕೆ ಬರುವವರು ಎಲ್ಲರೂ ಒಳ್ಳೆಯವರು ಎಂದು ಹೇಳಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಜನರು ಹೆಚ್ಚಿನ ತಾಳ್ಮೆ ತೆಗೆದುಕೊಳ್ಳುವುದು ಅನಿವಾರ್ಯ. ರೈಲಿನಿಂದ ಬರುವವರ ಸುರಕ್ಷತೆ, ವಾಹನ ನಿಲುಗಡೆ ವ್ಯವಸ್ಥೆ, ರಿಕ್ಷಾ ಚಾಲಕರೂ ಎಲ್ಲರ ವಿಶ್ವಾಸ ಗಳಿಸುವ ಕೆಲಸ ಆಗಬೇಕು. ಅಗತ್ಯವಿರುವಲ್ಲಿ ಮಾಹಿತಿ ಕೇಂದ್ರ ಸ್ಥಾಪನೆ ಆಗಬೇಕು ಎಂದು ಹೇಳಿದರು.

22ullal5

ಉಳ್ಳಾಲದಲ್ಲಿ ಹಲವು ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿದ್ದು ಉರೂಸ್ ಎಂಬುದು ಕೇವಲ ದರ್ಗಾಕ್ಕೆ ಮಾತ್ರ ಸೀಮಿತವಲ್ಲ. ಉಳ್ಳಾಲದ ಜನತೆಯ ಎಲ್ಲಾ ಜನತೆಯ ಗೌರವ, ಹೆಮ್ಮೆಯ ಸಂಕೇತ. ರಾಣಿ ಅಬ್ಬಕ್ಕ ತನ್ನ ಸೇನೆಯಲ್ಲಿ ಎಲ್ಲಾ ಧರ್ಮೀಯರನ್ನು ಸೇರಿಸಕೊಂಡು ಬ್ರಿಟೀಷರನ್ನು ಹಿಮ್ಮೆಟ್ಟಿಸುವ ಮೂಲಕ ಕ್ಷೇತ್ರಕ್ಕೆ ಹೆಸರು ತಂದಿದ್ದಾರೆ. ಈ ನಿಟ್ಟಿನಲ್ಲಿ ಉರೂಸ್ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ ಎಂದು ಶ್ರೀ ಚೀರುಂಭ ಭಗವತೀ ತೀಯ ಸಮಾಜದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್ ಅಭಿಪ್ರಾಯಪಟ್ಟರು.

ಕಡಲ್ಕೊರೆತ ತಡೆ ಕಾಮಗಾರಿ ನಡೆಯುತ್ತಿದ್ದು ಸಾಕಷ್ಟು ಪ್ರವಾಸಿಗರು ಸಮುದ್ರ ವೀಕ್ಷಣೆಗೆ ತೆರಳುತ್ತಿದ್ದಾರೆ. ಸಂಜೆ ವೇಳೆ ಅಲೆಗಳ ಅಬ್ಬರ ಇರುವುದು ಅವರಿಗೆ ಗೊತ್ತಿಲ್ಲ. ಈ ನಿಟ್ಟಿನಲ್ಲಿ ಸಂಜೆ 7 ಗಂಟೆ ಬಳಿಕ ಸಮುದ್ರ ವೀಕ್ಷಣೆಗೆ ತಡೆ ಹೇರಬೇಕು ಎಂದು ಮಗವೀರ ಸಭಾ ಅಧ್ಯಕ್ಷ ಸದಾನಂದ ಬಂಗೇರ ಹೇಳಿದರು.
ಭಾರತದಲ್ಲಿ ಕಾಣಲು ಸಿಗುವಂತಹ ಎಲ್ಲಾ ಧರ್ಮೀಯರ ಆಚರಣೆ, ಉತ್ಸವ ಅಮೆರಿಕಾದಲ್ಲಿ ಕಾಣಲು ಸಾಧ್ಯವಿಲ್ಲ. ಉಳ್ಳಾಲ ದರ್ಗಾ ಉರೂಸ್ ಶಾಂತಿಯುತವಾಗಿ ನಡೆಯುವಂತಾಗಲು ಸಮುದಾಯದಿಂದ ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಪೆರ್ಮನ್ನೂರು ಚರ್ಚ್ ಧರ್ಮಗುರುಗಳ ಸಹಾಯಕ ರೆ.ರಾಹುಲ್ ಡೆಕ್ಸ್ಟರ್ ಭರವಸೆ ನೀಡಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಕಾಂಗ್ರೆಸ್ ಜಿಲ್ಲಾ ಹಿಂದುಳಿದ ವಿಭಾಗಗಳ ಅಧ್ಯಕ್ಷ ಸದಾಶಿವ ಉಳ್ಳಾಲ್, ದಿನಕರ್ ಉಳ್ಳಾಲ್, ದಿನೇಶ್ ರೈ, ರೋಹಿದಾಸ್, ರಾಜೀವ ಮೆಂಡನ್, ಬಾಬು ಬಂಗೇರ, ಡೆನ್ನಿಸ್ ಡಿಸೋಜ, ಶ್ರೀಕರ್ ಕಿಣಿ, ಸೀತಾರಾಮ ಬಂಗೇರ ಮಾತನಾಡಿದರು. ಎಸಿಪಿ ಸವಿತ್ರು ತೇಜ, ಎಸ್.ಐ.ಭಾರತಿ, ದರ್ಗಾ ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್‍ವೇ, ಪದಾಧಿಕಾರಿಗಳು, ಬಿಜೆಪಿ ಕೇತ್ರ ಪ್ರಧಾನ ಕಾರ್ಯದರ್ಶಿ ಯಶವಂತ ಅಮೀನ್, ಯುವಮೋರ್ಚಾ ಅಧ್ಯಕ್ಷ ಜೀವನ್ ತೊಕ್ಕೊಟ್ಟು, ಕೌನ್ಸಿಲರ್ ಯು.ಎ.ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.

ದರ್ಗಾ ಅಧ್ಯಕ್ಷ ಯು.ಎಸ್.ಹಂಝ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯು.ಟಿ.ಇಲ್ಯಾಸ್ ಕಾರ್ಯಕ್ರಮ ನಿರೂಪಿಸಿದರು.

ಯಾರೂ ಕೂಡಾ ಸುಳ್ಳು ಮಾಹಿತಿ ನೀಡದೆ, ಸಣ್ಣ ಘಟನೆ ನಡೆದರೂ ಅದರ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಇಲಾಖೆ ಸಮಾಜದ ಒಂದು ಅಂಗ, ಪೊಲೀಸರ ಮೇಲೆ ಜನರು ನಂಬಿಕೆ ಕಳೆದುಕೊಂಡರೆ ಶಾಂತಿ, ಸುವ್ಯವಸ್ಥೆ ಅಸಾಧ್ಯ. ಇಲಾಖೆಯಿಂದ ಪ್ರಮುಖ ಸ್ಥಳಗಳಲ್ಲಿ ವೀಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದ್ದು, ದರ್ಗಾ ಖಾಸಗಿಯವರನ್ನು ನೇಮಿಸಲಿ. 200 ಸಿಸಿ ಕೆಮರಾ ಅಳವಡಿಕೆಗೆ ಕ್ರಮ ಕೈಗೊಳ್ಳಾಗಿದೆ’
ಮುರುಗನ್, ಮಂಗಳೂರು ಕಮೀಷನರ್

`ಉಳ್ಳಾಲ ಕ್ಷೇತ್ರದ ಶಾಸಕರು ಆರೋಗ್ಯ ಸಚಿವರು, ಕೇವಲ ಭಾಷಣ ಮಾಡಿದರೆ ಸಾಲದು, ಶುಚಿತ್ವಕ್ಕೆ ಆಧ್ಯತೆ ನೀಡಬೇಕು. ನಾವಾದರೂ ಊರವರಾಗಿದ್ದು ಸುಧಾರಿಸಿಕೊಂಡು ಹೋಗುತ್ತೇವೆ. ಆದರೆ ಉರೂಸ್‍ಗೆ ಹೊರ ರಾಜ್ಯದ ಜನರು ಬರುವುದರಿಂದ ಅವರ ಮುಂದೆ ಮರ್ಯಾದೆ ತೆಗೆಯಬೇಡಿ’
ಸೀತಾರಾಮ ಬಂಗೇರ, ಬಿಜೆಪಿ ಹಿರಿಯ ಮುಖಂಡ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಉಳ್ಳಾಲ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಮನೆಗೆ ಸ್ಪೀಕರ್ ಭೇಟಿ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

By UllalaVaniMay 1, 20260

ಕೋಟೆಕಾರ್: ಎಸ್‌ವೈಎಸ್ ಹಿದಾಯತ್ ನಗರ ಶಾಖೆಯ ವಾರ್ಷಿಕ ಮಹಾಸಭೆ ಹಿದಾಯತ್ ನಗರ ಮದರಸ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ವೀಕ್ಷಕರಾಗಿ ಬಶೀರ್…

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!

April 30, 2026
1 2 3 … 1,891 Next
Automatic YouTube Gallery

"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?

ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
Now Playing
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ; ಮಾದಕದ್ರವ್ಯ, ...
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version