UN NETWORKS
ತೊಕ್ಕೊಟ್ಟು: ತೊಕ್ಕೊಟ್ಟು ಪರಿಸರದಲ್ಲಿ ಸಾರ್ವಜನಿಕ ಸಂಘಸಂಸ್ಥೆಗಳಿಗೆ ಕಬಡ್ಡಿ ಮತ್ತು, ಕಲಾ ಕಾರ್ಯಕ್ರಮಗಳಿಗೆ, ಸರ್ವಧರ್ಮದ ಉತ್ಸವಗಳಿಗೆ ಇರುವ ಏಕಮೇವ ಮೈದಾನ ತೊಕ್ಕೊಟ್ಟು ಅಂಬೇಡ್ಕರ್ ಮೈದಾನ ಮಾತ್ರ.
ತೊಕ್ಕೊಟ್ಟಿನ 25 ಸಂಘ ಸಂಸ್ಥೆಗಳ ಸಹಿಯುಳ್ಳ ಮನವಿಯನ್ನು ಭಗವತಿ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್ ರವರು ಪುರಸಭಾ ಅಧ್ಯಕ್ಷರಿಗೆ ಮತ್ತು ಕಾರ್ಯನಿರ್ವಹಾಣಾಧಿಕಾರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆ ಗಳ ಪರವಾಗಿ ವಿಠಲ್ ಶ್ರೀಯಾನ್, ರಾಮಚಂದ್ರ ತೊಕ್ಕೊಟ್ಟು ,ರೋಹಿತ್ ಉಳ್ಳಾಲ್, ಪ್ರವೀಣ್.ಎಸ್.ಕುಂಪಲ, ಪ್ರಕಾಶ್ ಸಿಂಪೋನಿ,ವಿಜಯ ಪಂಡಿತಹೌಸ್,ಸೂರಜ್ ತೊಕ್ಕೊಟ್ಟು , ಪುರುಷೋತ್ತಮ ಕಲ್ಲಾಪು, ಪ್ರವೀಣ್ ಕೊಲ್ಯ ,ರೋಹಿ, ದರ್ಮರಾಜ್ ತೊಕ್ಕೊಟ್, ಜೀತ್ ಮುಂತಾದವರು ಉಪಸ್ಥಿತರಿದ್ದರು.