Site icon Ullalavani

ಡಾ| ದಯಾನಂದ ಪೈ, ಪಿ. ಸತೀಶ್ ಪೈ ಸರ್ಕಾರಿ ಪ್ರಥಮದರ್ಜೆ ಕಾಲೇಜು ರಥಬೀದಿಯಲ್ಲಿ ಸಂಸ್ಕೃತಿ ಬಿಂಬ ಕಾರ್ಯಕ್ರಮ

UN NETWORKS

ಉಳ್ಳಾಲ: ಡಾ| ದಯಾನಂದ ಪೈ, ಪಿ. ಸತೀಶ್ ಪೈ ಸರ್ಕಾರಿ ಪ್ರಥಮದರ್ಜೆ ಕಾಲೇಜು ರಥಬೀದಿ ಮಂಗಳೂರಿನಲ್ಲಿ ಸಂಸ್ಕೃತಿ ಬಿಂಬ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ ಹೆಬ್ಬಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೂಪ ವಿಜಯೇಂದ್ರ ಭಟ್, ಸ್ಥಳೀಯ ಕಾರ್ಪೊರೇಟರ್ ಹಾಗೂ ಕಾಲೇಜು ಅಭಿವೃದ್ಧಿ ಸದಸ್ಯ ರಾಮದಾಸ್, ಕಾಲೇಜಿನ ಪ್ರೊ| ಶೇಷಪ್ಪ ಅಮೀನ್ ಉಪಸ್ಥಿತರಿದ್ದರು.

Exit mobile version