UN NETWORKS
ಇರಾ: ರಾಜ್ಯದ ಆಹಾರ ಮತ್ತು ನಾಗರೀಕ ಪೊರೈಕೆ ಸಚಿವರಾದ ಯು.ಟಿ.ಖಾದರ್ ರವರ ಅನುದಾನದಿಂದ ಇರಾ ಗ್ರಾಮದ ದರ್ಕಾಸ್ ಗ್ರಾಮ ಪಂಚಾಯತ್ ಸಂಪರ್ಕ ರಸ್ತೆ ಡಾಮರೀಕರಣ ಕಾಮಗಾರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ್ ಕರ್ಕೇರ ರವರು ಚಾಲನೆ ನೀಡಿದರು.
UN NETWORKS
ಇರಾ: ರಾಜ್ಯದ ಆಹಾರ ಮತ್ತು ನಾಗರೀಕ ಪೊರೈಕೆ ಸಚಿವರಾದ ಯು.ಟಿ.ಖಾದರ್ ರವರ ಅನುದಾನದಿಂದ ಇರಾ ಗ್ರಾಮದ ದರ್ಕಾಸ್ ಗ್ರಾಮ ಪಂಚಾಯತ್ ಸಂಪರ್ಕ ರಸ್ತೆ ಡಾಮರೀಕರಣ ಕಾಮಗಾರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ್ ಕರ್ಕೇರ ರವರು ಚಾಲನೆ ನೀಡಿದರು.